ಭದ್ರಾ ನಾಲೆಯಲ್ಲಿ ಒಬ್ಬರ ಮೃತದೇಹ ಪತ್ತೆ, ನಾಪತ್ತೆಯಾದ ಮೂವರಿಗೆ ಶೋಧ

Arahatolalu-family-search-at-Bhadra-canal

ಹೊಳೆಹೊನ್ನೂರು: ಅರಬಿಳಚಿ ಕ್ಯಾಂಪ್ ಬಳಿ ಬಟ್ಟೆ ತೊಳೆಯಲು ಹೋಗಿ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ನಾಲ್ವರಲ್ಲಿ ಓರ್ವ ಯುವಕನ ಮೃತದೇಹ ಇಂದು ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ರವಿಕುಮಾರ್ (22) ಎಂದು ಗುರುತಿಸಲಾಗಿದೆ. ಮುಳುಗು ತಜ್ಞ ಈಶ್ವರ್ ಮಲ್ಪೆ (Eshwar Malpe) ಅವರು ನಾಲೆಯ ನೀರಿನಿಂದ ಮೃತದೇಹವನ್ನು ಹೊರತೆಗೆದಿದ್ದಾರೆ. ನಾಲೆಯಲ್ಲಿ ನೀರುಪಾಲಾಗಿದ್ದ ನಾಲ್ವರಿಗಾಗಿ ತೀವ್ರ ಶೋಧ ಕಾರ್ಯ ನಡೆಯುತ್ತಿತ್ತು. ಸದ್ಯ ರವಿಕುಮಾರ್ ಶವ ಪತ್ತೆಯಾಗಿದ್ದು, ನಾಪತ್ತೆಯಾಗಿರುವ ಉಳಿದ ಮೂವರಾದ ನೀಲಾಬಾಯಿ, ಅವರ ಮಗಳು ಶ್ವೇತಾ ಮತ್ತು ಅಳಿಯ ಪರಶುರಾಮ್‌ ಪತ್ತೆಗಾಗಿ … Read more

ಇನ್ನೂ ಪತ್ತೆಯಾಗದ ಸುಳಿವು, ನಾಲ್ವರಿಗಾಗಿ ಭದ್ರಾ ನಾಲೆಯಲ್ಲಿ ಶೋಧ ಕಾರ್ಯ ಬಿರುಸು, ಈತನಕ ಏನೇನಾಯ್ತು?

Arahatolalu-family-search-at-Bhadra-canal

ಹೊಳೆಹೊನ್ನೂರು: ಭದ್ರಾ ನಾಲೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿದ್ದು (missing family) ಅವರಿಗಾಗಿ ಶೋಧ ಕಾರ್ಯ ಆರಂಭವಾಗಿದೆ. ಎರಡನೇ ದಿನದ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಸಿಬ್ಬಂದಿ ರಬರ್‌ ಬೋಟ್‌ಗಳ ಮೂಲಕ ನಾಲೆಯಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಅರಬಿಳಚಿ ಗ್ರಾಮದ ನೀಲಾಬಾಯಿ(50), ಮಗ ರವಿಕುಮಾರ್(23), ಮಗಳು ಶ್ವೇತಾ(24) ಮತ್ತು ಅಳಿಯ ಶಿಕಾರಿಪುರ ತಾಲೂಕು ಬೆಂಡೆಕಟ್ಟೆ ಗ್ರಾಮದ ಪರಶುರಾಮ(28) ನಾಪತ್ತೆಯಾಗಿದ್ದಾರೆ. ಅರಬಿಳಚಿಯ ಮಾರಿಹಬ್ಬಕ್ಕೆಂದು ಬಂದಿದ್ದ ಮಗಳು ಮತ್ತು ಅಳಿಯನೊಂದಿಗೆ ಅತ್ತೆ ನೀಲಾಬಾಯಿ, ಮಗ ರವಿಕುಮಾರ್‌ನನ್ನು ಕರೆದುಕೊಂಡು ಬಟ್ಟೆ ತೊಳೆಯಲು … Read more