ಶಿಕಾರಿಪುರದಲ್ಲಿ ಒಂಟಿ ಸಲಗ ಪ್ರತ್ಯಕ್ಷ, ಗ್ರಾಮಸ್ಥರಲ್ಲಿ ಆತಂಕ, ಅರಣ್ಯ ಇಲಾಖೆ ಏನೆಲ್ಲ ಕ್ರಮ ಕೈಗೊಂಡಿದೆ?

Wild-elephant-at-Shikaripura

ಶಿರಾಳಕೊಪ್ಪ: ಶಿಕಾರಿಪುರ ತಾಲೂಕಿನ ಸುಣ್ಣದಕೊಪ್ಪ, ಕೊರಟಿಕೆರೆ ಮತ್ತು ಮಾಯಿತಮ್ಮನ ಮುಚಡಿ ಗ್ರಾಮಗಳ ಸುತ್ತಮುತ್ತ ಒಂಟಿ ಸಲಗ (lone elephant) ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಸುಣ್ಣದಕೊಪ್ಪದ ಕಡೆಗದ್ದೆಯ ಜೋಳದ ಹೊಲದಲ್ಲಿ ಆನೆಯ ಹೆಜ್ಜೆ ಗುರುತು ಮತ್ತು ಲದ್ದಿಯನ್ನು ಕಂಡ ರೈತರು ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದ್ದರು. ಭದ್ರಾ ವನ್ಯಜೀವಿ ವಲಯದಿಂದ ಬಂದ ಆನೆ ಇದಾಗಿದ್ದು ಶೆಟ್ಟಿಹಳ್ಳಿ, ಅರಸಾಳು, ರಿಪ್ಪನ್ ಪೇಟೆ, ಚೋರಡಿ, ಸೊರಬದ ಉಳವಿ, ಸಾಗದ್ದೆ, ಕೊಡಕಣಿ, ತೊಗರ್ಸಿ ಮೂಲಕ ಬ್ಯಾಡಗಿ ವರೆಗೂ ಸಂಚಾರ ನಡೆಸಿ ರಾತ್ರಿ … Read more

ಭದ್ರಾ ಜಲಾಶಯದ ಬಳಿ ಪ್ರವಾಸಿಗರ ವಾಹನ ಬೆನ್ನಟ್ಟಿದ ಕಾಡಾನೆ, ಆಗಿದ್ದೇನು?

Wild-Elephant-Chase-Tourist-vehicle-near-bhadra-dam.

ಭದ್ರಾವತಿ: ಸಮೀಪದ ಭದ್ರಾ ಜಲಾಶಯ ಸಮೀಪದ ಬಾವಿಕೆರೆ ಸಸ್ಯ ಕ್ಷೇತ್ರ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಿಗ್ಗೆ ಕಾಡಾನೆಯೊಂದು, ಪ್ರವಾಸಿಗರಿದ್ದ ವಾಹನವೊಂದನ್ನು ಬೆನ್ನಟ್ಟಿದೆ. ಇದನ್ನೂ ಓದಿ » ಶಿವಮೊಗ್ಗಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ, VISLನಲ್ಲಿ ನಡೆಯಲಿದೆ ಮಹತ್ವದ ಮೀಟಿಂಗ್‌ ಭದ್ರಾ ಜಲಾಶಯದ ಬಳಿಯ ಜಂಗಲ್ ರೆಸಾರ್ಟ್‌ನಲ್ಲಿ ತಂಗಿದ್ದ ವಿದೇಶಿ ಪ್ರವಾಸಿಗರನ್ನು ಅರಣ್ಯ ಇಲಾಖೆ ಸಿಬ್ಬಂದಿ, ತಮ್ಮ ವಾಹನದಲ್ಲಿ ಭದ್ರಾ ಅಭಯಾರಣ್ಯ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳ ವೀಕ್ಷಣೆಗೆ ಕರೆದೊಕೊಂಡು ಹೋಗಿದ್ದರು. ಈ ವೇಳೆ ರಂಗನಾಥಸ್ವಾಮಿ ದೇವಸ್ಥಾನದ ಸಮೀಪ ಕಾಡಾನೆಯೊಂದು ಕಂಡಿತ್ತು. ಅದು … Read more