ಭದ್ರಾವತಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ಗಳ ಕಾಲಿನ ಮೂಳೆ, ಕೈ ಬೆರಳು ಕಟ್‌, ಆರೋಪಿ ಕಾಲಿಗೆ ಗುಂಡೇಟು

Bhadravathi-Police-Nab-Dicchi-Mubarak

ಭದ್ರಾವತಿ: ದರೋಡೆಗೆ ಸಂಚು ರೂಪಿಸಿ ಪೊಲೀಸರ (police) ಮೇಲೆಯೇ ಮಾರಣಾಂತಿಕ ದಾಳಿ ನಡೆಸಿದ ರೌಡಿ ಶೀಟರ್‌ ಡಿಚ್ಚಿ ಮುಬಾರಕ್ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಶನಿವಾರ ಸಂಜೆ ನಡೆದಿದೆ. ರೌಡಿ ಡಿಚ್ಚಿ ಮುಬಾರಕ್ ಹಾಗೂ ಆತನ ಸಹಚರರು ಶಿವನಿ ಕ್ರಾಸ್ ಮತ್ತು ಗೌರಾಪುರ ಭಾಗದಲ್ಲಿ ದರೋಡೆಗೆ ಹಂಚು ಹಾಕುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು. ಎಕ್ಸ್‌ಯುವಿ ಹಾಗೂ ಸ್ಕೂಟಿಗಳಲ್ಲಿ ಮಾರಕಾಸ್ತ್ರಗಳೊಂದಿಗೆ ಓಡಾಡತ್ತಿದ್ದಾರೆ ಎಂದು ಫೆಬ್ರವರಿ 7ರ ಮಧ್ಯಾಹ್ನ ಭದ್ರಾವತಿ ಡಿವೈಎಸ್‌ಪಿ ಪ್ರಕಾಶ್ ರಾಠೋಡ್ ಅವರಿಗೆ ಖಚಿತ ಮಾಹಿತಿ … Read more

ಐದು ಮಂದಿಗೆ 10 ವರ್ಷದ ಜೈಲು, ₹50,000 ದಂಡ, ಏನಿದು ಪ್ರಕರಣ?

Judgement-court

ಶಿವಮೊಗ್ಗ: ಭದ್ರಾವತಿಯ ಗೊಂದಿ ಕೈಮರದ ಬಳಿ ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪ ಸಾಬೀತಾದ ಹಿನ್ನೆಲೆ ಐದು ಜನರಿಗೆ ಭದ್ರಾವತಿಯ ನ್ಯಾಯಾಲಯ 10 ವರ್ಷ ಜೈಲು (Jail) ಶಿಕ್ಷೆ, ₹50,000 ದಂಡ ವಿಧಿಸಿ ಆದೇಶಿಸಿದೆ. ಇದನ್ನೂ ಓದಿ » ಶಿವಮೊಗ್ಗ ಪಾಲಿಕೆಯಿಂದ ಮಹತ್ವದ ಪ್ರಕಟಣೆ, 15 ದಿನದ ಗಡುವು, ತಪ್ಪಿದಲ್ಲಿ ಕಾನೂನು ಕ್ರಮ ಗ್ಯಾರಂಟಿ 2019ರ ಫೆಬ್ರವರಿಯಲ್ಲಿ ಮಾರಕಾಸ್ತ್ರ, ಖಾರದ ಪುಡಿ ಹಿಡಿದುಕೊಂಡು ವಾಹನಗಳ ದರೋಡೆಗೆ ಯತ್ನಿಸಿದ ಕುರಿತು ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನಿಖೆ ನಡೆಸಿದ … Read more