KSRTC ಬಸ್‌ ಹತ್ತಿ ಪರ್ಸ್‌ನಲ್ಲಿದ್ದ ಆಧಾರ್‌ ಕಾರ್ಡ್‌ ತೆಗೆಯಲು ಮಂದಾದ ಮುಹಿಳೆಗೆ ಕಾದಿತ್ತು ಶಾಕ್

KSRTC bus at MRS Circle

ಭದ್ರಾವತಿ: ಕೆಎಸ್ಆರ್‌ಟಿಸಿ (KSRTC) ಬಸ್ ನಿಲ್ದಾಣದಲ್ಲಿ ಫೆಬ್ರವರಿ 12ರಂದು ಬಸ್ ಹತ್ತುವ ವೇಳೆ ಮಹಿಳೆಯೊಬ್ಬರ ಕೈಚೀಲದಲ್ಲಿದ್ದ 28 ಗ್ರಾಂ ತೂಕದ ಬಂಗಾರದ ಸರ (gold chain) ಕಳ್ಳತನವಾಗಿದೆ. ಶಿವಮೊಗ್ಗ ತಾಲೂಕಿನ ಮುದುವಾಲ ಗ್ರಾಮದ ಶಾಂತಮ್ಮ ಎಂಬುವವರು ತಮ್ಮ ₹3,00,000 ಮೌಲ್ಯದ ಸರ ಕಳುವಾಗಿದೆ ಎಂದು ದೂರು ನೀಡಿದ್ದಾರೆ. ಶಾಂತಮ್ಮ ಅವರು ಅಂತರಘಟ್ಟಮ್ಮ ದೇವಸ್ಥಾನದ ಹಬ್ಬದ ಪ್ರಯುಕ್ತ ಭದ್ರಾವತಿಯ ಭದ್ರಾ ಕಾಲೋನಿಯಲ್ಲಿರುವ ತಮ್ಮ ತಂಗಿಯ ಮಗನ ಮನೆಗೆ ಬಂದಿದ್ದರು. ಹಬ್ಬ ಮುಗಿಸಿ ಭದ್ರಾವತಿಯಿಂದ ಶಿವಮೊಗ್ಗಕ್ಕೆ ಹೋಗುವ ಸರ್ಕಾರಿ ಬಸ್ … Read more

ಎಟಿಎಂನಲ್ಲಿ ದುಡ್ಡು ಬರಲಿಲ್ಲ ಅಂತಾ ಬ್ಯಾಂಕ್‌ಗೆ ತೆರಳಿದ ಭದ್ರಾವತಿಯ ವ್ಯಕ್ತಿಗೆ ಕಾದಿತ್ತು ಶಾಕ್‌, ಆಗಿದ್ದೇನು?

crime name image

ಭದ್ರಾವತಿ: ಎಟಿಎಂ ಕೇಂದ್ರದಲ್ಲಿ ಹಣ ಡ್ರಾ ಮಾಡಲು ಬಂದಿದ್ದ ವೃದ್ಧರೊಬ್ಬರ ಕಾರ್ಡ್ ಬದಲಿಸಿ (cheated), ಅವರ ಖಾತೆಯಿಂದ ಒಂದು ಲಕ್ಷ ಹಣ ದೋಚಿರುವ ಘಟನೆ ಭದ್ರಾವತಿಯ KSRTC ಬಸ್ ನಿಲ್ದಾಣದ ಮುಂಭಾಗದ ಎಟಿಎಂನಲ್ಲಿ ಜರುಗಿದೆ. ಜನವರಿ 12ರಂದು ಕೃತ್ಯ ನಡೆದಿದ್ದು ತಡವಾಗಿ ದೂರು ದಾಖಲಾಗಿದೆ. ಸಿದ್ಧಾರೂಢನಗರದ ಸದಾಶಿವಪ್ಪ ಜಿ.ಕೆ ಅವರು ಹಣ ಡ್ರಾ ಮಾಡಲು ಕೆನರಾ ಬ್ಯಾಂಕ್ ಎಟಿಎಂಗೆ ತೆರಳಿದ್ದರು. ಈ ವೇಳೆ ಎಟಿಎಂನಿಂದ ಹಣ ಬಾರದೇ ಇದ್ದಾಗ, ಅಲ್ಲೇ ಇದ್ದ ಸುಮಾರು 25-30 ವರ್ಷದ ಅಪರಿಚಿತ … Read more