ತಲವಾರ್‌ ಹಿಡಿದು ರಾತ್ರಿ ರಸ್ತೆಯಲ್ಲಿ ಓಡಾಟ, ಅರೆಸ್ಟ್‌

Crime-News-General-Image

BHADRAVATHI NEWS, 21 SEPTEMBER 2024 : ರಾತ್ರಿ ವೇಳೆ ತಲವಾರ್‌ ಹಿಡಿದುಕೊಂಡು ನಡು ರಸ್ತೆಯಲ್ಲಿ (Road) ಓಡಾಡುತ್ತ, ಜನರಲ್ಲಿ ಆತಂಕ ಮೂಡಿಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿ ಪಟ್ಟಣದ ಗಾಂಧಿ ಸರ್ಕಲ್‌ ಬಳಿ ಯಶವಂತ ಎಂಬಾತನನ್ನು ಬಂಧಿಸಲಾಗಿದೆ. ಈತ ತಲವಾರ್‌ ಹಿಡಿದು ಓಡಾಡುತ್ತಿರುವ ಕುರಿತು ಪೊಲೀಸರಿಗೆ ಮಾಹಿತಿ ಬಂದಿತ್ತು. ಕೂಡಲೆ ಸ್ಥಳಕ್ಕೆ ತೆರಳಿದ ಪಿಎಸ್‌ಐ ಚಂದ್ರಶೇಖರ್‌ ನೇತೃತ್ವದ ತಂಡ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಓಲ್ಡ್‌ ಟೌನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ … Read more

ಭದ್ರಾವತಿ ರಾಜಕೀಯದಲ್ಲಿ ಬಿಗ್ ಟ್ವಿಸ್ಟ್, ಕೈ ಹಿಡಿದ ಕದಿರೇಶ್

Bhadravathi-BJP-Leader-V-Kadiresh-joins-congress

BHADRAVATHI NEWS, 9 SEPTEMBER 2024 : ಬಿಜೆಪಿಯಿಂದ ಉಚ್ಛಾಟನೆಗೊಂಡ ಮೂವರು ನಗರಸಭೆ ಸದಸ್ಯರು (Members) ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗಿದ್ದಾರೆ. ಶಾಸಕ ಸಂಗಮೇಶ್ವರ್‌ ಅವರು ತಮ್ಮ ಫೇಸ್‌ಬುಕ್‌ನಲ್ಲಿ ಇದನ್ನು ಪ್ರಕಟಿಸಿ ಪಕ್ಷಕ್ಕೆ ಸ್ವಾಗತಿಸಿದ್ದಾರೆ. ನಗರಸಭೆ ಸದಸ್ಯರಾದ ವಿ.ಕದಿರೇಶ್‌, ಅನಿತಾ ಮಲ್ಲೇಶ್ ಮತ್ತು ಶಶಿಕಲಾ ನಾರಾಯಣಪ್ಪ ಅವರು ಕಾಂಗ್ರೆಸ್‌ ಪಕ್ಷಕ್ಕೆ ಸೇರಿದ್ದಾರೆ. ಬಿಜೆಪಿಯಿಂದ 6 ವರ್ಷ ಉಚ್ಛಾಟನೆ ಕಳೆದ ತಿಂಗಳು ಭದ್ರವತಿ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮೂವರು … Read more

ಭದ್ರಾವತಿ ನಗರಸಭೆಗೆ ನೂತನ ಉಪಾಧ್ಯಕ್ಷ, ಕುತೂಹಲ ಮೂಡಿಸಿದ ಮೂವರು ಬಿಜೆಪಿ ಸದಸ್ಯರ ನಡೆ

bhadravathi-nagara-sabhe-mani-upadyaksha.

BHADRAVATHI NEWS, 27 AUGUST 2024 : ತೀವ್ರ ಕುತೂಹಲ ಮೂಡಿಸಿದ್ದ ಭದ್ರಾವತಿ ನಗರಸಭೆ ಉಪಾಧ್ಯಕ್ಷ ಹುದ್ದೆ ಕಾಂಗ್ರೆಸ್‌ ಪಾಲಾಗಿದೆ. 11ನೇ ವಾರ್ಡ್‌ನ ನಗರಸಭೆ ಸದಸ್ಯ ಮಣಿ ನೂತನ ಉಪಾಧ್ಯಕ್ಷರಾಗಿ (Vice President) ಆಯ್ಕೆಯಾದರು. ಒಟ್ಟು 35 ಮತಗಳ ಪೈಕಿ ಮಣಿ ಕಾಂಗ್ರೆಸ್‌ ಪಕ್ಷದ 18 ನಗರಸಭೆ ಸದಸ್ಯರು ಮತ್ತು ಶಾಸಕ ಸಂಗಮೇಶ್ವರ ಮತ ಸೇರಿ ಒಟ್ಟು 19 ಮತ ಪಡೆದು ವಿಜಯಶಾಲಿಯಾದರು. ನೂತನ ಉಪಾಧ್ಯಕ್ಷ ಮಣಿ ಅವರಿಗೆ ಶಾಸಕ ಬಿ.ಕೆ.ಸಂಗಮೇಶ್ವರ್‌ ಸೇರಿದಂತೆ ಕಾಂಗ್ರೆಸ್‌ ಸದಸ್ಯರು, ಮುಖಂಡರು, … Read more