ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ನಡುರಸ್ತೆಯಲ್ಲೇ ಧಗಧಗ ಸುಟ್ಟು ಕರಕಲು
SHIVAMOGGA LIVE NEWS | BHADRAVATHI | 11 ಜೂನ್ 2022 ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ (FIRE) ಕಾಣಿಸಿಕೊಂಡು ನಡುರಸ್ತೆಯಲ್ಲೆ ಸುಟ್ಟು ಕರಕಲಾಗಿದೆ. ಭದ್ರಾವತಿ ತಾಲೂಕು ಗೋಣಿಬೀಡು ಗ್ರಾಮದ ಬಳಿ ಘಟನೆ ಸಂಭವಿಸಿದೆ. ತರೀಕೆರೆ ಕಡೆಯಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ಕ್ಷಣದಲ್ಲಿ ಬೆಂಕಿ ವ್ಯಾಪಕವಾಗಿದ್ದು, ಕಾರು ಸಂಪೂರ್ಣ ಸುಟ್ಟು ಹೋಗಿದೆ. ನಡುರಸ್ತೆಯಲ್ಲೇ ಕಾರಣು ಸುಟ್ಟು ಕರಕಲಾಗಿದೆ. ಕಾರಿನಲ್ಲಿ ಚಾಲಕ ಒಬ್ಬರೆ ಇದ್ದರು. ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳೀಯರು … Read more