ಕೈಮರ ಸರ್ಕಲ್‌ನಲ್ಲಿ ಚಲಿಸುತ್ತಿದ್ದ ಬೈಕ್‌ಗೆ ಕಾರು ಡಿಕ್ಕಿ, ಸವಾರನ ಕಾಲಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ACCIDENT-NEWS-GENERAL-IMAGE.

#Bhadravati, #road accident, #car bike collision, #injury, #road safety, #local news, #police case, #Karnataka ಭದ್ರಾವತಿ: ಚಲಿಸುತ್ತಿದ್ದ ಬೈಕ್‌ಗೆ ಕಾರು ಡಿಕ್ಕಿ (Collision) ಹೊಡೆದು ಬೈಕ್‌ ಸವಾರನ ಕಾಲಿಗೆ ಗಂಭೀರ ಗಾಯವಾಗಿದೆ. ಭದ್ರಾವತಿ ತಾಲೂಕು ಕೈಮರ ಸರ್ಕಲ್‌ನಲ್ಲಿ ಘಟನೆ ಸಂಭವಿಸಿದೆ. ಅರಹತೊಳಲು ಗ್ರಾಮದ ಲೋಕೇಶಪ್ಪ ಅವರು ಬೈಕ್‌ನಲ್ಲಿ ತೆರಳುವಾಗ ಕಾರು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಲೋಕೇಶಪ್ಪ ಅವರ ಎಡಗಾಲಿಗೆ ತೀವ್ರ ಗಾಯವಾಗಿದೆ. ಅಪಘಾತ ಪಡಿಸಿದ ಕಾರು ಚಾಲಕನೆ ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಹೆಚ್ಚಿನ … Read more

ಮರದ ಎಲೆ ವಿಚಾರಕ್ಕೆ ಕೈ ಕೈ ಮಿಲಾಯಿಸಿದ ಅಕ್ಕಪಕ್ಕದ ಮನೆಯವರು, ಏನಿದು ಘಟನೆ?

New-Town-Police-Station-Bhadravathi

ಭದ್ರಾವತಿ: ಮರದ ಎಲೆ ವಿಚಾರಕ್ಕೆ ನೆರಹೊರೆ (neighbour) ಮನೆಯವರು ಕೈ ಕೈ ಮಿಲಾಯಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಸಂಬಂಧ ದೂರು, ಪ್ರತಿದೂರು ದಾಖಲಿಸಿದ್ದಾರೆ. ಎಲೆ ವಿಚಾರಕ್ಕೇಕೆ ಕಿತ್ತಾಟ? ಭದ್ರಾವತಿ ಬಿ.ಹೆಚ್‌.ರಸ್ತೆಯ ಮೀನುಗಾರರ ಬೀದಿಯಲ್ಲಿ ಘಟನೆ ಸಂಭವಿಸಿದೆ. ಮನೆಯೊಂದರ ಮುಂದೆ ಇದ್ದ ಮರದ ಎಲೆ ಪಕ್ಕದ ಮನೆ ಮುಂದೆ ಬಿದ್ದು ಕಸವಾಗುತ್ತಿದೆ ಎಂದು ಆರೋಪಿಸಿ ಎರಡೂ ಮನೆಯವರ ಮಧ್ಯೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗ ಪಾಲಿಕೆಯಿಂದ ರಂಗೋಲಿ ಅಭಿಯಾನ, ಶಹಬ್ಬಾಸ್‌ ಅಂತಿದ್ದಾರೆ … Read more

‘ಪಾಕಿಸ್ತಾನ ಜಿಂದಾಬಾದ್‌’ ಘೋಷಣೆ ಕೇಸ್‌, ಭದ್ರಾವತಿಯಲ್ಲಿ ಏನೇನಾಯ್ತು? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

BJP-Holds-Protest-in-Bhadravathi-city-over-pro-pakistan-slogan

ಭದ್ರಾವತಿ: ಈದ್‌ ಮಿಲಾದ್‌ ಮೆರವಣಿಗೆ ಸಂದರ್ಭ ಪಾಕಿಸ್ತಾನ ಪರ (Pro Pakistan) ಘೋಷಣೆ ಕೂಗಿದ್ದಾರೆ ಎಂಬ ಆರೋಪದ ಬೆನ್ನಿಗೆ ಭದ್ರಾವತಿಯಲ್ಲಿ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು. ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿದರು. ಇಡೀ ಪ್ರಕರಣ ಏನು? ಇಡೀ ದಿನ ಏನೇನಾಯ್ತು? ಇಲ್ಲಿದೆ ಡಿಟೇಲ್ಸ್‌. ಭದ್ರಾವತಿಯಲ್ಲಿ ಅದ್ಧೂರಿ ಈದ್‌ ಮೆರವಣಿಗೆ ಪ್ರವಾದಿ ಮೊಹಮ್ಮದ್‌ ಪೈಗಂಬರ್‌ ಜನ್ಮದಿನದ ಅಂಗವಾಗಿ ಅಂಜುಮನ್‌ ಕಮಿಟಿ ಭದ್ರಾವತಿಯಲ್ಲಿ ಈದ್‌ ಮಿಲಾದ್‌ ಮೆರವಣಿಗೆ ಹಮ್ಮಿಕೊಂಡಿತ್ತು. ಇದಕ್ಕಾಗಿ ನಗರದಲ್ಲಿ ಅಲಂಕಾರ ಮಾಡಲಾಗಿತ್ತು. ರಂಗಪ್ಪ ಸರ್ಕಲ್‌ನಿಂದ ತರೀಕೆರೆ ರಸ್ತೆಯ ಪಿಡಬ್ಲುಡಿ … Read more

ಭದ್ರಾವತಿ ಹುಣಸೇಕಟ್ಟೆಯಲ್ಲಿ ಶೀಘ್ರ ಪೊಲೀಸ್‌ ಠಾಣೆ, ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಅಗ್ರಹ

Protest-for-hospital-and-police-station-at-bhadravati.

ಭದ್ರಾವತಿ: ಹುಣಸೇಕಟ್ಟೆ 5 ಎಕರೆ ಗ್ರಾಮಠಾಣಾ ಜಾಗದಲ್ಲಿ ಶೀಘ್ರ ಸರ್ಕಾರಿ ಆಸ್ಪತ್ರೆ (hospital) ಮತ್ತು ಪೊಲೀಸ್‌ ಠಾಣೆ ನಿರ್ಮಿಸಬೇಕು. ಭೂ ಕಬಳಿಕೆ ತೆರವು ಮಾಡಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಂಯೋಜಕ ಸಮಿತಿಯಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಹುಣಸೇಕಟ್ಟೆಯಲ್ಲಿ 5 ಎಕರೆ ಗ್ರಾಮ ಠಾಣಾ ಜಾಗವನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದಾರೆ. ಹೈಕೋರ್ಟ್‌ ಆದೇಶದಂತೆ ಅಲ್ಲಿ ಶೀಘ್ರ ಪೊಲೀಸ್‌ ಠಾಣೆ ಮತ್ತು ಸರ್ಕಾರಿ ಆಸ್ಪತ್ರೆ ನಿರ್ಮಿಸಬೇಕು ಎಂದು ಆಗ್ರಹಿಸಿದರು. ಹುಣಸೇಕಟ್ಟೆ ಬಿ.ಬಿ. ಮೈನ್ಸ್‌ ನಿವಾಸಿಗಳಿಗೆ ಹಕ್ಕುಪತ್ರ … Read more

ಭದ್ರಾವತಿಯ ವಿವಿಧೆಡೆ ಸೆ.3, 4ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್‌

BHADRAVATHI-NEWS-UPDATE

ಭದ್ರಾವತಿ: ಬಿ.ಹೆಚ್.ರಸ್ತೆಯಲ್ಲಿ ಮೆಸ್ಕಾಂ ನಗರ ಉಪವಿಭಾಗದಿಂದ ಹೊಸದಾಗಿ 11ಕೆ.ವಿ.ಮಾರ್ಗವನ್ನು ರಚಿಸುವ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಸೆ.3 ಮತ್ತು 4ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. (today power cut areas) ಎಲ್ಲೆಲ್ಲಿ ಕರೆಂಟ್‌ ಇರಲ್ಲ? ವಿಶ್ವೇಶ್ವರಯ್ಯನಗರ, ಶಿವರಾಮನಗರ, ಹುಲಿರಾಮನಕೊಪ್ಪ, ಸಿರಿಯೂರು ತಾಂಡ, ಸಿರಿಯೂರು, ಸಿರಿಯೂರು ಕ್ಯಾಂಪ್, ಜೇಡಿಕಟ್ಟೆ, ಜೆಡಿಕಟ್ಟೆ ಹೊಸೂರು, ಕಲ್ಲಹಳ್ಳಿ, ವೀರಾಪುರ, ಸಂಕ್ಲೀಪುರ, ಹಾಗಲಮನೆ ಮತ್ತು ಸುತ್ತಮುತ್ತಲು ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು … Read more

ಮಹಿಳೆ ಸ್ನಾನ ಮಾಡುವಾಗ ಇಣುಕಿದ ಯುವಕ, ಅರೆಸ್ಟ್‌

Bhadravathi-News-Update

ಭದ್ರಾವತಿ : ಮಹಿಳೆಯೊಬ್ಬರು ಸ್ನಾನ ಮಾಡುವಾಗ ಇಣುಕಿ ನೋಡಿದ ಯುವಕನನ್ನು (Youth) ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿಯ ಹೊಸಮನೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭಸಿದೆ. ಮನೋಜ್‌ (25) ಎಂಬಾತನನ್ನು ಬಂಧಿಸಲಾಗಿದೆ. ಮಹಿಳೆಯೊಬ್ಬರು ಸ್ನಾನ ಮಾಡುವಾಗ ಮನೋಜ್‌ ಇಣುಕಿ ನೋಡುತ್ತಿದ್ದ. ಮಹಿಳೆಯ ಪತಿ ಇದನ್ನು ಗಮನಿಸಿದಾಗ ಮನೋಜ್‌ ಅಲ್ಲಿಂದ ಪರಾರಿಯಾಗಿದ್ದ ಎಂದು ಆರೋಪಿಸಲಾಗಿದೆ. ದೂರು ನೀಡಿದ ಹಿನ್ನೆಲೆ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ » ಸ್ನೇಹಿತರೊಂದಿಗೆ ತೆರಳಿದ್ದ ಬಾಲಕ, ನೀರಿನಲ್ಲಿ ಮುಳುಗಿ ಸಾವು

ಭದ್ರಾವತಿ VISLಗೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ, ಮಹತ್ವದ ಮೀಟಿಂಗ್, ಏನೆಲ್ಲ ಪರಿಶೀಲಿಸಿದರು?

300624-HD-Kumaraswamy-visit-to-VISL-Bhadravathi.webp

SHIVAMOGGA LIVE NEWS | 30 JUNE 2024 BHADRAVATHI : ಕೇಂದ್ರದ ಭಾರಿ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ (VISL) ಭೇಟಿ ನೀಡಿದ್ದರು. ವಿವಿಧ ಘಟಕಗಳಿಗೆ ತೆರಳಿ ಪರಿಶೀಲಿಸಿದರು. ಬಳಿಕ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಕಾರ್ಖಾನೆಗೆ ಭೇಟಿ, ಪರಿಶೀಲನೆ ವಿಐಎಸ್‌ಎಲ್ ಕಾರ್ಖಾನೆ ಆವರಣದಲ್ಲಿರುವ ಸರ್.ಎಂ.ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಾಲಾರ್ಪಣೆ ಮಾಡಿದರು. ಬಳಿಕ ಕಾರ್ಖಾನೆಯ ಪ್ರೈಮರಿ ಮಿಲ್, ಸ್ಟೀಲ್ ಮೇಕಿಂಗ್ … Read more

VISL ಕಾರ್ಖಾನೆ ವಿಚಾರ, ದೆಹಲಿಗೆ ನಿಯೋಗ, 2 ಪ್ರಮುಖ ಬೇಡಿಕೆ ಈಡೇರಿಕೆಗೆ ಉಕ್ಕು ಪ್ರಾಧಿಕಾರಕ್ಕೆ ಒತ್ತಾಯ

110823 VISL Factory Bhadravathi

SHIVAMOGGA LIVE NEWS | 12 FEBRUARY 2024 BHADRAVATHI : ವಿಐಎಸ್‌ಎಲ್‌ ಕಾರ್ಖಾನೆ ಮುಚ್ಚಲು ಆದೇಶಿಸಿರುವ ಉಕ್ಕು ಪ್ರಾಧಿಕಾರ ತನ್ನ ನಿಲುವು ಬದಲಿಸಬೇಕು. ಕಾರ್ಖಾನೆಯನ್ನು ಉಳಿಸಬೇಕು ಎಂದು ವಿಐಎಸ್‌ಎಲ್‌ ನಿವೃತ್ತ ಕಾರ್ಮಿಕ ಕಲ್ಯಾಣ ಕೇಂದ್ರವು ದಿಲ್ಲಿಗೆ ನಿಯೋಗ ತೆರಳಿ ಉಕ್ಕು ಪ್ರಾಧಿಕಾರದ ಅಧ್ಯಕ್ಷರಿಗೆ ಮನವಿ ಸಲ್ಲಿಸಿದೆ. ಉಕ್ಕು ಪ್ರಾಧಿಕಾರದ ಅಧ್ಯಕ್ಷ ಅಮರೇಂದು ಪ್ರಕಾಶ್‌ ಅವರನ್ನು ಭೇಟಿಯಾದ ನಿಯೋಗ ಮನವಿ ಸಲ್ಲಿಸಿದೆ. ನಿಯೋಗದ ಮನವಿ ಏನು? ಬೇಡಿಕೆ 1 ಈ ಹಿಂದೆ ಕಾರ್ಖಾನೆಗೆ ಆಗಮಿಸಿ ವೀಕ್ಷಿಸಿದ್ದ ಕೇಂದ್ರ … Read more

ಶಿವಮೊಗ್ಗ, ಭದ್ರಾವತಿಯಲ್ಲಿ ಪೊಲೀಸರಿಂದ ರಾತ್ರಿ ದಿಢೀರ್‌ ಏರಿಯಾ ಡಾಮಿನೇಷನ್‌ ಗಸ್ತು, ಹಲವರು ವಶಕ್ಕೆ

Area-Domination-by-Police-in-Shimoga-and-Bhadravathi

SHIVAMOGGA LIVE NEWS | 18 AUGUST 2023 SHIMOGA : ದಿಢೀರ್‌ ಏರಿಯಾ ಡಾಮಿನೇಷನ್‌ (Area Domination) ವಿಶೇಷ ಗಸ್ತು (Patrol) ನಡೆಸಿದ ಪೊಲೀಸರು ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ (Bhadravathi) ಹಲವರನ್ನು ವಶಕ್ಕೆ ಪಡೆದು 105 ಲಘು ಪ್ರಕರಣ ದಾಖಲು ಮಾಡಿದ್ದಾರೆ. ಇದೇ ವೇಳೆ ಗಾಂಜಾ ಸೇವನೆ ಮಾಡಿರುವ ಐವರು ಪತ್ತೆಯಾಗಿದ್ದಾರೆ. ಶಿವಮೊಗ್ಗ – ಎ ಮತ್ತು ಬಿ, ಭದ್ರಾವತಿ ಉಪ ವಿಭಾಗಗಳಲ್ಲಿ ಪೊಲೀಸ್‌ ಇಲಾಖೆ ವತಿಯಿಂದ ದಿಢೀರ್‌ ಏರಿಯಾ ಡಾಮಿನೇಷನ್‌ ವಿಶೇಷ ಗಸ್ತು ನಡೆಸಲಾಯಿತು. … Read more

ಕಾರಲ್ಲಿ ಬಂದು ಬಾಲಕನ ಕಿಡ್ನಾಪ್, ಅಡಕೆ ವ್ಯಾಪಾರಿ ಸೇರಿ ಭದ್ರಾವತಿ, ಶಿವಮೊಗ್ಗ, ಸಾಗರದ ಐವರು ಅರೆಸ್ಟ್

crime name image

SHIVAMOGGA LIVE NEWS | 25 DECEMBER 2022 ಭದ್ರಾವತಿ : ಬಾಲಕನ ಅಪಹರಣ (kidnap case) ಮಾಡಿ ಪೋಷಕರಿಗೆ ಹಣದ ಬೇಡಿಕೆ ಇಟ್ಟಿದ್ದ ಗ್ಯಾಂಗ್ ಒಂದನ್ನು ಭದ್ರಾವತಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಭದ್ರಾವತಿಯ ಬೊಮ್ಮನಕಟ್ಟೆ ನಿವಾಸಿ ಮಹಮದ್ ಅಜರ್ ಎಂಬುವವರ 16 ವರ್ಷದ ಮಗನ ಕಿಡ್ನಾಪ್ (kidnap case) ಮಾಡಲಾಗಿತ್ತು. ಡಿ.22ರಂದು ರಾತ್ರಿ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಬಾಲಕನ ಅಪಹರಣ ಮಾಡಿದ್ದರು. ಅಲ್ಲದೆ ಹಣಕ್ಕೆ ಬೇಡಿಕೆಯನ್ನು ಇಟ್ಟಿದ್ದರು. ಈ ಸಂಬಂಧ ನ್ಯೂ ಟೌನ್ … Read more