ಹೆದ್ದಾರಿಯ ಪಕ್ಕದಲ್ಲಿ ಬೈಕ್ ನಿಲ್ಲಿಸಿಕೊಂಡಿದ್ದ ಯುವಕನಿಗೆ ಸ್ವಿಫ್ಟ್ ಕಾರು ಡಿಕ್ಕಿ

Bhadravathi News Graphics

SHIVAMOGGA LIVE NEWS | BHADRAVATHI | 29 ಜೂನ್ 2022 ರಸ್ತೆ ಪಕ್ಕದಲ್ಲಿ ಬೈಕ್ ನಿಲ್ಲಿಸಿಕೊಂಡಿದ್ದ ಯುವಕನಿಗೆ ಕಾರು ಡಿಕ್ಕಿ (ACCIDENT) ಹೊಡೆದಿದೆ. ಗಂಭೀರವಾದ ಪೆಟ್ಟು ಬಿದ್ದ ಹಿನ್ನೆಲೆ ಯುವಕನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭದ್ರಾವತಿ ದೊಡ್ಡಗೊಪ್ಪೇನಹಳ್ಳಿ ನಿವಾಸಿ ಹರ್ಷಿತ್ (29) ಗಾಯಗೊಂಡಾತ. ಭದ್ರಾವತಿಯ ಹುಡ್ಕೊ ಕಾಲೋನಿಯ ಓಂ ಶಕ್ತಿ ದೇವಸ್ಥಾನದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಹೇಗಾಯ್ತು ಅಪಘಾತ? ಹರ್ಷಿತ್ ತನ್ನ ಸಂಬಂಧಿ ಪ್ರವೀಣ್ ಜೊತೆಗೆ ರಾತ್ರಿ 9 ಗಂಟೆ ಹೊತ್ತಿಗೆ … Read more

ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಭದ್ರಾವತಿಯಲ್ಲಿ ಖಂಡನೆ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಮೆರವಣಿಗೆ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 06 ಜುಲೈ 2019 ಪುತ್ತೂರಿನ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಆಗ್ರಹಿಸಿ, ಭದ್ರಾವತಿಯಲ್ಲಿ ಎಬಿವಿಪಿ ಸಂಘಟನೆ ಪ್ರತಿಭಟನೆ ನಡೆಸಿತು. ಇನ್ನು, ಈ ಘಟನೆ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಎಬಿವಿಪಿ ಸಂಘಟನೆ ಹೆಸರಿಗೆ ಕಳಂಕ ತರುವಂತೆ ಮೆಸೇಜ್ ಪ್ರಕಟಿಸುತ್ತಿರುವವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ತಹಶೀಲ್ದಾರ್ ಕಚೇರಿ ಮುಂದೆ ಇವತ್ತು ಪ್ರತಿಭಟನೆ ನಡೆಸಿದ ಎಬಿವಿಪಿ ಕಾರ್ಯಕರ್ತರು, ಅತ್ಯಾಚಾರ ನಡೆಸಿದ ಐವರು ಆರೋಪಿಗಳನ್ನು … Read more

VISL ಖಾಸಗೀಕರಣ ವಿರೋಧಿಸಿ ಮಳೆಯನ್ನು ಲೆಕ್ಕಿಸದೆ ಕಾರ್ಮಿಕರ ಹೋರಾಟ, ಸಂಸದ ರಾಘವೇಂದ್ರ ರಾಜೀನಾಮೆಗೆ ಆಗ್ರಹ

ಶಿವಮೊಗ್ಗ ಲೈವ್.ಕಾಂ | ಭದ್ರಾವತಿ | 05 ಜುಲೈ 2019 ವಿಐಎಸ್ಎಲ್ ಕಾರ್ಖಾನೆ ಮಾರಾಟಕ್ಕೆ ಉಕ್ಕು ಪ್ರಾಧಿಕಾರ ಟೆಂಡರ್ ಕರೆದಿರುವುದನ್ನು ವಿರೋಧಿಸಿ, ಕಾರ್ಮಿಕರು ಇವತ್ತು ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ನಡೆ ವಿರುದ್ಧ ತೀವ್ರ ಅಕ್ರೋಶ ವ್ಯಕ್ತಪಡಿಸಿದ ಕಾರ್ಮಿಕರು, ಮಾಜಿ ಸಿಎಂ ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ ಅವರ ಮನೆ ಮುಂದೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ವಿಐಎಸ್ಎಲ್ ಕಾರ್ಖಾನೆ ಮುಂದೆ ನಡೆದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕಾರ್ಮಿಕ ಸಂಘದ ಅಧ್ಯಕ್ಷ ಜೆ.ಜಗದೀಶ್, ವಿಐಎಸ್ಎಲ್ ಕಾರ್ಖಾನೆಯ ಅಭಿವೃದ್ಧಿಗೆ ಕೇಂದ್ರ … Read more

ಭದ್ರಾವತಿಯ VISL ಮಾರಾಟಕ್ಕಿದೆ, ಖರೀದಿಗೆ 25 ದಿನವಷ್ಟೇ ಅವಕಾಶ, ಕಾರ್ಖಾನೆಯನ್ನು ಯಾರು ಕೊಳ್ಳಬಹುದು ಗೊತ್ತಾ?

VISL Bhadravathi 1

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 05 ಜುಲೈ 2019 ತೀವ್ರ ವಿರೋಧದ ನಡುವೆಯೂ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು (VISL) ಮಾರಾಟ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಸಂಬಂಧ ಭಾರತೀಯ ಉಕ್ಕು ಪ್ರಾಧಿಕಾರ (SAIL) ಜಾಗತಿಕ ಟೆಂಡರ್ ಕರೆದಿದೆ. ಇದರ ಜಾಹೀರಾತನ್ನು ರಾಷ್ಟ್ರೀಯ ಪತ್ರಿಕೆಗಳು ಮತ್ತು SAIL ವೆಬ್’ಸೈಟ್’ನಲ್ಲಿ ಪ್ರಕಟಿಸಲಾಗಿದೆ. 25 ದಿನದ ಅವಕಾಶ VISL ಜೊತೆಗೆ ಇನ್ನೆರಡು ಕಾರ್ಖಾನೆಗಳನ್ನು ಮಾರಟ ಮಾಡುತ್ತಿರುವುದಾಗಿ SAIL ಪ್ರಕಟಿಸಿದೆ. ಸೇಲಂ ಮತ್ತು ದುರ್ಗಾಪುರದಲ್ಲಿರುವ ಕಾರ್ಖಾನೆಗಳನ್ನು … Read more