ಭದ್ರಾವತಿಯಲ್ಲಿ ದರೋಡೆ ಮಾಡಿದ್ದವರು ಶಿವಮೊಗ್ಗದಲ್ಲಿ ಅರೆಸ್ಟ್, ಕೆಲವೇ ಗಂಟೆಯಲ್ಲಿ ನಾಲ್ಕು ಠಾಣೆಯಲ್ಲಿ ಏಳು ಕೇಸ್

crime name image

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ನವೆಂಬರ್ 2021 ಬೆಳಗಿನ ಜಾವ ಭದ್ರಾವತಿಯಲ್ಲಿ ಮೂರು ಕಡೆ ದರೋಡೆ ಮಾಡಿದ್ದ ದುಷ್ಕರ್ಮಿಗಳನ್ನು ಶಿವಮೊಗ್ಗದಲ್ಲಿ ಅರೆಸ್ಟ್ ಮಾಡಲಾಗಿದೆ. ಅದೇ ದಿನ ಬೆಳಗ್ಗೆ ಈ ದುಷ್ಕರ್ಮಿಗಳು ಶಿವಮೊಗ್ಗದಲ್ಲೂ ದರೋಡೆ ಮಾಡಿದ್ದರು. ಇವರ ವಿರುದ್ಧ ನಾಲ್ಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಏಳು ಪ್ರಕರಣ ದಾಖಲಾಗಿದೆ. ಶಿವಮೊಗ್ಗ ಆಯನೂರು ಗೇಟ್’ನ ಗಗನ್ (19), ಬೊಮ್ಮನಕಟ್ಟೆಯ ಎಫ್ ಬ್ಲಾಕ್ ನಿವಾಸಿ ವಿಶಾಲ್ (19), ಬೊಮ್ಮನಕಟ್ಟೆಯ ಬಿ ಬ್ಲಾಕ್ ನಿವಾಸಿ ಪ್ರೀತಿಮ್ (19) ಬಂಧಿತರು. … Read more

ಭದ್ರಾವತಿ ಈದ್ ಮಿಲಾದ್ ಮೆರವಣಿಗೆ, ಎರಡು ಪ್ರತ್ಯೇಕ ಕೇಸ್ ದಾಖಲು, ಕಾರಣವೇನು?

221021 Eid Milad Procession Case Registered

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 22 ಅಕ್ಟೋಬರ್ 2021 ಈದ್ ಮಿಲಾದ್ ಅಂಗವಾಗಿ ಭದ್ರಾವತಿಯಲ್ಲಿ ಆಯೋಜಿಸಿದ್ದ ಮೆರವಣಿಗೆ ಸಂಬಂಧ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಪ್ರಕರಣ 1 : ಕೋವಿಡ್ ನಿಯಮ ಉಲ್ಲಂಘನೆ ಅನುಮತಿ ಪಡೆಯದೆ ಏಕಾಏಕಿ ಈದ್ ಮಿಲಾದ್ ಮೆರವಣಿಗೆ ನಡೆಸಲಾಗಿದೆ. ಹೊಳೆಹೊನ್ನೂರು ಸರ್ಕಲ್’ನಿಂದ, ಸಿ.ಎನ್.ರಸ್ತೆ, ರಂಗಪ್ಪ ಸರ್ಕಲ್, ಮಾಧವಾಚಾರ್ ಸರ್ಕಲ್, ತರೀಕೆರೆ ರಸ್ತೆ ಮೂಲಕ ಸಾದತ್ ದರ್ಗಾವರೆಗೂ ಮೆರವಣಿಗೆ ನಡೆಸಲಾಯಿತು. ಕೋವಿಡ್ ನಿಯಮ ಉಲ್ಲಂಘಿಸಿ ಮೆರವಣಿಗೆ ನಡೆಸಿದ ಹಿನ್ನೆಲೆಯಲ್ಲಿ ಮುರ್ತುಜಾ ಖಾನ್, … Read more

ದೆಹಲಿಯಲ್ಲಿ ಆಕ್ಸಿಜನ್ ಮ್ಯಾನ್, ಭದ್ರಾವತಿ ಮೂಲದ ಯುವ ಕಾಂಗ್ರೆಸ್ ಮುಖಂಡನ ವಿಚಾರಣೆ, ಶಿವಮೊಗ್ಗದಲ್ಲಿ ಖಂಡನೆ

150521 Congress Protest in Shimoga During Lockdown 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 MAY 2021 ದೆಹಲಿಯಲ್ಲಿ ಆಕ್ಸಿಜನ್ ಮ್ಯಾನ್ ಎಂದು ಖ್ಯಾತರಾಗಿರುವ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ,  ಭದ್ರಾವತಿ ಮೂಲದ ಶ್ರೀನಿವಾಸ್ ಅವರನ್ನು ಪೊಲೀಸರು ವಿಚಾರಣೆ ನಡೆಸಿದರು. ಇದನ್ನು ಖಂಡಿಸಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಕಪ್ಪು ಬಟ್ಟೆ ಪ್ರದರ್ಶನ ಮಾಡಿ, ಮೌನ ಪ್ರತಿಭಟನೆ ನಡೆಸಲಾಯಿತು. ಕರೋನ ತಡೆಗೆ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ನ್ಯಾಯಾಲಯಗಳೆ ಇದನ್ನು ಹೇಳುತ್ತಿವೆ. ಇಂತಹ ಸಂದರ್ಭದಲ್ಲಿ ಯುವ … Read more

ಭದ್ರಾವತಿಗೆ ಬಂದಿಳಿಯುತ್ತಿದ್ದಂತೆ ಕಾಂಗ್ರೆಸ್ ನಾಯಕರಿಗೆ ಖಡಕ್ ವಾರ್ನಿಂಗ್ ನೀಡಿದ ಡಿಕೆಶಿ

ಶಿವಮೊಗ್ಗ ಲೈವ್.ಕಾಂ | 30 ಮಾರ್ಚ್ 2019 ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಪರವಾಗಿ ಪ್ರಚಾರಕ್ಕೆ ಬರುತ್ತಿದ್ದಂತೆ, ಸಚಿವ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ನಾಯಕರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಭದ್ರಾವತಿ ಹೆಲಿಪ್ಯಾಡ್’ಗೆ ಬಂದಿಳಿಯುತ್ತಿದ್ದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಿ.ಕೆ.ಶಿವಕುಮಾರ್, ಪಕ್ಷದ ನಿರ್ಧಾರಕ್ಕೆ ಎಲ್ಲರೂ ಬದ್ಧವಾಗಿರಬೇಕು. ವ್ಯಕ್ತಿ ನಿಷ್ಠೆಗಿಂತಲೂ ಪಕ್ಷ ನಿಷ್ಠೆ ಮುಖ್ಯ ಅಂದರು. ನಾಳೆಯಿಂದ ಒಂದೇ ಕಾರಲ್ಲಿ ಹೋಗಬೇಕು ತೀರ್ಥಹಳ್ಳಿ ಮತ್ತು ಭದ್ರಾವತಿಯಲ್ಲಿ ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ನಡುವೆ ಸಮನ್ವಯತೆಯಿಲ್ಲ, ನಾಯಕರು ಒಟ್ಟಾಗಿ ಪ್ರಚಾರ ನಡೆಸುವುದಿಲ್ಲ ಎಂದು ಬಹಿರಂಗ … Read more