ಭದ್ರಾವತಿಯಲ್ಲಿ ದರೋಡೆ ಮಾಡಿದ್ದವರು ಶಿವಮೊಗ್ಗದಲ್ಲಿ ಅರೆಸ್ಟ್, ಕೆಲವೇ ಗಂಟೆಯಲ್ಲಿ ನಾಲ್ಕು ಠಾಣೆಯಲ್ಲಿ ಏಳು ಕೇಸ್
ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ನವೆಂಬರ್ 2021 ಬೆಳಗಿನ ಜಾವ ಭದ್ರಾವತಿಯಲ್ಲಿ ಮೂರು ಕಡೆ ದರೋಡೆ ಮಾಡಿದ್ದ ದುಷ್ಕರ್ಮಿಗಳನ್ನು ಶಿವಮೊಗ್ಗದಲ್ಲಿ ಅರೆಸ್ಟ್ ಮಾಡಲಾಗಿದೆ. ಅದೇ ದಿನ ಬೆಳಗ್ಗೆ ಈ ದುಷ್ಕರ್ಮಿಗಳು ಶಿವಮೊಗ್ಗದಲ್ಲೂ ದರೋಡೆ ಮಾಡಿದ್ದರು. ಇವರ ವಿರುದ್ಧ ನಾಲ್ಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಏಳು ಪ್ರಕರಣ ದಾಖಲಾಗಿದೆ. ಶಿವಮೊಗ್ಗ ಆಯನೂರು ಗೇಟ್’ನ ಗಗನ್ (19), ಬೊಮ್ಮನಕಟ್ಟೆಯ ಎಫ್ ಬ್ಲಾಕ್ ನಿವಾಸಿ ವಿಶಾಲ್ (19), ಬೊಮ್ಮನಕಟ್ಟೆಯ ಬಿ ಬ್ಲಾಕ್ ನಿವಾಸಿ ಪ್ರೀತಿಮ್ (19) ಬಂಧಿತರು. … Read more