ತುಂಗೆಗೆ ನಮಿಸಿದ RSS ಮುಖ್ಯಸ್ಥ, ಸರಸಂಘಚಾಲಕರಾದ ನಂತರ ಮತ್ತೂರಿಗೆ ಮೊದಲ ಭೇಟಿ
ಶಿವಮೊಗ್ಗ ಲೈವ್.ಕಾಂ | SHIMOGA | 21 ಡಿಸೆಂಬರ್ 2019 RSS ಮುಖ್ಯಸ್ಥರಾದ ಬಳಿಕ ಡಾ.ಮೋಹನ್ ಭಾಗವತ್ ಅವರು ಮೊದಲ ಬಾರಿಗೆ ಶಿವಮೊಗ್ಗದ ಸಂಸ್ಕೃತ ಗ್ರಾಮ ಮತ್ತೂರಿಗೆ ಭೇಟಿ ನೀಡಿದ್ದರು. ಅಲ್ಲಿ ನಡೆ ತುಂಗಾ ನಮಾಮಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ತುಂಗಾ ನದಿಗೆ ವಿಶೇಷ ಪೂಜೆ ಸಲ್ಲಿಸುವ ತುಂಗಾ ಆರತಿ ಕಾರ್ಯಕ್ರಮದಲ್ಲಿ ಡಾ.ಮೋಹನ್ ಭಾಗವತ್ ಅವರು ಪಾಲ್ಗೊಂಡಿದ್ದರು. ತುಂಗಾ ನದಿಗೆ ವಿಶೇಷ ಪೂಜೆ ಸಲ್ಲಿಸಿದರು. ಮತ್ತೂರಿನ ಪ್ರಮುಖರು, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಆರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯ … Read more