ಸಾಗರದಲ್ಲಿ ಎಂಎಲ್‌ಎ ನೇತೃತ್ವದಲ್ಲಿ ಭಾರತ್‌ ಜೋಡೋ

080923-Bharat-Jodo-in-Sagara-Beluru-Gopalakrishna-and-Kagodu-Thimmappa.webp

SHIVAMOGGA LIVE NEWS | 8 SEPTEMBER 2023 SAGARA : ಭಾರತ್ ಜೋಡೋ (BHARAT JODO) ಯಾತ್ರೆಯ ಮೂಲಕ ರಾಹುಲ್ ಗಾಂಧಿಯವರು ಇಡೀ ದೇಶವನ್ನು ಜೋಡಿಸುವ ಕೆಲಸವನ್ನು ಮಾಡಿದರು. ಈ ಯಾತ್ರೆಯಿಂದ ಕಾಂಗ್ರೆಸ್ ಪಕ್ಷದ ವರ್ಚಸ್ಸು ಹೆಚ್ಚಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಇದನ್ನೂ ಓದಿ – ಎಂ.ಶ್ರೀಕಾಂತ್‌ ಕಾಂಗ್ರೆಸ್‌ ಸೇರ್ಪಡೆಗೆ ಮುಹೂರ್ತ ಫಿಕ್ಸ್‌, ವೈರಲ್‌ ಆಯ್ತು ಫೋಟೋ, ಯಾವಾಗ ಸೇರ್ಪಡೆ? ಸಾಗರ್ ಹೋಟೆಲ್ ವೃತ್ತದಲ್ಲಿ ಆಯೋಜಿಸಿದ್ದ ಭಾರತ್ ಜೋಡೋ ಯಾತ್ರೆ ಒಂದು ವರ್ಷ ಪೂರೈಸಿದ … Read more

ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆಯಿಂದ ಗೋಪಿ ಸರ್ಕಲ್‌ವರೆಗೆ ಭಾರತ್‌ ಜೋಡೋ ಯಾತ್ರೆ

080923-bharat-jodo-yathre-in-Shimoga-city.webp

SHIVAMOGGA LIVE NEWS | 8 SEPTEMBER 2023 SHIMOGA : ದೇಶಕ್ಕೆ (BHARAT JODO) ಬೇಕಿರುವುದು ಅಭಿವೃದ್ಧಿ, ಬಡವರಿಗೆ ವಸತಿ, ಉದ್ಯೋಗ ಸೃಷ್ಟಿ. ಆದರೆ ಜಾತಿ, ಧರ್ಮದ ಹೆಸರಿನಲ್ಲಿ ಬಿಜೆಪಿ ದೇಶಕ್ಕೆ ಬೆಂಕಿ ಹಚ್ಚುತ್ತಿದೆ. ದೇಶ ಉಳಿಯಬೇಕಾದರೆ ಬಿಜೆಪಿಯನ್ನು ಬುಡ ಸಹಿತ ನಿರ್ಮೂಲನೆ ಮಾಡಬೇಕು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಹೇಳಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹಮ್ಮಿಕೊಂಡಿದ್ದ ಭಾರತ್ ಜೋಡೊ (BHARAT JODO) ಯಾತ್ರೆಗೆ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆ ಕಾಂಗ್ರೆಸ್ … Read more

‘ತೀರ್ಥಹಳ್ಳಿಯ 15 ಸಾವಿರ ಯುವಕರಿಗೆ ಕೆಲಸ ಕೊಡಿಸಲು ಇವರಿಗೆ ಆಗಿಲ್ಲ’

RM-Manjunatha-Gowda-Press-Meet

SHIVAMOGGA LIVE NEWS |6 FEBRUARY 2023 SHIMOGA | ರಾಹುಲ್ ಗಾಂಧಿ ಭಾರತ್ ಜೋಡೋ (Bharat Jodo) ಯಾತ್ರೆ ಬಳಿಕ ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಪ್ರಜಾ ಧ್ವನಿ ಯಾತ್ರೆ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿಯು ಕಾಂಗ್ರೆಸ್ ಪಕ್ಷಕ್ಕೆ ಪೂರಕ ವಾತಾವರಣವಿದೆ ಎಂದು ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.ಎಂ.ಮಂಜುನಾಥ ಗೌಡ ಅವರು, ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಹುಲ್ … Read more

ರಾಹುಲ್ ಗಾಂಧಿ ಜೊತೆ ಕಿಮ್ಮನೆ ರತ್ನಾಕರ್ ಚರ್ಚೆ, ಮತ್ತೊಂದು ಐಕ್ಯತಾ ಯಾತ್ರೆಗೆ ಮನವಿ

Kimmane-Rathnakar-In-Bharat-Jodo-Yathre.

CHITRADURGA | ರಾಹುಲ್ ಗಾಂಧಿ (RAHUL GANDHI) ಅವರು ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಇವತ್ತು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಹೆಜ್ಜೆ ಹಾಕಿದರು. ಯಾತ್ರೆಯ ಸಂದರ್ಭ ಕೆಲವು ಹೊತ್ತು ಕಿಮ್ಮನೆ ರತ್ನಾಕರ್ ಅವರೊಂದಿಗೆ ರಾಹುಲ್ ಗಾಂಧಿ ಚರ್ಚೆ ನಡೆಸಿದರು. ಇವತ್ತು ಹುಳಿಯಾರಿನ ಕೆಂಕೆರೆಯಿಂದ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಆರಂಭವಾಯಿತು. ಈ ವೇಳೆ ಕಿಮ್ಮನೆ ರತ್ನಾಕರ್ ಅವರೊಂದಿಗೆ ರಾಹುಲ್ ಗಾಂಧಿ (RAHUL GANDHI) ಅವರು ಹಜ್ಜೆ ಹಾಕಿದರು. ರಾಹುಲ್ ಗಾಂಧಿ ಅವರೊಂದಿಗೆ … Read more

ಭಾರತ್ ಜೋಡೋ ಯಾತ್ರೆಗೆ ಶಿವಮೊಗ್ಗದ ಕಾರ್ಯಕರ್ತರು, ಯಾವ್ಯಾವ ದಿನ ಯಾವ ಕ್ಷೇತ್ರದವರು ಭಾಗಿ?

HS-Sundaresh-Press-Meet-in-Congress-Office

SHIMOGA | ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ (BHARAT JODO) ಯಾತ್ರೆಯಲ್ಲಿ ಶಿವಮೊಗ್ಗ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಪ್ರತಿ ಕ್ಷೇತ್ರದಿಂದ ತಲಾ ಐದು ಸಾವಿರದಂತೆ ಕಾರ್ಯಕರ್ತರು ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಎಸ್.ಸುಂದರೇಶ್ ಅವರು, ಮೂರು ದಿನದ ಪಾದಯಾತ್ರೆಯಲ್ಲಿ ಶಿವಮೊಗ್ಗ ಜಿಲ್ಲೆಯ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಒಂದೊಂದು ದಿನ ನಿರ್ದಿಷ್ಟ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರು ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು. ಯಾವ್ಯಾವ … Read more