ಆಯುಷ್ಮಾನ್ ಭಾರತ್ ಯೋಜನೆ ಅಡಿ ಶಿವಮೊಗ್ಗದಲ್ಲಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ

200520 Shimoga DC KB Shivakumar 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 APRIL 2021 ಕೋವಿಡ್ ರೋಗಿಗಳಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಸಾರ್ವಜನಿಕ ಆಸ್ಪತ್ರೆಗಳು ಹಾಗೂ ಖಾಸಗಿ ಆಸ್ಪತ್ರೆಗಳ ಮೂಲಕ ಚಿಕಿತ್ಸೆ ಒದಗಿಸಲಾಗುತ್ತದೆ. ಯೋಜನೆಯಡಿ ಇದುವರೆಗೆ ಹೆಸರು ನೋಂದಾಯಿಸದ ಖಾಸಗಿ ಆಸ್ಪತ್ರೆಗಳು ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮನವಿ ಮಾಡಿದ್ದಾರೆ. ಯೋಜನೆಯಡಿ ರೆಫರಲ್ ಮೂಲಕ ಸರ್ಕಾರಿ ಕೋಟಾದಡಿ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವ ಕೋವಿಡ್ ರೋಗಿಗಳ ವೆಚ್ಚವನ್ನು ಸರ್ಕಾರ ಭರಿಸಲಿದೆ. ಸರ್ಕಾರಿ ಕೋಟಾದ ರೋಗಿಗಳಿಗೆ ರೆಮ್ಡಿಸಿವಿರ್ ಇಂಜೆಕ್ಷನ್ ಉಚಿತವಾಗಿ … Read more

200 ಸಂಘಟನೆಗಳಿಂದ ಭಾರತ್ ಬಂದ್, ಸ್ಥಬ್ಧವಾಗಲಿದೆಯಂತೆ ಸಂಪೂರ್ಣ ಗ್ರಾಮೀಣ ಕರ್ನಾಟಕ

ಶಿವಮೊಗ್ಗ ಲೈವ್.ಕಾಂ | SHIMOGA | 2 ಜನವರಿ 2020 ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಜನವರಿ 8ರಂದು ಭಾರತ್ ಬಂದ್ ಮಾಡಲಾಗುತ್ತಿದೆ. ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಬಂದ್’ಗೆ ಕರೆ ನೀಡಿದ್ದು, ಗ್ರಾಮೀಣ ಕರ್ನಾಟಕವು ಸಂಪರ್ಣವಾಗಿ ಬಂದ್ ಆಗಲಿದೆ ಎಂದು ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಆರ್.ಬಸವರಾಜಪ್ಪ, ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಭಾರತ್ ಬಂದ್ ಮಾಡಲಾಗುತ್ತಿದೆ. ಆ ದಿನ ಗ್ರಾಮೀಣ ಕರ್ನಾಟಕವು ಬಂದ್ … Read more