ತೀರ್ಥಹಳ್ಳಿ ಭಾರತಿಪುರದ ಮೇಲ್ಸೇತುವೆ ಬಹುತೇಕ ಪೂರ್ಣ, ಕಾಮಗಾರಿ ಪರಿಶೀಲಿಸಿದ ಶಾಸಕ

MLA-Araga-Jnanendra-checks-thirthahalli-bharatipura-bridge-work

SHIVAMOGGA LIVE NEWS | 19 JUNE 2024 THIRTHAHALLI : ಭಾರತಿಪುರದಲ್ಲಿ ನಿರ್ಮಾಣವಾಗುತ್ತಿರುವ ಮೇಲ್ಸೇತುವೆ (Bridge) ಕಾಮಗಾರಿಯನ್ನು ಶಾಸಕ ಆರಗ ಜ್ಞಾನೇಂದ್ರ ಪರಿಶೀಲನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಇಂಜಿನಿಯರ್‌ ನವೀನ್‌ ರಾಜ್‌ ಅವರಿಂದ ಕಾಮಗಾರಿ ಪ್ರಗತಿ ಕುರಿತು ಮಾಹಿತಿ ಪಡೆದರು. ತೀರ್ಥಹಳ್ಳಿ ತಾಲೂಕು ಭಾರತಿಪುರ ತಿರುವಿನಲ್ಲಿ 56 ಕೋಟಿ ರೂ. ವೆಚ್ಚದಲ್ಲಿ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ. ಈ ಹಿನ್ನೆಲೆ ಶಾಸಕ ಆರಗ ಜ್ಞಾನೇಂದ್ರ ಅವರು ಪರಿಶೀಲನೆ ನಡೆಸಿದರು. ಇದನ್ನೂ … Read more

ಸೇತುವೆ, ರಸ್ತೆ ಕುಸಿತ, ತೀರ್ಥಹಳ್ಳಿ, ಹೊಸನಗರದ ಹೆದ್ದಾರಿಗಳಲ್ಲಿ ಭಾರಿ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

200520 Shimoga DC KB Shivakumar 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಆಗಸ್ಟ್ 2021 ಹೊಸನಗರದ ನಗರ ಮತ್ತು ಚಿಕ್ಕಪೇಟೆ ನಡುವೆ ಇರುವ ಸೇತುವೆ ಕುಸಿದಿದೆ. ಇತ್ತ ತೀರ್ಥಹಳ್ಳಿಯ ಭಾರತೀಪುರ ತಿರುವಿನಲ್ಲಿ ರಸ್ತೆ ಕುಸಿತ ಉಂಟಾಗಿದೆ. ಆದ್ದರಿಂದ  ಈ ಮಾರ್ಗಗಳಲ್ಲಿ ಭಾರಿ ವಾಹನ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಹೊಸನಗರದಿಂದ ನಗರ – ನಾಗೋಡಿ ಮಾರ್ಗವಾಗಿ ಕೊಲ್ಲೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 766 (ಸಿ) ರಲ್ಲಿ ಸೇತುವೆ ಕುಸಿದಿದೆ. ನಗರ – ಚಿಕ್ಕಪೇಟೆ ರಸ್ತೆಯಲ್ಲಿ ಈ … Read more