ಕೊಲೆ ಯತ್ನ ಕೇಸ್‌ ವಿರುದ್ಧ ಪೊಲೀಸ್‌ ಠಾಣೆ ಮುಂದೆ ಬಿಜೆಪಿ, ಜೆಡಿಎಸ್‌ ಪಕ್ಷದಿಂದ ಹೋರಾಟ, ಏನಿದು ಪ್ರಕರಣ?

bjp-jds-workers-protest-in-front-of-bhadaravathi-hosamane-police-station

SHIVAMOGGA LIVE NEWS | 20 DECEMBER 2023 BHADRAVATHI : ಡೈರಿ ಚುನಾವಣೆ ವೇಳೆ ವಿನಾಕಾರಣ ಇಬ್ಬರು ಮುಖಂಡರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ. ಅವರ ವಿರುದ್ಧದ ಪ್ರಕರಣವನ್ನು ತಕ್ಷಣವೇ ವಾಪಸ್‌ ಪಡೆಯಬೇಕು ಎಂದು ಆಗ್ರಹಿಸಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ನಗರದ ಹೊಸಮನೆ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿದರು. ಕೊಲೆ ಯತ್ನ ಪ್ರಕರಣ ದಾಖಲು ತಾಲ್ಲೂಕಿನ ಕಾಚಗೊಂಡನಹಳ್ಳಿ ಗ್ರಾಮದ ಡೈರಿ ಚುನಾವಣೆ ನಾಮಪತ್ರ ಪರಿಶೀಲನೆ ಸಂದರ್ಭದಲ್ಲಿ ಡಿ.ಚಂದ್ರಶೇಖರ್ ಮತ್ತು ಡಿ.ಆನಂದ ಅವರು … Read more

ಭದ್ರಾವತಿಯಲ್ಲಿ ಬೀದಿಗಿಳಿದ ವಕೀಲರು, ರಸ್ತೆ ಅಗಲೀಕರಣದಲ್ಲಿ ತಾರತಮ್ಯ ಆಕ್ರೋಶ, ಸಮಸ್ಯೆ ಏನು? ಏನೆಲ್ಲ ತಾರತಮ್ಯ ಆಗಿದೆ ಗೊತ್ತಾ?

090320 Bhadravathi Advocates Protest for Road 1

ಶಿವಮೊಗ್ಗ ಲೈವ್.ಕಾಂ | SHIMOGA | 9 ಮಾರ್ಚ್ 2020 ನಿಗದಿತ ಅಳತೆಗಿಂತಲೂ ಕಡಿಮೆ ಅಳತೆಯಲ್ಲಿ ರಸ್ತೆ ಅಗಲೀಕರಣ ಮಾಡುತ್ತಿರುವುದನ್ನು ಖಂಡಿಸಿ ಭದ್ರಾವತಿಯಲ್ಲಿ ವಕೀಲರು, ವಿವಿಧ ಸಂಘಟನೆಗಳು ಮತ್ತು ನಾಗರೀಕರು ಇವತ್ತು ಬೃಹತ್ ಪ್ರತಿಭಟನೆ ನಡೆಸಿದರು. ರಾಜಕೀಯ ಒತ್ತಡಕ್ಕೆ ಮಣಿದು ಸಮರ್ಪಕವಾಗಿ ರಸ್ತೆ ಅಗಲೀಕರಣ ಮಾಡುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಭದ್ರಾವತಿ ನ್ಯಾಯಾಲಯದಿಂದ ಅಂಬೇಡ್ಕರ್ ಸರ್ಕಲ್’ವರೆಗೆ ವಕೀಲರು ಮೆರವಣಿಗೆ ನಡೆಸಿದರು. ಇವರ ಜೊತೆಗೆ ನಾಗರೀಕರು ಮತ್ತು ವಿವಿಧ ಸಂಘಟನೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ರಸ್ತೆ ಅಗಲೀಕರಣದಲ್ಲಿ … Read more