BREAKING NEWS | ಕಲ್ಲು ಹೊಡೆದು, ಅವಾಚ್ಯವಾಗಿ ಕೂಗುತ್ತ ಹೋದ ಮೂವರು ಅರೆಸ್ಟ್, ಯಾರದು, ಕಾರಣವೇನು?

Shimoga-Police-Nabbed-Three-in-Bharmappa-Road-case

SHIMOGA | ಕಳೆದ ರಾತ್ರಿ ಭರ್ಮಪ್ಪ ನಗರದಲ್ಲಿ ಯುವಕನ ತಲೆಗೆ ಕಲ್ಲು ಹೊಡೆದು, ಅವಾಚ್ಯ ಶಬ್ದಗಳನ್ನು ಕೂಗುತ್ತ ಬೈಕಿನಲ್ಲಿ ಸಾಗಿದ ಮೂವರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಇಬ್ಬರು ತಲೆ ಮರೆಸಿಕೊಂಡಿದ್ದು ಅವರ ಪತ್ತೆ ಕಾರ್ಯ ನಡೆಯುತ್ತಿದೆ. (THREE ARREST) ಮಾರ್ಕೆಟ್ ಫೌಜಾನ್, ಅಜರ್ ಅಲಿಯಾಸ್ ಅಜ್ಜು, ಫರಾಜ್ ಪೊಲೀಸ್ ಬಂಧಿತರು. ಘಟನೆ ಬೆನ್ನಿಗೆ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. (THREE ARREST) (THREE ARREST) ಪ್ರಕಾಶ್ ತಲೆಗೆ ಕಲ್ಲು ಹೊಡೆದಿದ್ದೇಕೆ? ಭರ್ಮಪ್ಪ … Read more

BREAKING NEWS | ಯುವಕನ ಮೇಲೆ ಕಲ್ಲು ತೂರಾಟ, ತಲೆಗೆ ಗಾಯ, ಗುಂಪುಗೂಡಿದ ಜನ

251022 Attack on Prakash at Bharmappa Nagara

SHIMOGA | ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಯುವಕನ ಮೇಲೆ ಕಲ್ಲು ತೂರಾಟ ಮಾಡಿದ್ದು, ತಲೆಗೆ ಗಾಯವಾಗಿದೆ. ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿಚಾರ ತಿಳಿದು ಜನ ಗುಂಪು ಸೇರಿದ್ದರಿಂದ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. (Attack At Bharmappa Nagara) ಪ್ರಕಾಶ್ (25) ಎಂಬಾತನ ಮೇಲೆ ದಾಳಿ ನಡೆಸಲಾಗಿದೆ. ಭರ್ಮಪ್ಪನಗರದ 2ನೇ ಅಡ್ಡರಸ್ತೆಯಲ್ಲಿ ರಾತ್ರಿ ಘಟನೆ ಸಂಭವಿಸಿದೆ. (Attack At Bharmappa Nagara) ಆಸ್ಪತ್ರೆಗೆ ದಾಖಲು, ಚಿಕಿತ್ಸೆ ತಲೆಗೆ ಕಲ್ಲು ಬಿದ್ದು ಗಾಯಗೊಂಡಿದ್ದ ಪ್ರಕಾಶ್‌ನನ್ನು ಕೂಡಲೆ ಶಿವಮೊಗ್ಗದ … Read more