BREAKING NEWS | ಕಲ್ಲು ಹೊಡೆದು, ಅವಾಚ್ಯವಾಗಿ ಕೂಗುತ್ತ ಹೋದ ಮೂವರು ಅರೆಸ್ಟ್, ಯಾರದು, ಕಾರಣವೇನು?
SHIMOGA | ಕಳೆದ ರಾತ್ರಿ ಭರ್ಮಪ್ಪ ನಗರದಲ್ಲಿ ಯುವಕನ ತಲೆಗೆ ಕಲ್ಲು ಹೊಡೆದು, ಅವಾಚ್ಯ ಶಬ್ದಗಳನ್ನು ಕೂಗುತ್ತ ಬೈಕಿನಲ್ಲಿ ಸಾಗಿದ ಮೂವರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಇಬ್ಬರು ತಲೆ ಮರೆಸಿಕೊಂಡಿದ್ದು ಅವರ ಪತ್ತೆ ಕಾರ್ಯ ನಡೆಯುತ್ತಿದೆ. (THREE ARREST) ಮಾರ್ಕೆಟ್ ಫೌಜಾನ್, ಅಜರ್ ಅಲಿಯಾಸ್ ಅಜ್ಜು, ಫರಾಜ್ ಪೊಲೀಸ್ ಬಂಧಿತರು. ಘಟನೆ ಬೆನ್ನಿಗೆ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. (THREE ARREST) (THREE ARREST) ಪ್ರಕಾಶ್ ತಲೆಗೆ ಕಲ್ಲು ಹೊಡೆದಿದ್ದೇಕೆ? ಭರ್ಮಪ್ಪ … Read more