ರಾಜಕಾರಣಿಗಳ ಜೊತೆ ಫೋಟೊ ತೆಗೆಸಿಕೊಳ್ಳುವುದು ನಿಲ್ಲಬೇಕು, ಶಿವಮೊಗ್ಗದಲ್ಲಿ ಕಾರಣ ಬಿಚ್ಚಿಟ್ಟ ಮಾಜಿ ಐಪಿಎಸ್ ಅಧಿಕಾರಿ

Former-IPS-Officer-AAP-Leader-Bhaskar-Rao-visit-Shimoga

SHIVAMOGGA LIVE NEWS |10 JANUARY 2023 ಶಿವಮೊಗ್ಗ : ದರ್ಬಲ ಸರ್ಕಾರಗಳಷ್ಟೆ ಹುಳ, ಹುಪ್ಪಟೆಗಳ ಸಹಕಾರ ಪಡೆಯುತ್ತವೆ. ಜನರಿಗೆ ಉತ್ತರ ಕೊಡಬೇಕಾದ ಸರ್ಕಾರಗಳು ಎಂದಿಗು ರೌಡಿಗಳ ಸಹಾಯ ಪಡೆಯುವುದಿಲ್ಲ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು. (Photo) ಸುದ್ದಿಗೋಷ್ಠಿಯಲ್ಲಿ ಸ್ಯಾಂಟ್ರೋ ರವಿ ಪ್ರಕರಣ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಭಾಸ್ಕರ್ ರಾವ್ ಉತ್ತರಿಸಿದರು. ಜನರಿಗಷ್ಟೆ ಉತ್ತರ ನೀಡಬೇಕಾದ ಸರ್ಕಾರ ಇಂತಹವರ ಸಹಕಾರ ಪಡೆಯುವುದಿಲ್ಲ … Read more

ಶಿವಮೊಗ್ಗದ ಪ್ರಮುಖ ಪೊಲೀಸ್ ಘಟಕಕ್ಕೆ ಬೀಗ ಜಡಿದ ಹಿರಿಯ ಅಧಿಕಾರಿ, ಕಾರಣವೇನು? ಯಾವುದದು ವಿಭಾಗ?

241220 Internal Security Division Locked in shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 DECEMBER 2020 ಶಿವಮೊಗ್ಗದ ಆಂತರಿಕ ಭದ್ರತಾ ವಿಭಾಗದ (ಐಎಸ್‍ಡಿ) ಕಚೇರಿಗೆ ಹಿರಿಯ ಅಧಿಕಾರಿಯೊಬ್ಬರು ಬೀಗ ಜಡಿದಿದ್ದಾರೆ. ಇದರು ಪೊಲೀಸ್ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಬೀಗ ಜಡಿದಿದ್ದು ಯಾರು? ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಭಾಸ್ಕರ್ ರಾವ್ ಅವರು ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಈ ವೇಳೆ ಶಿವಮೊಗ್ಗದ ಡಿಎಆರ್ ಗ್ರೌಂಡ್‍ ಆವರಣದಲ್ಲಿರುವ ಐಎಸ್‍ಡಿ ಕಚೇರಿಗೆ ತೆರಳಿದ್ದರು. ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಬಳಿಕ, ಬೀಗ ಜಡಿದಿದ್ದಾರೆ. VIDEO … Read more