ಅಂಬೇಡ್ಕರ್ ಭವನದ ವೇದಿಕೆ ಮೇಲೆಯೇ ಪ್ರತಿಭಟನೆಗೆ ಕುಳಿತ ಕಲಾವಿದರು, ಅಹೋರಾತ್ರಿ ಧರಣಿಯ ವಾರ್ನಿಂಗ್, ಕಾರಣವೇನು ಗೊತ್ತಾ?
ಶಿವಮೊಗ್ಗ ಲೈವ್.ಕಾಂ | SHIMOGA | 13 ಡಿಸೆಂಬರ್ 2019 ಜಿಲ್ಲಾಮಟ್ಟದ ಯುವಜನೋತ್ಸವದ ಬಹುಮಾನ ವಿತರಣೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ಕಲಾವಿದರು ಅಂಬೇಡ್ಕರ್ ಭವನದ ವೇದಿಕೆ ಮೇಲೆ ಪ್ರತಿಭಟನೆ ನಡೆಸುತ್ತಿದ್ದಾರೆ. ತಮ್ಮ ಬೇಡಿಕೆ ಈಡೇರುವವರೆಗೆ ವೇದಿಕೆಯಿಂದ ಕೆಳಗಿಳಿಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಶಿವಮೊಗ್ಗದಲ್ಲಿ ಎರಡು ದಿನದ ಜಿಲ್ಲಮಟ್ಟದ ಯುವಜನೋತ್ಸವ ಆಯೋಜಿಸಲಾಗಿತ್ತು. ಜಿಲ್ಲೆಯ ವಿವಿಧೆಡೆಯ ಕಲಾವಿದರು ಯುವಜನೋತ್ಸವದಲ್ಲಿ ಭಾಗವಹಿಸಿದ್ದರು. ವಿವಿಧ ಸ್ಪರ್ಧೆಗಳು ನಡೆದವು. ಆದರೆ ಬಹುಮಾನ ಘೋಷಣೆ ಆಗುತ್ತಿದ್ದಂತೆ ಕಲಾವಿದರು ಆಕ್ರೋಶಗೊಂಡರು. ಕಲಾವಿದರ ಆಕ್ರೋಶಕ್ಕೆ ಕಾರಣವೇನು? ಯುವಜನೋತ್ಸವದಲ್ಲಿ … Read more