ಸಾಗರದಲ್ಲಿ ಮದ್ಯದಂಗಡಿ ಮುಂದೆ ನಾಗರಿಕರ ಪ್ರತಿಭಟನೆ, ಕಾರಣವೇನು?

sagara-vijayanagara-residents-protest-against-liquor-shop

  ಸಾಗರ : ಭೀಮನಕೋಣೆ ರಸ್ತೆಯಲ್ಲಿ ಹೊಸದಾಗಿ ಮದ್ಯದಂಗಡಿ (Shop) ತೆರೆಯಲು ಅವಕಾಶ ನೀಡಿದ್ದನ್ನು ಖಂಡಿಸಿ ವಿಜಯನಗರ ನಾಗರಿಕ ವೇದಿಕೆ ವತಿಯಿಂದ ಮದ್ಯದಂಗಡಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಮದ್ಯದ ಅಂಗಡಿಯನ್ನು ಕೂಡಲೆ ತೆರವು ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದರು. ಈ ಭಾಗದಲ್ಲಿ ವಿಜಯನಗರ, ರಾಮನಗರ ಸೇರಿದಂತೆ ಅನೇಕ ಬಡಾವಣೆಗಳಿವೆ. ಶಾಂತಿ, ಸುವ್ಯವಸ್ಥೆ ಕಾಡುವ ಹಿನ್ನೆಲೆ ಮದ್ಯದಂಗಡಿ (Shop) ತೆರೆಯಲು ಅವಕಾಶ ನೀಡಬಾರದು. – ಕೆ.ಆರ್.ಗಣೇಶ್‌ ಪ್ರಸಾದ್‌, ನಗರಸಭೆ ಸದಸ್ಯ ಇದನ್ನೂ ಓದಿ » ಗೋವಾ ನಂಬರ್‌ ಕಾರು ತಡೆದ … Read more

33 ಲಕ್ಷ ರೂ. ಸರ್ಕಾರದ ನೆರವು ತಿರಸ್ಕರಿಸಿ ಸಾಹಸಕ್ಕೆ ಕೈ ಹಾಕಿದ ಚರಕದ ಮಹಿಳೆಯರು

050921 Charaka Women about Exhibition in Shimoga

ಶಿವಮೊಗ್ಗ ಲೈವ್.ಕಾಂ |SHIMOGA / SAGARA NEWS | 5 ಸೆಪ್ಟೆಂಬರ್ 2021 ಮೂರು ವರ್ಷವಾದರೂ ಸರ್ಕಾರ ಘೋಷಿಸಿದ ಲಕ್ಷಾಂತರ ರೂಪಾಯಿ ಅನುದಾನ ಕೈ ಸೇರಲಿಲ್ಲ. ಹಾಗಾಗಿ ಆ ದುಡ್ಡನ್ನೆ ತಿರಸ್ಕರಿಸಿದ ಮಹಿಳೆಯರು ಮತ್ತೊಂದು ದಿಟ್ಟ ಹೆಜ್ಜೆ ಇರಿಸಿದ್ದಾರೆ. ತಾವು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಕ್ಕೆ ವೇದಿಕೆ ಸಿದ್ಧಪಡಿಸಿಕೊಂಡಿದ್ದಾರೆ. ಮಹಿಳೆಯರ ಈ ನಡೆ ಅಧಿಕಾರಿಗಳ ಜಾಣ ಕುರುಡುತನಕ್ಕೆ ತಪರಾಕಿ ಕೊಟ್ಟಂತಾಗಿದೆ. ಸಾಗರ ತಾಲೂಕು ಭೀಮನಕೋಣೆಯ ಚರಕ ಮಹಿಳಾ ವಿವಿದೋದ್ದೇಶ ಕೈಗಾರಿಕಾ ಸಹಕಾರ ಸಂಘದ ವತಿಯಿಂದ ‘ಪವಿತ್ರ … Read more