ಮಹತ್ವದ ಗುರಿ, 400 ದಿನಗಳ ಕಾಲ್ನಡಿಗೆ, ಶಿವಮೊಗ್ಗಕ್ಕೆ ಬಂದರು ಸಾಹಸಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 4 JUNE 2021 ಮಹತ್ವದ ಗುರಿಯೊಂದಿಗೆ ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಕರ್ನಾಟಕದ ಉದ್ದಗಲಕ್ಕೆ ಪಾದಯಾತ್ರೆ ನಡೆಸುತ್ತಿದ್ದಾರೆ. ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ಇವರು, ಇಲ್ಲಿಯು ಹಲವರೊಂದಿಗೆ ಸಂವಾದ ನಡೆಸಿದರು. ಬೆಂಗಳೂರು ಮೂಲದ ವಿವೇಕಾನಂದ ಅವರು ಬೀದರ್ ಜಿಲೆಯ ಔರಾದ್ ತಾಲುಕಿನಿಂದ ದಕ್ಷಿದ ಚಾಮರಾಜನಗರದವರೆಗೆ ಪಾದಯಾತ್ರೆ ನಡೆಸುತ್ತಿದ್ದಾರೆ. ಸುಮಾರು 400 ದಿನಗಳ ಪಾದಯಾತ್ರೆಯಲ್ಲಿ ಈಗಾಗಲೇ ಅರ್ಧದಷ್ಟು ಕ್ರಮಿಸಿದ್ದಾರೆ. ಲಾಕ್ ಡೌನ್ ನಡುವೆಯು ಒಂದೆ ಒಂದು ರುಪಾಯಿ ಖರ್ಚು ಮಾಡದೆ. ಯಾರಿಂದಲೂ ಒಂದು … Read more