ಬಿಹಾರ ಫಲಿತಾಂಶ, ಶಿವಮೊಗ್ಗದಲ್ಲಿ ಯಡಿಯೂರಪ್ಪ, ರಾಘವೇಂದ್ರ ಫಸ್ಟ್‌ ರಿಯಾಕ್ಷನ್‌, ಏನಂದ್ರು?

BS-Yedyurappa-and-BY-Raghavendra-spoke-to-media-about-result - ಬಿಹಾರ ಚುನಾವಣೆ ಫಲಿತಾಂಶ

ಶಿವಮೊಗ್ಗ: ಬಿಹಾರ ಚುನಾವಣೆ ಮತ ಎಣಿಕೆಯಲ್ಲಿ ಬಿಜೆಪಿ, ಜೆಡಿಯು ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮುನ್ನಡೆ ಸಾಧಿಸಿದ್ದು, ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಇತ್ತ ಶಿವಮೊಗ್ಗದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ ಅವರು ಫಲಿತಾಂಶ ಮತ್ತು ಗೆಲುವಿನ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಯಡಿಯೂರಪ್ಪ ಏನಂದ್ರು? ವಿನೋಬನಗರದ ತಮ್ಮ ಮನೆಯಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ‘ಬಿಹಾರದಲ್ಲಿ ದೊಡ್ಡ ಸಂಖ್ಯೆಯ ಸ್ಥಾನಗಳನ್ನು ಗೆಲ್ಲುತ್ತೇವೆ ಎಂಬ ನಿರೀಕ್ಷೆ ಇತ್ತು. ಆದರೆ ಇಷ್ಟು ದೊಡ್ಡ ಮಟ್ಟಿಗೆ ಸ್ಥಾನಗಳನ್ನು ಗಳಿಸುತ್ತೇವೆ ಎಂದು ನಿರೀಕ್ಷಿಸಿರಲಿಲ್ಲ. ಎನ್‌ಡಿಎ … Read more

ಬಿಹಾರದಿಂದ ಮನೆ ಬಿಟ್ಟು ಸಾಗರಕ್ಕೆ ಬಂದ ಯುವಕ, ಮತ್ತೆ ಪೋಷಕರನ್ನು ಸೇರಲು ನೆರವಾದ ಕರ್ಕಿಕೊಪ್ಪ ಆಟೋ ಚಾಲಕ

211120 Bihar Youth Re Unites with Family in Shimoga 1

ಶಿವಮೊಗ್ಗ ಲೈವ್.ಕಾಂ |SAGARA / SHIMOGA NEWS | 21 NOVEMBER 2020 ಜಾರ್ಖಂಡ್ ರಾಜ್ಯದ ರಾಂಚಿಯಿಂದ ಮನೆ ಬಿಟ್ಟು ಬಂದು ಸಾಗರದ ಸುತ್ತಮುತ್ತ ಅಲೆದಾಡುತ್ತಿದ್ದ ಯುವಕ ಪುನಃ ಕುಟುಂಬ ಸೇರಿದ್ದಾನೆ. ಒಂದು ತಿಂಗಳ ಬಳಿಕ ಯುವಕ ಮನೆಯವರನ್ನು ಸೇರಲು ನೆರವಾದ ಸಾಗರದ ಆಟೋ ಚಾಲಕನಿಗೆ ಶಿವಮೊಗ್ಗ ಪೊಲೀಸ್ ಇಲಾಖೆ ಪ್ರಶಂಸೆ ಪತ್ರ ನೀಡಿದೆ. ಬಿಹಾರದಿಂದ ಬಂದಿದ್ದ ಯುವಕ ಶಾಶ್ವತ್ ಕುಮಾರ್ (24) ಎಂಬಾತ ಬಿಹಾರದಲ್ಲಿರುವ ತನ್ನ ಅಜ್ಜಿ ಮನೆಗೆ ತೆರಳಿದ್ದ. ಅಲ್ಲಿ ಗಲಾಟೆ ಮಾಡಿಕೊಂಡು ಮನೆ … Read more