ಲಾರಿ ಚಕ್ರದಡಿ ಸಿಲುಕಿದ ಬೈಕ್‌, ಇಬ್ಬರು ಸವಾರರು ಸ್ಥಳದಲ್ಲೆ ಸಾವು

Bike-and-Lorry-mishap-at-thirthahalli

ತೀರ್ಥಹಳ್ಳಿ: ಲಾರಿ ಮತ್ತು ಬೈಕ್‌ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಬೈಕ್‌ ಸವಾರರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ತೀರ್ಥಹಳ್ಳಿ ಪಟ್ಟಣದ ಆರ್‌.ಎಂ.ಸಿ ಯಾರ್ಡ್‌ ಬಳಿ ತಡರಾತ್ರಿ ಅಪಘಾತವಾಗಿದೆ. ಬೈಕ್‌ ಸವಾರರಾದ ಸುದೀಪ್‌ (25), ಸುಧೀಶ್‌ (30) ಮೃತರು. ಘಟನಾ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಬೈಕ್‌ ನಜ್ಜುಗುಜ್ಜಾಗಿದ್ದು ಅಪಘಾತದ ಭೀಕರತೆಗೆ ಸಾಕ್ಷಿಯಾಗಿದೆ. ಮೃತರು ತೀರ್ಥಹಳ್ಳಿಯ ಯಡೇಹಳ್ಳಿ ಮತ್ತು ಇಂದಿರಾನಗರಕ್ಕೆ ಸೇರಿದವರು. ತೀರ್ಥಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ » ಅಗರದಹಳ್ಳಿ ಕ್ಯಾಂಪ್‌ನ ವ್ಯಕ್ತಿಗೆ … Read more

ಪತ್ನಿಗೆ ಚಿಕಿತ್ಸೆ ಕೊಡಿಸಿ ವಾಪಾಸಾದ ವ್ಯಕ್ತಿಗೆ ಕಾದಿತ್ತು ಶಾಕ್‌, ಹೊಳೆಹೊನ್ನೂರು ಠಾಣೆಯಲ್ಲಿ ದಾಖಲಾಯ್ತು ಕೇಸ್‌

Holehonnuru-Police-Station-Bhadravathi-jpg

ಭದ್ರಾವತಿ: ಪತ್ನಿಗೆ ಹುಷಾರಿಲ್ಲದ ಕಾರಣ ನಡು ಹಾದಿಯಲ್ಲಿ ಬೈಕ್‌ ನಿಲ್ಲಿಸಿ ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ದ ಸಂದರ್ಭ ಬೈಕ್‌ ಕಳ್ಳತನ ಮಾಡಲಾಗಿದೆ. ಗುಡ್ರುಕೊಪ್ಪ ಸರ್ಕಾರಿ ಶಾಲೆ ಸಮೀಪ ಘಟನೆ ಸಂಭವಿಸಿದೆ. ಮಾಳೇನಹಳ್ಳಿಯ ಕುಬೇರ ಎಂಬುವವರು ಪತ್ನಿಗೆ ಹುಷಾರಿಲ್ಲದ ಕಾರಣ ರಾತ್ರಿ ಬೈಕಿನಲ್ಲಿ ಅಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ತೀವ್ರ ಹುಷಾರಿಲ್ಲದ ಕಾರಣ ನಡು ಹಾದಿಯಲ್ಲೇ ಸರ್ಕಾರಿ ಶಾಲೆ ಬಳಿ ತಮ್ಮ ಸ್ಪ್ಲೆಂಡರ್‌ ಬೈಕ್‌ ನಿಲ್ಲಿಸಿ, ಪತ್ನಿಯನ್ನು ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಚಿಕಿತ್ಸೆ ಪಡೆದುಕೊಂಡು ಹಿಂತಿರುಗಿದಾಗ ಬೈಕ್‌ ನಾಪತ್ತೆಯಾಗಿತ್ತು ಎಂದು ಆರೋಪಿಸಲಾಗಿದೆ. ಘಟನೆ … Read more

ದ್ವಿಚಕ್ರ ವಾಹನದಲ್ಲಿ ತೆರಳುವ ಮಹಿಳೆಯರೆ ಎಚ್ಚರ, ಶಿವಮೊಗ್ಗದ ವಿದ್ಯಾರ್ಥಿನಿಯಿಂದ ದಾಖಲಾಯ್ತು ಕೇಸ್‌

Tunga-Nagara-Police-Station-Shimoga

ಶಿವಮೊಗ್ಗ: ಬೈಕ್‌ನಲ್ಲಿ ಬಂದ ಆಗಂತುಕನೊಬ್ಬ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವಿದ್ಯಾರ್ಥಿನಿ ಕೊರಳಲ್ಲಿದ್ದ ಚಿನ್ನದ ಸರ (Gold Chain) ಕಸಿದು ಆಕೆಯನ್ನು ಬೀಳಿಸಿ ಪರಾರಿಯಾಗಿದ್ದಾನೆ. ಶಿವಮೊಗ್ಗದ ಕಲ್ಲೂರು – ಅಗಸವಳ್ಳಿ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಕೋಚಿಂಗ್‌ಗೆ ತೆರಳುತ್ತಿದ್ದ ಬಿ.ಕಾಂ ವಿದ್ಯಾರ್ಥಿನಿ ಲಕ್ಷ್ಮಿ ಅವರ ಚಿನ್ನದ ಸರ ಕಳ್ಳತನವಾಗಿದೆ. ಲಕ್ಷ್ಮಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಹಿಂಬದಿಯಿಂದ ಬೈಕಿನಲ್ಲಿ ಬಂದ ವ್ಯಕ್ತಿಯೊಬ್ಬ ಚಿನ್ನದ ಸರ ಕಸಿದುಕೊಂಡಿದ್ದಾನೆ. ನಿಯಂತ್ರಣ ತಪ್ಪಿ ಲಕ್ಷ್ಮಿ ತಮ್ಮ ದ್ವಿಚಕ್ರ ವಾಹನದಿಂದ ಕೆಳಗೆ ಬಿದ್ದಿದ್ದಾರೆ ಎಂದು ಆರೋಪಿಸಲಾಗಿದೆ. ₹74,000 … Read more

ಆಫೀಸಿನಲ್ಲಿ ಕೆಲಸ ಮುಗಿಸಿ ಹೊರ ಬಂದ ಉದ್ಯಮಿಗೆ ಕಾದಿತ್ತು ಆಘಾತ, ಆಗಿದ್ದೇನು?

bike theft reference image

ಶಿವಮೊಗ್ಗ: ಕಚೇರಿಯಲ್ಲಿ ಕೆಲಸ ಮುಗಿಸಿ ಹಿಂತಿರುಗುವಷ್ಟರಲ್ಲಿ ಬೈಕ್‌ ಕಳ್ಳತನವಾಗಿದೆ (Theft) ಎಂದು ಆರೋಪಿಸಿ ಉದ್ಯಮಿಯೊಬ್ಬರು ದೂರು ನೀಡಿದ್ದಾರೆ. ನಗರದ ದುರ್ಗಿಗುಡಿಯ ಶಿವಮೊಗ್ಗ ಆಪ್ಟಿಕಲ್ಸ್‌ ಎದುರಿನ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಓಂಪ್ರಕಾಶ್‌ ಎಂಬುವವರು ತಮ್ಮ ಬೈಕ್‌ ಅನ್ನು ನಿಲ್ಲಿಸಿ ಮಧ್ಯಾಹ್ನ 3 ಗಂಟೆ ಹೊತ್ತಿಗೆ ಕಚೇರಿಗೆ ತೆರಳಿದ್ದರು. ‍ಸಂಜೆ 7 ಗಂಟೆಗೆ ಹಿಂತಿರುಗಿದಾಗ ಬೈಕ್‌ ಇರಲಿಲ್ಲ. ಟಿವಿಎಸ್‌ ಅಪಾಚೆ ಬೈಕ್‌ ಕಳ್ಳತನವಾಗಿದೆ ಎಂದು ಆರೋಪಿಸಿ ದೂರು ನೀಡಿದ್ದು, ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಮಹಿಳೆಗೆ … Read more

ಬೈಕ್‌ಗೆ ಡಿಕ್ಕಿ ಹೊಡೆದು ಪರಾರಿಯಾದ ನೀಲಿ ಬಣ್ಣದ ಕಾರು

ACCIDENT-NEWS-GENERAL-IMAGE.

ಶಿವಮೊಗ್ಗ: ನೀಲಿ ಬಣ್ಣದ ಕಾರು ಡಿಕ್ಕಿಯಾಗಿ ಬೈಕಿನಲ್ಲಿದ್ದ (Bike) ಇಬ್ಬರು ಸವಾರರು ಗಾಯಗೊಂಡಿದ್ದಾರೆ. ಘಟನೆ ಬಳಿಕ ಚಾಲಕ ಕಾರು ನಿಲ್ಲಿಸದೆ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ಶಿವಮೊಗ್ಗ ತಾಲೂಕು ಹಸೂಡಿ ಗ್ರಾಮದ ಸರ್ಕಾರಿ ಶಾಲೆ ಬಳಿ ಘಟನೆ ಸಂಭವಿಸಿದೆ. ಬಿದರೆಯ ಆದರ್ಶ ಮತ್ತು ಗಿರೀಶ್‌ ಗಾಯಗೊಂಡಿದ್ದಾರೆ. ಇಬ್ಬರು ಅಡಿಕೆ ಕೂಲಿ ಕೆಲಸಕ್ಕೆ ಹೋಗಿದ್ದು, ಅಲ್ಲಿಂದ ಹಸೂಡಿಗೆ ತೆರಳಿದ್ದರು. ಮಧ್ಯಾಹ್ನ ಬಿದರೆಗೆ ಮರಳುವಾಗ ವೇಗವಾಗಿ ಬಂದ ನೀಲಿ ಬಣ್ಣದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬೈಕಿನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ … Read more

ಭದ್ರಾವತಿ ಕೂಡ್ಲಿಗೆರೆ ಬಳಿ ಬೈಕುಗಳು ಡಿಕ್ಕಿ, ಸವಾರನಿಗೆ ಗಾಯ

Bhadravathi-Rural-Police-Station

ಭದ್ರಾವತಿ: ತರಕಾರಿ ಖರೀದಿಸಿ ಬೈಕಿನಲ್ಲಿ ತೆರಳುತ್ತಿದ್ದ ವ್ಯಕ್ತಿಗೆ ಮತ್ತೊಂದು ಬೈಕ್‌ ಡಿಕ್ಕಿ (Mishap) ಹೊಡೆದಿದೆ. ಭದ್ರಾವತಿ ತಾಲೂಕು ಕೂಡ್ಲಿಗೆರೆಯ ಬಸ್‌ ನಿಲ್ದಾಣದ ಬಳಿ ಅಪಘಾತವಾಗಿದೆ. ಕೂಡ್ಲಿಗೆರೆಯ ಮುರುಳಿ ಎಂಬುವವರಿಗೆ ಗಾಯವಾಗಿದೆ. ಅಂಗಡಿಯಲ್ಲಿ ತರಕಾರಿ ಖರೀದಿಸಿ ಬೈಕಿನಲ್ಲಿ ತೆರಳುತ್ತಿದ್ದರು. ತಮ್ಮ ಮನೆಗೆ ಹೋಗುವ ರಸ್ತೆಗೆ ಬೈಕ್‌ ತಿರುಗಿಸುತ್ತಿರುವಾಗ ವೇಗವಾಗಿ ಬಂದ ಸ್ಪ್ಲೆಂಡರ್‌ ಬೈಕ್‌ ಡಿಕ್ಕಿ ಹೊಡೆದಿದೆ. ಮುರುಳಿ ಅವರ ಕಾಲು, ಕಣ್ಣಿನ ಭಾಗ ಸೇರಿ ವಿವಿಧೆಡೆ ಗಾಯವಾಗಿದೆ. ಬೈಕಿಗು ಹಾನಿಯಾಗಿ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಭದ್ರಾವತಿ ಗ್ರಾಮಾಂತರ … Read more

Rider Dies on Spot in Accident Near Kommanalu

Crime-News-General-Image

Shivamogga: A person died on the spot in an accident that occurred near Kommanalu. The deceased has been identified as Lokesh (30), a resident of Belaguppe in Honnali. Lokesh, who resided in a rented house on Ashok Nagar Road in Shivamogga, was involved in the accident while returning on his bike from Hirekerur. Lokesh sustained … Read more

ನಿದಿಗೆಯಲ್ಲಿ ಬೈಕ್‌ ಕದ್ದುಕೊಂಡು ಹೋಗುವಾಗಲೇ ಸಿಕ್ಕಿಬಿದ್ದ ಕಳ್ಳ ರಂಗ

NIDIGE-NEWS-1.jpg

ಶಿವಮೊಗ್ಗ: ಮನೆ ಕಾಂಪೌಂಡ್‌ನಲ್ಲಿ ನಿಲ್ಲಿಸಿದ್ದ ಬೈಕ್‌ ಕಳವು ಮಾಡಿ ತಳ್ಳಿಕೊಂಡು ಹೋಗುತ್ತಿದ್ದಾಗ ಜನರು ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಶಿವಮೊಗ್ಗದ ನಿದಿಗೆ ಗ್ರಾಮದ ಶರತ್‌ ಎಂಬುವವರ ಸ್ಪ್ಲೆಂಡರ್‌ ಪ್ಲಸ್‌ ಬೈಕ್‌ (Bike) ಕಳ್ಳತನ ಮಾಡಿಕೊಂಡು ಹೋಗುವಾಗ ಕಳ್ಳ ಸಿಕ್ಕಿಬಿದ್ದಿದ್ದಾನೆ. ಶರತ್‌ ತಮ್ಮ ಮನೆಯ ಕಾಂಪೌಂಡ್‌ನಲ್ಲಿ ನಿಲ್ಲಿಸಿದ್ದ ಬೈಕನ್ನ ವ್ಯಕ್ತಿಯೊಬ್ಬ ಹೊರಗೆ ಕೊಂಡೊಯ್ದು ಸ್ವಲ್ಪ ದೂರದವರೆಗೆ ತಳ್ಳಿಕೊಂಡು ಹೋಗುತ್ತಿದ್ದ. ಶರತ್‌ ಅವರ ತಂದೆ ಇದನ್ನು ಗಮನಿಸಿ ಜೋರಾಗಿ ಜನರನ್ನು ಕೂಗಿದ್ದಾರೆ. ಕಳ್ಳನನ್ನು ಹಿಡಿದ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ಬೈಕ್‌ … Read more

ಶಿವಮೊಗ್ಗದಲ್ಲಿ ಇವತ್ತು ಕಾರು, ಬೈಕ್‌ ಖರೀದಿ ಜೋರು, ಕಾರಿನ ದರ ಎಷ್ಟು ಕಡಿಮೆಯಾಗಿದೆ? ಬೈಕ್‌ ರೆಟ್‌ ಎಷ್ಟು ಇಳಿದಿದೆ?

220925 Automobile sale boom in shimoga after gst 2.0

ಶಿವಮೊಗ್ಗ: ಜಿಎಸ್‌ಟಿ 2.0 ಇಂದಿನಿಂದ ಜಾರಿಗೆ ಬಂದಿದ್ದು, ಆಟೋಮೊಬೈಲ್‌ (Automobile) ಕ್ಷೇತ್ರದಲ್ಲಿ ಚೈತನ್ಯ ಮೂಡಿದೆ. ಶಿವಮೊಗ್ಗದಲ್ಲಿಯು ಬೈಕು, ಕಾರುಗಳ ಶೋ ರೂಂಗಳಲ್ಲಿ ಗ್ರಾಹಕರ ಸಂಖ್ಯೆ ಹೆಚ್ಚಳವಾಗಿದೆ. ವಾಹನಗಳ ಕುರಿತು ವಿಚಾರಣೆ, ಬುಕಿಂಗ್‌ ಮತ್ತು ಖರೀದಿ ಪ್ರಕ್ರಿಯೆ ಬಿರುಸು ಪಡೆದಿದೆ. ಎಲ್ಲೆಲ್ಲಿ ಹೇಗಿದೆ ಟ್ರೆಂಡ್‌? ಬೈಕ್‌ ಶೋ ರೂಂಗಳಲ್ಲಿ ಚೈತನ್ಯ ಜಿಎಸ್‌ಟಿ ಪ್ರಮಾಣ ಇಳಿಕೆ ವಿಚಾರ ಸುದ್ದಿಯಾಗುತ್ತಿದ್ದಂತೆ ಶೋ ರೂಂಗಳಿಗೆ ಜನ ಕಡಿಮೆಯಾಗಿದ್ದರು. ಆದರೆ ಇವತ್ತು ಜಿಎಸ್‌ಟಿ 2.0 ಜಾರಿಗೆ ಬಂದಿದ್ದು, ಬೈಕುಗಳ ದರ ₹9,000 ದಿಂದ ₹20,000ದವರೆಗೆ … Read more

ಮ್ಯಾರಥಾನ್‌ ವೇಳೆ ಶಿವಮೊಗ್ಗದಲ್ಲಿ ಬಿಜೆಪಿ ಮುಖಂಡನಿಗೆ ಬೈಕ್‌ ಡಿಕ್ಕಿ

S-dattatri-BJP-Leader.

ಶಿವಮೊಗ್ಗ: ನಮೋ ಯುವ ರನ್ ಮ್ಯಾರಥಾನ್‌ನಲ್ಲಿ (Marathon) ಪಾಲ್ಗೊಂಡು ವಾಪಸಾಗುತ್ತಿದ್ದ ಬಿಜೆಪಿ ರಾಜ್ಯ ಪ್ರಕೋಷ್ಟಗಳ ಸಂಚಾಲಕ ಎಸ್.ದತ್ತಾತ್ರಿ ಅವರು ಬಿ.ಹೆಚ್.ರಸ್ತೆಯಲ್ಲಿ ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದಾರೆ. ತಲೆಗೆ ಪೆಟ್ಟು ಬಿದ್ದು ರಕ್ತಸ್ರಾವವಾದ್ದರಿಂದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಲಿಸಲಾಯಿತು. ವೈದ್ಯಕೀಯ ತಂಡ ತುರ್ತು ಶಸ್ತ್ರಚಿಕಿತ್ಸೆ ನಡೆಸಿ ತಲೆಗೆ ನಾಲ್ಕು ಹೊಲಿಗೆ ಹಾಕಿದ್ದು, ಅಪಾಯದಿಂದ ಪಾರಾಗಿದ್ದಾರೆ. ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್‌.ಎನ್‌. ಚನ್ನಬಸಪ್ಪ, ಎಂಎಲ್‌ಸಿ ಡಿ.ಎಸ್.ಅರುಣ್, ಜಿಲ್ಲಾಧ್ಯಕ್ಷ ಎನ್‌. ಕೆ.ಜಗದೀಶ್ ಮುಂತಾದವರು ಆಸ್ಪತ್ರೆಗೆ ಭೇಟಿ ನೀಡಿ ದತ್ತಾತ್ರಿ ಅವರ ಆರೋಗ್ಯ … Read more