ಭದ್ರಾವತಿಯಲ್ಲಿ ಮಗನಿಗೆ ಬೈಕ್‌ ಕೊಟ್ಟ ತಂದೆಗೆ ಭಾರಿ ದಂಡ ವಿಧಿಸಿದ ಕೋರ್ಟ್‌, ಕಾರಣವೇನು?

Bike-rider-fined-at-bhadravathi.

ಭದ್ರಾವತಿ : ಅಪ್ರಾಪ್ತನಿಗೆ ದ್ವಿಚಕ್ರ ವಾಹನ ಚಲಾಯಿಸಲು ಕೊಟ್ಟಿದ್ದ ತಂದೆಗೆ ಭದ್ರಾವತಿ 1ನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ 25 ಸಾವಿರ ರೂ. ದಂಡ (Fine) ವಿಧಿಸಿದೆ. ದಂಡ ಪಾವತಿಸಲು ವಿಫಲನಾದರೆ 15 ದಿನ ಜೈಲು ವಾಸದ ಶಿಕ್ಷೆ ನೀಡುವಂತೆ ಆದೇಶಿಸಿದೆ. ಇದನ್ನೂ ಓದಿ » ಶಿವಮೊಗ್ಗದ ತುಂಗಾ ನದಿ ಸೇತುವೆ ಮೇಲೆಯೇ ನಿಂತ ಮೈಸೂರು ಇಂಟರ್‌ಸಿಟಿ ರೈಲು, ಆಗಿದ್ದೇನು? ಇದರ ವಿಡಿಯೋ ಲಭ್ಯವಾದ ಹಿನ್ನೆಲೆ ಭದ್ರಾವತಿ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ … Read more

ಶಿವಮೊಗ್ಗದಲ್ಲಿ ಬೈಕಿನಲ್ಲಿ ಅಕ್ಕಿ ಮೂಟೆ ಇಟ್ಟುಕೊಂಡು ಹೋಗುವಾಗ ಅಪಘಾತ, ಕೇರಳದ ವ್ಯಕ್ತಿ ಸಾವು

ACCIDENT-NEWS-GENERAL-IMAGE.

ಶಿವಮೊಗ್ಗ : ಬೈಕ್‌ನ ಮುಂಭಾಗದಲ್ಲಿ ಅಕ್ಕಮೂಟೆ (Rice Bag) ಇಟ್ಟುಕೊಂಡು ಚಾಲನೆ ಮಾಡುವಾಗ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಶಿವಮೊಗ್ಗದ ಪಿಇಎಸ್‌ ಕಾಲೇಜು ಹಿಂಭಾಗ ಕಿಮ್ಮನೆ ಗಾಲ್ಫ್‌ ಕ್ಲಬ್‌ಗೆ ತೆರಳುವ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಕೇರಳ ಮೂಲದ ಎರ್ನಾಕುಲಂನ ಜೋಬಿ ಪೌಲ್‌ (45) ಮೃತ ಬೈಕ್‌ ಸವಾರ. ಇಲ್ಲಿನ ಫಾರಂ ಒಂದರಲ್ಲಿ ಜೋಬಿ ಪೌಲ್‌ ಕೆಲಸ ಮಾಡುತ್ತಿದ್ದರು. ಸಾಗರ ರಸ್ತೆಯ ಅಂಗಡಿಯೊಂದರಲ್ಲಿ ಅಕ್ಕಿ ಮೂಟೆ (Rice Bag) ಖರೀದಿಸಿ, ಅದನ್ನು ಬೈಕಿನ ಮುಂಭಾಗದಲ್ಲಿ … Read more

ಶಿವಮೊಗ್ಗದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಬೈಕ್‌ ಸವಾರ, ಪೋಷಕರಿಗೆ ಬಿಸಿ ಮುಟ್ಟಿಸಿತು ನ್ಯಾಯಾಲಯ, ಆಗಿದ್ದೇನು?

Traffic-police-in-Shimoga-city.

ಶಿವಮೊಗ್ಗ : ಅಪ್ರಾಪ್ತನ ಕೈಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ್ದ ಪೋಷಕರಿಗೆ ಶಿವಮೊಗ್ಗ ನ್ಯಾಯಾಲಯ 25 ಸಾವಿರ ರೂ. ದಂಡ (Fine) ವಿಧಿಸಿ ಆದೇಶಿಸಿದೆ. ಫೆ.24ರಂದು ಮೀನಾಕ್ಷಿ ಭವನ ಹೊಟೇಲ್‌ ಸಮೀಪ ಸಂಚಾರ ಠಾಣೆ ಇನ್ಸ್‌ಪೆಕ್ಟರ್‌ ಸಂತೋಷ್‌ ಕುಮಾರ್‌ ತಪಾಸಣೆ ನಡೆಸುತ್ತಿದ್ದರು. ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಯುವಕನನ್ನು ತಡೆದು ಪರಿಶೀಲಿಸಿದಾಗ ಆತ ಅಪ್ರಾಪ್ತ ಎಂಬುದು ತಿಳಿದು ಬಂದಿತ್ತು. ಈ ಹಿನ್ನೆಲೆ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದು, ಆತನ ಪೋಷಕರ ವಿರುದ್ಧ ಪ್ರಕರಣ ದಾಖಲಿಸಿದ್ದರು. ತನಿಖೆ ನಡೆಸಿದ ಇನ್ಸ್‌ಪೆಕ್ಟರ್‌ … Read more

ಪೊಲೀಸರು ಬೈಕ್‌ ತಡೆದಿದ್ದೇ ಒಂದು ಕಾರಣಕ್ಕೆ, ಆಮೇಲೆ ಆಗಿದ್ದೇ ಬೇರೆ, ಏನದು?

Traffic-police-in-Shimoga-city.

SHIMOGA NEWS, 29 OCTOBER 2024 : ನಂಬರ್‌ ಪ್ಲೇಟ್‌ ಇಲ್ಲದ ಬೈಕ್‌ (Bike) ಒಂದನ್ನು ತಡೆದು ತಪಾಸಣೆ ಮಾಡಿದಾಗ ಸಾಲು ಸಾಲು ನ್ಯೂನತೆ ಕಂಡು ಬಂದಿದೆ. ಬೈಕ್‌ ಚಲಾಯಿಸುತ್ತಿದ್ದಾತ ಮದ್ಯ ಸೇವಿಸಿರುವುದು ಬೆಳಕಿಗೆ ಬಂದಿದೆ. ನ್ಯಾಯಾಲಯವು ಬೈಕ್‌ ಸವಾರನಿಗೆ 14,500 ರೂ. ದಂಡ ವಿಧಿಸಿದೆ. ಅ.27ರಂದು ನೆಹರು ರಸ್ತೆಯಲ್ಲಿ ಪಶ್ಚಿಮ ಸಂಚಾರ ಠಾಣೆ ಪಿಎಸ್‌ಐ ತಿರುಮಲೇಶ್‌, ಸಿಬ್ಬಂದಿ ದಿನೇಶ್‌, ಹರೀಶ್‌ ವಾಹನಗಳ ತಪಾಸಣೆ ಮಾಡುತ್ತಿದ್ದರು. ಈ ಸಂದರ್ಭ ನಂಬರ್‌ ಪ್ಲೇಟ್‌ ಇಲ್ಲದೆ ಸಂಚರಿಸುತ್ತಿದ್ದ ಬೈಕ್‌ ತಡೆದು … Read more

ಶಿವಮೊಗ್ಗ | ಬೈಕ್‌ನಲ್ಲಿ ಹಳ್ಳ ದಾಟುತ್ತಿದ್ದಾಗ ಕೊಚ್ಚಿ ಹೋದ ವ್ಯಕ್ತಿ

muduvala-lake-rescue-operation

SHIMOGA NEWS, 9 OCTOBER 2024 : ತುಂಬಿ ಹರಿಯುತ್ತಿದ್ದ ಹಳ್ಳ ದಾಟುವಾಗ ಬೈಕ್‌ ಸಹಿತ ವ್ಯಕ್ತಿಯೊಬ್ಬರು ಕೊಚ್ಚಿ ಹೋಗಿದ್ದಾರೆ. ಬೈಕ್‌ ಸವಾರನಿಗಾಗಿ ಶೋಧ ಕಾರ್ಯ (rescue) ನಡೆಯುತ್ತಿದೆ. ಶಿವಮೊಗ್ಗ ತಾಲೂಕು ಮುದುವಾಲದ ಕೊಂಡಜ್ಜಿ ಹಳ್ಳದಲ್ಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಕಳೆದ ರಾತ್ರಿ ಸುರಿದ ಮಳೆಗೆ ಹಳ್ಳ ತುಂಬಿ ಹರಿಯುತ್ತಿತ್ತು. ಈ ಸಂದರ್ಭ ಚಿನ್ನಿಕಟ್ಟೆಯ ಎಕ್ಬಾಲ್‌ ಎಂಬುವವರು ಬೈಕ್‌ನಲ್ಲಿ ಹಳ್ಳ ದಾಟುವಾಗ ಕೊಚ್ಚಿ ಹೋಗಿದ್ದಾರೆ ಎಂದು ತಿಳಿದು ಬಂದಿದೆ. ಎಕ್ಬಾಲ್‌ ಅವರು ಶಿವಮೊಗ್ಗದಿಂದ ಮುದುವಾಲ ಮಾರ್ಗವಾಗಿ … Read more