ಶಿವಮೊಗ್ಗದ ಮೊಬೈಲ್‌ ಅಂಗಡಿಯಿಂದ ಹೊರ ಬಂದ ಮೆಕಾನಿಕ್‌ಗೆ ಕಾದಿತ್ತು ಶಾಕ್

Crime-News-General-Image

ಶಿವಮೊಗ್ಗ: ಮೊಬೈಲ್‌ ರಿಪೇರಿ ಮಾಡಿಸಿಕೊಂಡು ಅಂಗಡಿಯಿಂದ ಹೊರಗೆ ಬರುವಷ್ಟರಲ್ಲಿ ಸ್ಪ್ಲೆಂಡರ್‌ ಪ್ಲಸ್‌ ಬೈಕ್‌ (Bike Stolen) ಕಳ್ಳತನವಾಗಿದೆ ಎಂದು ಆರೋಪಿಸಿ ಮೆಕಾನಿಕ್‌ ಒಬ್ಬರು ದೂರು ನೀಡಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ರೈಲ್ವೆ ಹಳಿ ಮೇಲೆ ಯುವಕನ ಮೃತದೇಹ ಪತ್ತೆ ಶಿವಮೊಗ್ಗ ನಗರದ ಬಿ.ಹೆಚ್.ರಸ್ತೆಯಲ್ಲಿರುವ ತಾಜ್‌ ಹೊಟೇಲ್‌ ಸಮೀಪದ ಮೊಬೈಲ್‌ ಅಂಗಡಿಗೆ ಮೆಕಾನಿಕ್‌ ಸಯ್ಯದ್‌ ಅಫಾನ್‌ ತೆರಳಿದ್ದರು. ತಮ್ಮ ಬೈಕ್‌ ಅನ್ನು ಬಿ.ಹೆಚ್‌.ರಸ್ತೆಯ ಪಾರ್ಕಿಂಗ್‌ ಸ್ಥಳದಲ್ಲಿ ನಿಲ್ಲಿಸಿದ್ದರು. ಮೊಬೈಲ್‌ ರಿಪೇರಿ ಮಾಡಿಸಿಕೊಂಡು ಹಿಂತಿರುಗುಷ್ಟರಲ್ಲಿ ಬೈಕ್‌ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದ … Read more

ಗಾಂಧಿ ಪಾರ್ಕ್‌ ಮುಂದೆ ನಿಲ್ಲಿಸಿದ್ದ ಮತ್ತೊಂದು ಬೈಕ್‌ ನಾಪತ್ತೆ, ಹೇಗಾಯ್ತು ಘಟನೆ?

bike theft reference image

ಶಿವಮೊಗ್ಗ: ಗಾಂಧಿ ಪಾರ್ಕ್‌ ಮುಂಭಾಗ ನಿಲ್ಲಿಸಿದ್ದ ಹೀರೋ ಹೋಂಡ ಸ್ಪ್ಲೆಂಡರ್‌ ಪ್ರೋ ಬೈಕ್‌ ಕಳ್ಳತನವಾಗಿದೆ (Bike Theft). ನ್ಯಾಮತಿಯ ಬೆಳಗುತ್ತಿಯ ಪ್ರಭಾಕರ್‌ ಎಂಬುವವರಿಗೆ ಸೇರಿದ ಬೈಕ್‌ ಕಳುವಾಗಿದೆ ಎಂದು ಆರೋಪಿಸಿ ದೂರ ನೀಡಿದ್ದಾರೆ. ಸಂಜೆ 5 ಗಂಟೆಗೆ ಡಿವಿಎಸ್‌ ಸರ್ಕಲ್‌ ಬಳಿ ಗಾಂಧಿ ಪಾರ್ಕ್‌ ಗೇಟ್‌ ಮುಂಭಾಗ ಬೈಕ್‌ ನಿಲ್ಲಿಸಿದ್ದರು. ರಾತ್ರಿ 8 ಗಂಟೆ ಹೊತ್ತಿಗೆ ಗಾಂಧಿ ಪಾರ್ಕ್‌ ಬಳಿ ಬಂದಾಗ ಬೈಕ್‌ ಇರಲಿಲ್ಲ ಎಂದು ಆರೋಪಿಸಿದ್ದಾರೆ. ಘಟನೆ ಸಂಬಂಧ ಕೋಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … Read more

ಬೆಳ್ಳಂಬೆಳಗ್ಗೆ ಮನೆಯಿಂದ ಹೊರ ಬಂದ ಯುವಕನಿಗೆ ಕಾದಿತ್ತು ಶಾಕ್

bike theft reference image

ಶಿವಮೊಗ್ಗ: ಮನೆ ಮುಂದೆ ನಿಲ್ಲಿಸಿದ್ದ ಪಲ್ಸರ್‌ ಎನ್‌ಎಸ್‌ 200 ಬೈಕ್‌ (Bike) ಕಳ್ಳತನವಾಗಿದೆ. ಶಿವಮೊಗ್ಗದ ಬಿ.ಬಿ.ರಸ್ತೆಯ ಶರತ್‌ ಎಂಬುವವರಿಗೆ ಸೇರಿದ ಬೈಕ್‌ ನಾಪತ್ತೆಯಾಗಿದೆ. ಆ.10ರ ನಡುರಾತ್ರಿ ಶರತ್‌ ಮನೆಗೆ ಬಂದು ಬೈಕ್‌ ನಿಲ್ಲಿಸಿದ್ದರು. ಬೆಳಗ್ಗೆ 6 ಗಂಟೆ ಹೊತ್ತಿಗೆ ಮನೆಯಿಂದ ಹೊರ ಬಂದಾ ಬೈಕ್‌ ನಾಪತ್ತೆಯಾಗಿತ್ತು ಎಂದು ಆರೋಪಿಸಿದ್ದಾರೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ‌ ಇದನ್ನೂ ಓದಿ » ತಾಳಗುಪ್ಪ – ಮೈಸೂರು ಕುವೆಂಪು ಎಕ್ಸ್‌ಪ್ರೆಸ್‌ ವೇಳಾಪಟ್ಟಿ ಬದಲು, ಹೊಸ ಟೈಮ್‌ಟೇಬಲ್‌ ಏನು? … Read more

ಸಿಟಿ ಸೆಂಟರ್‌ ಮಾಲ್‌ನಲ್ಲಿ ಸಿನಿಮಾ ನೋಡಿ ಹೊರ ಬಂದ ವ್ಯಕ್ತಿಗೆ ಕಾದಿತ್ತು ಆಘಾತ

crime name image

ಶಿವಮೊಗ್ಗ: ಸಿಟಿ ಸೆಂಟರ್‌ ಮಾಲ್‌ನಲ್ಲಿ (Mall) ಸಿನಿಮಾ ನೋಡಿ ಬರುವಷ್ಟರಲ್ಲಿ ಬೈಕ್‌ ಕಳ್ಳತನವಾಗಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನರಸಿಂಹಮೂರ್ತಿ ಎಂಬುವವರು ಹೀರೋ ಹೋಂಡ ಸ್ಪ್ಲೆಂಡರ್‌ ಬೈಕ್‌ ಅನ್ನು ಗಾರ್ಡನ್‌ 2ನೇ ಅಡ್ಡರಸ್ತೆಯಲ್ಲಿ ಬೈಕ್‌ ನಿಲ್ಲಿಸಿದ್ದರು. ಸಿಟಿ ಸೆಂಟರ್‌ ಮಾಲ್‌ನಲ್ಲಿ ಸಿನಿಮಾ ನೋಡಲು ತೆರಳಿದ್ದರು. ಸಿನಿಮಾ ಮುಗಿಸಿ ಬಂದಾಗ ಬೈಕ್‌ ಅಲ್ಲಿರಲಿಲ್ಲ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ » ಹವಾಮಾನ ವರದಿ | 2 ಜೂನ್‌ 2025 | ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಹೇಗಿದೆ … Read more

ಬೆಳಗ್ಗೆ ಜಿಮ್‌ಗೆ ತೆರಳಲು ಮನೆಯಿಂದ ಹೊರ ಬಂದ ಯುವಕನಿಗೆ ಆಘಾತ, ಆಗಿದ್ದೇನು?

bike theft reference image

ಶಿವಮೊಗ್ಗ : ಮನೆ ಕಾಂಪೌಂಡ್‌ ಒಳಗೆ ನಿಲ್ಲಿಸಿದ್ದ ಎರಡು ಬೈಕುಗಳನ್ನು ರಾತ್ರೋರಾತ್ರಿ ಕಳ್ಳತನ (Theft) ಮಾಡಲಾಗಿದೆ. ಎಲ್‌.ಬಿ.ಎಸ್‌ ನಗರದಲ್ಲಿ ಘಟನೆ ಸಂಭವಿಸಿದೆ. ರಾಜ್‌ಕಮಲ್‌ ಮತ್ತು ರಾಜೇಶ್‌ ಎಂಬುವವರ ಬೈಕುಗಳು ಕಳ್ಳತನವಾಗಿವೆ. ಇದನ್ನೂ ಓದಿ » ಸರ್ಕಾರಿ ಶಾಲೆ ಕಾಂಪೌಂಡ್‌ ನಿರ್ಮಾಣಕ್ಕೆ ಕೂಲಿ ಕೆಲಸ ಮಾಡಿದ ಶಿಕ್ಷಣ ಸಚಿವ ರಾಜ್‌ಕಮಲ್‌ ಅವರ ಮನೆಯ ಕೆಳಗೆ ರಾಜೇಶ್‌ ಎಂಬುವವರು ಬಾಡಿಗೆಗೆ ವಾಸವಾಗಿದ್ದಾರೆ. ಇಬ್ಬರ ಬೈಕುಗಳನ್ನು ಮನೆಯ ಕಾಂಪೌಂಡ್‌ನ ಒಳಗೆ ರಾತ್ರಿ ನಿಲ್ಲಿಸಲಾಗಿತ್ತು. ರಾಜ್‌ಕಮಲ್‌ ಬೆಳಗ್ಗೆ ಜಿಮ್‌ಗೆ ತೆರಳಲು ಹೊರ ಬಂದಾಗ ಎರಡು … Read more

ಶಿವಮೊಗ್ಗ ಸಿಟಿಯ ವಿವಿಧೆಡೆ ಬೈಕ್‌ಗಳು ಕಳ್ಳತನ, ಎಲ್ಲೆಲ್ಲಿ? ಹೇಗಾಯ್ತು ಘಟನೆ?

bike theft reference image

SHIVAMOGGA LIVE NEWS, 10 FEBRUARY 2025 ಶಿವಮೊಗ್ಗ : ನಗರದ ವಿವಿಧೆಡೆ ಬೈಕುಗಳ (Bike) ಕಳ್ಳತನ ಪ್ರಕರಣಗಳು ಹೆಚ್ಚಾಗಿವೆ. ಕಳೆದ ಒಂದು ವಾರದಿಂದ ಈಚೆಗೆ ವಿವಿಧ ಠಾಣೆಗಳಲ್ಲಿ ಕೇಸ್‌ ದಾಖಲಾಗಿವೆ. ಎಲ್ಲೆಲ್ಲಿ ಬೈಕ್‌ ಕಳ್ಳತನವಾಗಿದೆ? ಶರಾವತಿ ನಗರದ 7ನೇ ಅಡ್ಡರಸ್ತೆಯಲ್ಲಿ ಖಾಸಗಿ ಸಂಸ್ಥೆಯ ಉದ್ಯೋಗಿ ಪ್ರಶಿಕುಮಾರ್‌ ಎಂಬುವವರ ಟಿವಿಎಸ್‌ ವಿಕ್ಟರ್‌ ಬೈಕ್‌ ಕಳ್ಳತನವಾಗಿದೆ. ರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ ಬೆಳಗ್ಗೆ ನಾಪತ್ತೆಯಾಗಿತ್ತು ಎಂದು ಆರೋಪಿಸಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿನೋಬನಗರದ ಇಂದಿರಾ ಕ್ಯಾಂಟೀನ್‌ … Read more

ಸೈನ್ಸ್‌ ಮೈದಾನ, ಸಂಜೆ ಪಾರ್ಕಿಂಗ್‌ ಸ್ಥಳಕ್ಕೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ

bike theft reference image

SHIVAMOGGA LIVE NEWS, 22 JANUARY 2025 ಶಿವಮೊಗ್ಗ : ಬಿ.ಹೆಚ್.ರಸ್ತೆಯಲ್ಲಿ ಪಾರ್ಕಿಂಗ್‌ (Parking) ಸ್ಥಳದಲ್ಲಿ ನಿಲ್ಲಿಸಿದ್ದ ಬೈಕ್‌ ಕಳ್ಳತನವಾಗಿದೆ. ಸತೀಶ್‌ ಎಂಬುವವರಿಗೆ ಸೇರಿದ ಸ್ಪ್ಲೆಂಡರ್‌ ಪ್ಲಸ್‌ ಬೈಕ್‌ ಕಳುವಾಗಿದೆ ಎಂದು ಆರೋಪಿಸಿ ದೂರು ದಾಖಲಾಗಿದೆ. ಸೈನ್ಸ್‌ ಮೈದಾನದ ಎದುರು ಮೆಡಿಕಲ್‌ ಶಾಪ್‌ ಮುಂಭಾಗ ಬಿ.ಹೆಚ್.ರಸ್ತೆಯಲ್ಲಿ ಬೈಕ್‌ ನಿಲ್ಲಿಸಿದ್ದರು. ಬೆಳಗ್ಗೆ ಬೈಕ್‌ ನಿಲ್ಲಿಸಿದ್ದು ಕೆಲಸಕ್ಕೆ ತೆರಳಿದ್ದರು.‌ ಸಂಜೆ ಮರಳಿದಾಗ ಬೈಕ್‌ ಇರಲಿಲ್ಲ. ಘಟನೆ ಸಂಬಂಧ ಕೋಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಇನ್ಮುಂದೆ ಕಾಗೋಡು … Read more

ನೆಹರು ರಸ್ತೆಯಲ್ಲಿ TVS XL ನಾಪತ್ತೆ | ಎತ್ತಿನಗಾಡಿಗೆ ಗೂಡ್ಸ್‌ ವಾಹನ ಡಿಕ್ಕಿ – ಫಟಾಫಟ್‌ ಸುದ್ದಿಗಳು

crime name image

SHIVAMOGGA LIVE NEWS | 9 JANUARY 2025 ಇದನ್ನೂ ಓದಿ » ಅಮೆರಿಕದಿಂದಲೇ ಆನ್‌ಲೈನ್‌ ಮೀಟಿಂಗ್‌, ಜವಾಬ್ದಾರಿ ಮೆರೆದ ಮಿನಿಸ್ಟರ್‌, ಯಾವೆಲ್ಲ ಸಭೆ ನಡೆಸಿದ್ದಾರೆ? ಇದನ್ನೂ ಓದಿ » ಸಾವಿರ ಮೂಟೆ ಸಿಮೆಂಟ್‌ ಆರ್ಡರ್‌ ಮಾಡಿದ್ದ ಗುತ್ತಿಗೆದಾರನಿಗೆ ಕೊನೆಗೆ ಕಾದಿತ್ತು ಶಾಕ್‌, ಆಗಿದ್ದೇನು? ಇದನ್ನೂ ಓದಿ » ತ್ಯಾವರೆಕೊಪ್ಪ ಸಫಾರಿಯ ಹುಲಿ ಅಂಜನಿ ಸಾವು, ಕಾರಣವೇನು?

ಪೊಲೀಸರ ಕಂಡು ಎಸ್ಕೇಪ್‌ ಆಗಲು ಯತ್ನಿಸಿದ ಯುವಕರು, ಹಿಡಿದು ವಿಚಾರಿಸಿದಾಗ ಹೊರಬಿತ್ತು ಶಾಕಿಂಗ್‌ ವಿಷಯ

Police-General-Image

SHIMOGA NEWS, 27 NOVEMBER 2024 ಶಿವಮೊಗ್ಗ ಸಿಟಿ : ಪೊಲೀಸ್‌ ವಾಹನ ಕಂಡು ಬೈಕ್‌ಗಳ ಸಹಿತ ಪರಾರಿಯಾಗಲು ಯತ್ನಿಸಿದ್ದ ಮೂವರು ಯುವಕರನ್ನು (Youths) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳ್ಳತನ ಮಾಡಿದ್ದ ಬೈಕುಗಳ ಮಾರಾಟಕ್ಕೆ ಯತ್ನಿಸುತ್ತಿದ್ದಾಗ ಪೊಲೀಸ್‌ ವಾಹನ ಕಂಡು ಹೆದರಿ ಪರಾರಿಯಾಗಿದ್ದಾಗಿ ಯುವಕರು ತಪ್ಪೊಪ್ಪಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಶಿವಮೊಗ್ಗದ ಸುಬ್ಬಯ್ಯ ಮೆಡಿಕಲ್‌ ಕಾಲೇಜು ಸಮೀಪದ ಪುರಲೆ ಬೈಪಾಸ್‌ ಬಳಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಬೆಳಗ್ಗೆ ಗಸ್ತು ತಿರುಗುತ್ತಿದ್ದರು. ಬೈಪಾಸ್‌ … Read more

ಮಾಚೇನಹಳ್ಳಿಯಲ್ಲಿ ಕೆಲಸ ಮುಗಿಸಿ ಹೊರ ಬಂದ ಉದ್ಯೋಗಿಗೆ ಕಾದಿತ್ತು ಶಾಕ್

bike theft reference image

BHADRAVATHI NEWS, 18 NOVEMBER 2024 : ಮಾಚೇನಹಳ್ಳಿ ಕೈಗಾರಿಕೆ ಪ್ರದೇಶದಲ್ಲಿ ಉದ್ಯೋಗಿಯೊಬ್ಬರ ಬೈಕ್‌ (Bike) ಕಳ್ಳತನವಾಗಿದೆ. ಕಾರ್ಖನೆಯೊಂದರ ಮುಂದೆ ನಿಲ್ಲಿಸಿದ್ದ ಸ್ಪ್ಲೆಂಡರ್‌ ಪ್ಲಸ್‌ ಬೈಕ್‌ ನಾಪತ್ತೆಯಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಭದ್ರಾವತಿಯ ಮಂಜು ನಾಯ್ಕ್‌ ಮಾಚೇನಹಳ್ಳಿಯ ಕೈಗಾರಿಕೆ ಪ್ರದೇಶದ ಕೈಗಾರಿಕೆಯೊಂದರಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದಾರೆ. ಕೆಲಸ ಮುಗಿಸಿ ರಾತ್ರಿ 11 ಗಂಟೆಗೆ ಕಾರ್ಖಾನೆಯಿಂದ ಹೊರ ಬಂದಾಗ ಬೈಕ್‌ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದ ಬಳಕ ಮಂಜು ನಾಯ್ಕ್‌ ಭದ್ರಾವತಿ ನ್ಯೂ ಟೌನ್‌ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ತನಿಖೆ … Read more