ಗೃಹ ಜ್ಯೋತಿ ಉಚಿತ ವಿದ್ಯುತ್‌ ನಿರೀಕ್ಷೆಯಲ್ಲಿದ್ದ ಗ್ರಾಹಕನಿಗೆ ಮೆಸ್ಕಾಂನಿಂದ ಶಾಕ್‌

Mescom-high-bill-to-consumer

SHIVAMOGGA LIVE NEWS | 11 AUGUST 2023 SAGARA : ಗೃಹ ಜ್ಯೋತಿ (Gruha Jyothi) ಯೋಜನೆ ಅಡಿ ಗೃಹ ಬಳಕೆಗೆ 200 ಯುನಿಟ್‌ ವಿದ್ಯುತ್‌ ಉಚಿತ (Free Power) ಎಂದು ಸರ್ಕಾರ ಘೋಷಿಸಿದೆ. ಈ ಯೋಜನೆ ಅಡಿ ಅರ್ಜಿ ಸಲ್ಲಿಸಿ ಉಚಿತ ವಿದ್ಯುತ್‌ ಪಡೆಯುವ ನಿರೀಕ್ಷೆಯಲ್ಲಿದ್ದ ಗ್ರಾಹಕರೊಬ್ಬರಿಗೆ ಮೆಸ್ಕಾಂ ಶಾಕ್‌ ನೀಡಿದೆ. ಸಾಗರ ತಾಲೂಕು ಸಿರಿವಂತೆ ಸಮೀಪದ ಕೋಗೋಡು ಗ್ರಾಮದ ಶ್ರೀಧರ್‌ ಭಟ್‌ ಅವರಿಗೆ ಈ ತಿಂಗಳು 80,747 ರೂ. ವಿದ್ಯುತ್‌ ಬಿಲ್‌ ನೀಡಲಾಗಿದೆ. … Read more

ಹೊಟ್ಟೆ ತುಂಬಾ ತಿಂದು, ಬಿಲ್ ಕೇಳಿದ್ದಕ್ಕೆ ಹೊಟೇಲ್ ಮಾಲೀಕನಿಗೆ ಒಡೆದ ಬಾಟಲಿಯಲ್ಲಿ ಚುಚ್ಚಿದರು

Tunga-Nagara-Police-Station-Shimoga

SHIVAMOGGA LIVE NEWS | SHIMOGA | 15 ಜೂನ್ 2022 ಹೊಟೇಲ್’ನಲ್ಲಿ ಊಟ ಮಾಡಿ, ಬಿಲ್ ಪಾವತಿಸುವಂತೆ ತಿಳಿಸಿದ ಮಾಲೀಕನಿಗೆ ಒಡೆದ ಬಾಟಲಿಯಲ್ಲಿ ಚುಚ್ಚಲು ಯತ್ನಿಸಿ, ಕೊಲೆ ಬೆದರಿಕೆ ಒಡ್ಡಲಾಗಿದೆ. ಈ ಸಂಬಂಧ ಇಬ್ಬರು ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ. ASSAULT ಶಿವಮೊಗ್ಗದ ಸಕ್ರೆಬೈಲು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಸಕ್ರೆಬೈಲು ಹೊಟೇಲ್’ನ ಕೆ.ಎಂ.ರವಿ ಎಂಬುವವರ ಮೇಲೆ ಹಲ್ಲೆ ನಡೆಸಲಾಗಿದೆ. ಏನಿದು ಪ್ರಕರಣ? ದಾಳಿಗೇನು ಕಾರಣ? ಸಕ್ರೆಬೈಲು ಹೊಟೇಲ್’ಗೆ ಬಂದಿದ್ದ ನಾಲ್ವರು ಯುವಕರು ಮಧ್ಯಾಹ್ನದಿಂದ ಸಂಜೆವರೆಗೆ ಇದ್ದರು. … Read more

ಹುಷಾರ್, ನಿಮ್ಮ ಮನೆಗೂ ಬರಬಹುದು ‘ಮೆಸ್ಕಾಂ ಬಿಲ್ ಕಲೆಕ್ಟರ್’, ಭದ್ರಾವತಿಯಲ್ಲೊಂದು ವಿಚಿತ್ರ ಕೇಸ್

Bhadravathi News Graphics

SHIVAMOGGA LIVE NEWS | BHADARAVATHI| 14 ಜೂನ್ 2022 ಮೆಸ್ಕಾಂ ಬಿಲ್ ಕಲೆಕ್ಟರ್ ಎಂದು ಹಣ ವಸೂಲಿ ಮಾಡಿ, ಜನರನ್ನು ವಂಚಿಸಲು ಮುಂದಾಗಿದ್ದ ವ್ಯಕ್ತಿಯೊಬ್ಬ ಕಂಬಿ ಎಣಿಸುವಂತಾಗಿದೆ. ಸಾರ್ವಜನಿಕರೆ ಹಿಡಿದು ಆತನನ್ನು ಮೆಸ್ಕಾಂ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಭದ್ರಾವತಿ ಹಳೇ ನಗರದ ಕುಂಬಾರ ಬೀದಿಯಲ್ಲಿ ಘಟನೆ ಸಂಭವಿಸಿದೆ. ತಾನು ಮೆಸ್ಕಾಂ ಬಿಲ್ ಕಲೆಕ್ಟರ್ ಎಂದು ಮಹಿಳೆಯೊಬ್ಬರನ್ನು ವಂಚಿಸಲು ಮುಂದಾಗಿದ್ದಾಗ, ಸಾರ್ವಜನಿಕರೆ ಈತನನ್ನು ಹಿಡಿದಿದ್ದಾರೆ. FAKE BILL COLLECTOR ಏನಿದು ಘಟನೆ? ಕುಂಬಾರ ಬೀದಿಯ ಶಾಂತಮ್ಮ ಎಂಬುವವರ ಮನೆ … Read more

ಲಕ್ಷ ಲಕ್ಷ ಕರೆಂಟ್ ಬಿಲ್ ಬಾಕಿ, ಎರಡು ಗ್ರಾಮ ಪಂಚಾಯಿತಿ ಕಚೇರಿಯ ವಿದ್ಯುತ್ ಕಟ್

Thirthahalli Name Graphics

ಶಿವಮೊಗ್ಗದ ಲೈವ್.ಕಾಂ | THIRTHAHALLI NEWS |  29 ಡಿಸೆಂಬರ್ 2021 ವಿದ್ಯುತ್ ಬಿಲ್ ಪಾವತಿ ಮಾಡದ ಗ್ರಾಮ ಪಂಚಾಯಿತಿಗಳಿಗೆ ಮೆಸ್ಕಾಂ ಅಧಿಕಾರಿಗಳು ಶಾಕ್ ನೀಡಿದ್ದಾರೆ. ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ಮೀಟರ್’ಗಳಿಗೆ ಅಳವಡಿಸಿದ್ದ ಫ್ಯೂಸ್ ಕಿತ್ತೊಯ್ದಿದ್ದಾರೆ. ತೀರ್ಥಹಳ್ಳಿ ತಾಲೂಕು ಮೇಲಿನಕುರುವಳ್ಳಿ ಗ್ರಾಮ ಪಂಚಾಯಿತಿ ಮತ್ತು ಮುಳಬಾಗಿಲು ಗ್ರಾಮ ಪಂಚಾಯಿತಿ ಕಚೇರಿಗಳ ವಿದ್ಯುತ್ ಕಡಿತಗೊಳಿಸಲಾಗಿದೆ. ಎಷ್ಟೆಷ್ಟು ಬಾಕಿ ಇದೆ? ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿಯು ತಾಲೂಕಿನ ಅತಿದೊಡ್ಡ ಮತ್ತು ತೆರಿಗೆ, ರಾಯಲ್ಟಿ ರೂಪದಲ್ಲಿ ಅತಿ ಹೆಚ್ಚು ಆದಾಯ ಹೊಂದಿದೆ. … Read more

SHIMOGA CITY | ನೀರಿನ ಕಂದಾಯ ಪಾವತಿಗೆ ವಿಶೇಷ ಕೌಂಟರ್, ಬಾಕಿ ಉಳಿಸಿಕೊಂಡರೆ ನೀರು ಪೂರೈಕೆ ಕಟ್

Water Tap image

ಶಿವಮೊಗ್ಗ ಲೈವ್.ಕಾಂ | SHIMOGA NEWS | 04 FEBRUARY 2021 ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗಾಗಿ ವಿಶೇಷ ಕೌಂಟರ್‍ಗಳನ್ನು ತೆರೆಲಾಗಿದೆ. ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗವು ಈ ಸಂಬಂಧ ಪ್ರಕಟಣೆಯಲ್ಲಿ  ತಿಳಿಸಿದೆ. ಎಲ್ಲೆಲ್ಲಿ ವಿಶೇಷ ಕೌಂಟರ್? ದುರ್ಗಿಗುಡಿ ಸರ್ಕಾರಿ ಶಾಲೆ ಹತ್ತಿರ, ಶಾಂತಿನಗರ ಪೊಲೀಸ್ ಚೌಕಿ ಸರ್ಕಲ್ ಹತ್ತಿರ, ವಿನೋಬನಗರ ಪೊಲೀಸ್ ಚೌಕಿ ಹತ್ತಿರ ಹಾಗೂ ವಿದ್ಯಾನಗರ ಕೆನರಾ ಬ್ಯಾಂಕ್ ಹತ್ತಿರ ವಿಶೇಷ ಕಂದಾಯ ವಸೂಲಾತಿ … Read more

ಕರೋನ ಕಾರಣದಿಂದ ಬಿಲ್ ಬಾಕಿ ಉಳಿಸಿಕೊಂಡ ಗ್ರಾಹಕರಿಗೆ ಭದ್ರಾವತಿಯಲ್ಲಿ ಮೆಸ್ಕಾಂ ಶಾಕ್

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 21 ಸೆಪ್ಟಂಬರ್ 2020 ಕರೋನ ನೆಪದಲ್ಲಿ ವಿದ್ಯುತ್ ಬಿಲ್ ಪಾವತಿಸದ ಗ್ರಾಹಕರಿಗೆ ಮೆಸ್ಕಾಂ ಶಾಕ್ ನೀಡಿದೆ. ಭದ್ರಾವತಿಯಲ್ಲಿ ಬಿಲ್ ಪಾವತಿಸದ ಗ್ರಾಹಕರ ವಿದ್ಯುತ್ ಕಡಿತ ಮಾಡುವ ಎಚ್ಚರಿಕೆ ನೀಡಿದೆ. ಕರೋನ ಕಾರಣ ಮೆಸ್ಕಾಂನಲ್ಲಿ ಕಂದಾಯ ವಸೂಲಾತಿ ಕುಂಠಿತವಾಗಿದೆ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಗ್ರಾಹಕರು ಕೂಡಲೆ ಹಣ ಪಾವತಿಸಬೇಕು ಎಂದು ಮನವಿ ಮಾಡಿದೆ. ಒಂದು ವೇಳೆ ಬಿಲ್ ಪಾವತಿಸದಿದ್ದರೆ, ಸೆಪ್ಟೆಂಬರ್ 21ರಿಂದ 30ರವರೆಗೆ ಸಾಮೂಹಿಕವಾಗಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ … Read more