ಮಾಜಿ ಸಿಎಂ ಬಂಗಾರಪ್ಪ ಜನ್ಮದಿನ, ಶಿವಮೊಗ್ಗದಲ್ಲಿ ವಿವಿಧ ಕಾರ್ಯಕ್ರಮ, ಎಲ್ಲೆಲ್ಲಿ ಏನೇನು ನಡೆಯಿತು?

271025-NSUI-distributes-books-to-hostel-students-Bangarappa-Birthday.webp

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ ಹಾಗೂ ಎನ್‌ಎಸ್‌ಯುಐ ಜಿಲ್ಲಾ ಘಟಕದಿಂದ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಜನ್ಮದಿನ (Birthday) ಆಚರಿಸಲಾಯಿತು. ಎಲ್ಲೆಲ್ಲಿ ಏನೇನು ಕಾರ್ಯಕ್ರಮ ನಡೆಯಿತು? ನಗರದ ರೆಡ್ ಕ್ರಾಸ್ ಸಂಜೀವಿನಿ ರಕ್ತ ಕೇಂದ್ರದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರಕ್ಕೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆ‌ರ್.ಎಂ.ಮಂಜುನಾಥ್ ಗೌಡ ಚಾಲನೆ ನೀಡಿದರು. ಮಾಜಿ ಸಂಸದ ಆಯನೂರು ಮಂಜುನಾಥ್, ಶಿಮುಲ್ ಅಧ್ಯಕ್ಷ ವಿದ್ಯಾಧರ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮರಿಯಪ್ಪ, ನಿರ್ದೇಶಕ ಎಂ.ಶ್ರೀಕಾಂತ್‌, ಪ್ರಮುಖರಾದ ರಮೇಶ್ ಇಕ್ಕೇರಿ, ಚೈತ್ರಾ ಮೋಹನ್, … Read more

ಪ್ರಧಾನಿ ಮೋದಿ 75ನೇ ಜನ್ಮದಿನ, ಶಿವಮೊಗ್ಗ ಜಿಲ್ಲೆಯ ಏಳು ಕಡೆ ಆರೋಗ್ಯ ಶಿಬಿರ, ಎಲ್ಲೆಲ್ಲಿ ಯಾವಾಗ ನಡೆಯಲಿದೆ?

BY-Ragahvendra-Press-meet-at-BJP-Office-in-Shimoga - Speaks about health camp

ಶಿವಮೊಗ್ಗ: ಸೆ.17ರಂದು ಪ್ರಧಾನಿ ನರೇಂದ್ರ ಮೋದಿ ಅವರ 75ನೇ ವರ್ಷದ ಜನ್ಮದಿನ. ಇದರ ಅಂಗವಾಗಿ ದೇಶದಲ್ಲಿ ಸ್ವಸ್ತ ನಾರಿ ಸಶಕ್ತ ಪರಿವಾರ ಅಭಿಯಾನ ಪ್ರಾರಂಭಿಸಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲು ಈ ಆರೋಗ್ಯ ಅಭಿಯಾನ (Health Camps) ನಡೆಯಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಬಿಜೆಪಿ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಸೆ.17ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿಂದ ಅ.2ರಂದು ಗಾಂಧೀಜಿ ಮತ್ತು ಲಾಲ್‌ ಬಹದ್ದೂರ್‌ ಶಾಸ್ತ್ರಿ‌ ಅವರ ಜನ್ಮದಿನದವರೆಗೆ ಈ ಅಭಿಯಾನ ನಡೆಯಲಿದೆ. ಶಿವಮೊಗ್ಗ ಜಿಲ್ಲೆಯ … Read more

ಶಿವಮೊಗ್ಗದಲ್ಲಿ ವಿಜೃಂಭಣೆಯಿಂದ ಶ್ರೀಕಾಂತ್‌ ಜನ್ಮದಿನಾಚರಣೆ, ಹೇಗಿತ್ತು ಸಂಭ್ರಮ? ಯಾರೆಲ್ಲ ಏನೆಲ್ಲ ಹೇಳಿದರು?

M-Srikanth-Birthday-in-Shimoga-minister-madhu-bangarappa-wishes

ಶಿವಮೊಗ್ಗ : ಕಾಂಗ್ರೆಸ್‌ ಮುಖಂಡ ಎಂ.ಶ್ರೀಕಾಂತ್‌ ಜನ್ಮದಿನವನ್ನು (Birthday) ಅವರ ಅಭಿಮಾನಿಗಳು ವಿಜೃಂಭಣೆಯಿಂದ ಆಚರಿಸಿದರು. ನಗರದ ಬಂಜಾರ ಕನ್ವೆನ್ಷನ್‌ ಹಾಲ್‌ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಎಂ.ಶ್ರೀಕಾಂತ್‌ ಕೇಕ್‌ ಕತ್ತರಿಸಿ ಜನ್ಮದಿನ ಆಚರಿಸಿಕೊಂಡರು. ಇದಕ್ಕೂ ಮುನ್ನ ಬಂಜಾರ ಕನ್ವೆನ್ಷನ್‌ ಹಾಲ್‌ಗೆ ಎಂ.ಶ್ರೀಕಾಂತ್‌ ಅವರಿಗೆ ಅದ್ಧೂರಿ ಸ್ವಾಗತ ನೀಡಲಾಯಿತು. ಮೆರವಣಿಗೆ ಮೂಲಕ ಅವರನ್ನು ಸಭಾಂಗಣಕ್ಕೆ ಕರೆತರಲಾಯಿತು. ಬಳಿಕ ನಟ ಪುನಿತ್‌ ರಾಜ್‌ಕುಮಾರ್‌ ಅಭಿನಯದ ರಾಜಕುಮಾರ ಸಿನಿಮಾದ ಹಾಡಿನ ಮೂಲಕ ಅಭಿಮಾನಿಗಳು ಜನ್ಮದಿನದ ಶುಭಕೋರಿದರು. ಯಾರೆಲ್ಲ ಏನೆಲ್ಲ ಹೇಳಿದರು? ನಮ್ಮ ತಂದೆ ಬಂಗಾರಪ್ಪ … Read more

ಬಂಗಾರಧಾಮದಲ್ಲಿ ಬಂಗಾರಪ್ಪಗೆ ನಮನ, ಮೂವರಿಗೆ ಬಂಗಾರ ಪ್ರಶಸ್ತಿ ಪ್ರದಾನ

Bangarappa-Birthday-at-Bangaradhama-in-Soraba.

SORABA NEWS, 27 OCTOBER 2024 : ಮಾಜಿ ಮುಖ್ಯಮಂತ್ರಿ ಎಸ್‌.ಬಂಗಾರಪ್ಪ ಅವರ 92ನೇ ಜನ್ಮದಿನದ (Birthday) ಅಂಗವಾಗಿ ಮೂವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸೊರಬದ ಬಂಗಾರಧಾಮದಲ್ಲಿ ನಡೆದ ಸಮಾರಂಭದಲ್ಲಿ ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಪ್ರಶಸ್ತಿ ನೀಡಿ ಗೌರವಿಸಿದರು. ಸುಮಂಗಲಿ ಸೇವಾಶ್ರಮದ ಅಧ್ಯಕ್ಷೆ ಎಸ್‌.ಜಿ.ಸುಶೀಲಮ್ಮ, ಸಾಹಿತಿ ಕುಂ.ವೀರಭದ್ರಪ್ಪ, ಗ್ರಾಮೀಣ ರಂಗಭೂಮಿ ಕಲಾವಿದೆ ಪ್ರತಿಭಾ ನಾರಾಯಣ್‌ ಅವರಿಗೆ ಬಂಗಾರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಯಾರೆಲ್ಲ ಏನೆಲ್ಲ ಮಾತನಾಡಿದರು? ಎಸ್. ಬಂಗಾರಪ್ಪ ಮುಖ್ಯಮಂತ್ರಿ ಆಗಿದ್ದಾಗ ಜನಪರ ಯೋಜನೆಗಳನ್ನು … Read more

ಶಿವಮೊಗ್ಗದಲ್ಲಿ ಡಿಕೆಶಿ ಫೋಟೊಗೆ ಹಾಲಿನ ಅಭಿಷೇಕ, ಕಾರ್ಯಕರ್ತರಿಂದ ವಿಶೇಷ ಪೂಜೆ, ಪ್ರತಿಭಾ ಪುರಸ್ಕಾರ

DK-Shivakumar-Birthday-in-Shimoga

SHIVAMOGGA LIVE NEWS | 16 MAY 2024 SHIMOGA : ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ಅಭಿಮಾನಿಗಳು ನಗರದ ವಿವಿಧೆಡೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಹುಟ್ಟುಹಬ್ಬ (Birthday) ಆಚರಿಸಿದರು. ವಿವಿಧೆಡೆ ಪೂಜೆ ಸಲ್ಲಿಸಿ, ಸಿಹಿ ಹಂಚಲಾಯಿತು. ಎಲ್ಲೆಲ್ಲಿ ಹೇಗಿತ್ತು ಸಂಭ್ರಮಾಚರಣೆ? ವಿಶೇಷ ಪೂಜೆ : ಎನ್‌ಎಸ್‌ಯುಐ ವಿದ್ಯಾರ್ಥಿ ಸಂಘಟನೆ ವತಿಯಿಂದ ರವೀಂದ್ರ ನಗರದ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಡಿ.ಕೆ.ಶಿವಕುಮಾರ್‌ ಅವರಿಗೆ ಉತ್ತಮ ಆರೋಗ್ಯ, ಉನ್ನತ ಸ್ಥಾನ, ರಾಜ್ಯದ ಅಭಿವೃದ್ಧಿ ಕಾರ್ಯ ನಡೆಸುವ ಶಕ್ತಿ … Read more

ಭದ್ರಾವತಿಯ ವಿವಿಧೆಡೆ ಮಾಜಿ ಶಾಸಕ ಅಪ್ಪಾಜಿಗೌಡ ಹುಟ್ಟುಹಬ್ಬ, ಸ್ಮರಣೆ

Appaji-Gowda-Birthday-at-Bhadravathi

SHIVAMOGGA LIVE NEWS | BHADRAVATHI | 21 ಜೂನ್ 2022 ಮಾಜಿ ಶಾಸಕ ಅಪ್ಪಾಜಿಗೌಡ (APPAJI GOWDA) ಅವರ ಹುಟ್ಟುಹಬ್ಬವನ್ನು (BIRTHDAY) ಕುಟುಂಬದವರು, ಅಭಿಮಾನಿಗಳು ಆಚರಿಸಿದರು. ಭದ್ರಾವತಿ ತಾಲೂಕಿನ ವಿವಿಧೆಡೆ ಅಪ್ಪಾಜಿಗೌಡ ಅವರನ್ನು ಜನರು ಸ್ಮರಿಸಿಕೊಂಡರು. ಸಮಾಧಿಗೆ ಪೂಜೆ ಸಲ್ಲಿಸಿದ ಕುಟುಂಬ ಹುಟ್ಟುಹಬ್ಬದ ಅಂಗವಾಗಿ ಮಾಜಿ ಶಾಸಕ ಅಪ್ಪಾಜಿಗೌಡ ಅವರ ಕುಟುಂಬದವರು ಅವರ ಸಮಾಧಿಗೆ ಪೂಜೆ ಸಲ್ಲಿಸಿದರು. ಭದ್ರಾವತಿ ತಾಲೂಕು ಗೋಣಿಬೀಡು ಗ್ರಾಮದ ತೋಟದಲ್ಲಿ ಅಪ್ಪಾಜಿಗೌಡ ಅವರ ಸಮಾಧಿ ಸ್ಥಳವಿದೆ. ಅಲ್ಲಿಗೆ ಭೇಟಿ ನೀಡಿ, ಪೂಜೆ … Read more

ಶಿವಮೊಗ್ಗ ಜೆಡಿಎಸ್ ಕಚೇರಿಯಲ್ಲಿ ಶ್ರೀಕಾಂತ್ ಜನ್ಮದಿನ

M-Srikanth-Birthday-in-Shimoga-JDS-office

SHIVAMOGGA LIVE NEWS | 29 ಮಾರ್ಚ್ 2022 ಕಾರ್ಯಕರ್ತರು ಪಕ್ಷದ ಆಸ್ತಿ ಎಂದು ಜೆಡಿಎಸ್ ಮುಖಂಡ ಎಂ.ಶ್ರೀಕಾಂತ್ ಹೇಳಿದರು. ಜೆಡಿಎಸ್ ಕಾರ್ಯಾಲಯದಲ್ಲಿ ಶ್ರೀಕಾಂತ್ ಜನ್ಮದಿನದ ಪ್ರಯುಕ್ತ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ಚಿರಋಣಿ ಎಂದರು. ಮುಂದಿನ ದಿನಗಳಲ್ಲಿಯೂ ಪಕ್ಷ  ಹಾಗೂ ತಮ್ಮ ಮೇಲೆ ಇದೇ ರೀತಿ ಪ್ರೀತಿ, ವಿಶ್ವಾಸ ಹೊಂದಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಶಾರದಾ ಪೂರ್ಯ ನಾಯ್ಕ್ … Read more

ಶಿವಮೊಗ್ಗದಲ್ಲಿ ಮಧು ಬಂಗಾರಪ್ಪ ಹುಟ್ಟುಹಬ್ಬ, 3 ಪ್ರಮುಖ ನಿರ್ಧಾರ ಪ್ರಕಟ

Madhu-Bangarappa-Birthday-at-Shimoga

SHIVAMOGGA LIVE NEWS | 2 ಮಾರ್ಚ್ 2022 ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಇವತ್ತು ಶಿವಮೊಗ್ಗದಲ್ಲಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡರು. ಕಾಂಗ್ರೆಸ್ ಸೇರಿದಂತೆ ವಿವಿಧ ಪಕ್ಷದ ಮುಖಂಡರು ಮಧು ಬಂಗಾರಪ್ಪ ಅವರಿಗೆ ಶುಭ ಹಾರೈಸಿದರು. ಈ ವೇಳೆ, ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ತಮ್ಮ ಗುರಿ ಎಂದು ಅವರು ತಿಳಿಸಿದರು. ಶಿವಮೊಗ್ಗದ ಕಲ್ಲಹಳ್ಳಿಯಲ್ಲಿ ಇರುವ ತಮ್ಮ ಮನೆಯಲ್ಲಿ ಮಧು ಬಂಗಾರಪ್ಪ ಹುಟ್ಟುಹಬ್ಬ ಆಚರಿಸಿಕೊಂಡರು. ಪಕ್ಷದ ಪ್ರಮುಖರು, ಅಭಿಮಾನಿಗಳು, ಬೆಂಬಲಿಗರು ಮಧು ಬಂಗಾರಪ್ಪ ಅವರಿಗೆ ಶುಭ ಹಾರೈಸಿದರು. … Read more

ಶಿವಮೊಗ್ಗದಲ್ಲಿ ಪೆಂಡಾಲ್ ಹಾಕಿ ಶ್ವಾನದ ಅದ್ಧೂರಿ ಹುಟ್ಟುಹಬ್ಬ, 150 ಜನಕ್ಕೆ ಬಿರಿಯಾನಿ ಊಟ, ದುಬಾರಿ ಗಿಫ್ಟ್

140122 Dog Birthday In Shimoga Ragigudda

ಶಿವಮೊಗ್ಗದ ಲೈವ್.ಕಾಂ | SHIMOGA NEWS | 14 ಜನವರಿ 2022 ಶ್ವಾನ ಪ್ರಿಯರೊಬ್ಬರು ಶಿವಮೊಗ್ಗದಲ್ಲಿ ತಾವು ಸಾಕಿರುವ ಶ್ವಾನದ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ. ಪೆಂಡಾಲ್ ಹಾಕಿಸಿ, ಕೇಕ್ ಕಟ್ ಮಾಡಿಸಿ, ಸ್ನೇಹಿತರಿಗೆಲ್ಲ ಬಿರಿಯಾನಿ ಊಟ ಹಾಕಿಸಿದ್ದಾರೆ. ಅಷ್ಟೆ ಅಲ್ಲ, ತಮ್ಮ ಅಚ್ಚುಮೆಚ್ಚಿನ ಶ್ವಾನಕ್ಕೆ ಅತ್ಯಂತ ದುಬಾರಿ ಗಿಫ್ಟ್ ನೀಡಿದ್ದಾರೆ. ರಾಗಿಗುಡ್ಡದ ಮೊಹಮ್ಮದ್ ಅಯಾಜ್ ಅವರು ಸೈಬೀರಿಯನ್ ಹಸ್ಕಿ ತಳಿಯ ಶ್ವಾನವೊಂದನ್ನು ಸಾಕಿದ್ದಾರೆ. ಅದಕ್ಕೆ ಟೈಸನ್ ಎಂದು ಹೆಸಿರಿಟ್ಟಿದ್ದಾರೆ. ಜನವರಿ 13ರಂದು ಟೈಸನ್’ಗೆ ಮೊದಲ ವರ್ಷದ ಹುಟ್ಟುಹಬ್ಬ. … Read more

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರ ಹುಟ್ಟುಹಬ್ಬ, ಗೋಶಾಲೆಗೆ ಮೇವು

071121 Birthday at Gow Shaala BV Shrinivas

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ನವೆಂಬರ್ 2021 ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಹುಟ್ಟಹಬ್ಬದ ಅಂಗವಾಗಿ ಗೋ ಶಾಲೆಯಲ್ಲಿ ಗೋವುಗಳಿಗೆ ಮೇವು ವಿತರಿಸಲಾಯಿತು. ಶಿವಮೊಗ್ಗದ ಅಬ್ಬಲಗೆರೆಯಲ್ಲಿರುವ ಶ್ರೀ ಜ್ಞಾನೇಶ್ವರಿ ಗೋಶಾಲೆಯಲ್ಲಿ ಮೇವು ನೀಡಲಾಯಿತು. ಯುವ ಕಾಂಗ್ರೆಸ್, ಸ್ನೇಹ ಕೂಟದ ಸಹಯೋಗದಲ್ಲಿ ಮೇವು ವಿತರಣೆ ಮಾಡಲಾಯಿತು. ಇದೆ ವೇಳೆ ಮಾತನಾಡಿದ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್, ಸೇವಾ ಮನೋಭಾವನೆಯಿಂದ ನಿಸ್ವಾರ್ಥ ಸೇವೆ ಮಾಡಿದರೆ ಮನುಷ್ಯ ಎಂತಹ ಎತ್ತರಕ್ಕೂ ಏರಬಹುದು ಎನ್ನುವುದನ್ನು ಬಿ.ವಿ. … Read more