ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?

BY-Vijayendra-Protest-in-Shikaripura

ಶಿಕಾರಿಪುರ: ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದ ಸಂದರ್ಭ 50,000 ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ (Gherao) ಹಾಕಲಾಗುವುದು. ಆ ಮೂಲಕ ರೈತ (Farmers) ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗುವುದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಶಿಕಾರಿಪುರದಲ್ಲಿ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ (Protest) ಪಾಲ್ಗೊಂಡಿದ್ದ ಬಿ.ವೈ.ವಿಜಯೇಂದ್ರ, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಎತ್ತಿನಗಾಡಿಯಲ್ಲಿ ಪಾಲ್ಗೊಂಡು ಗಮನಸೆಳೆದರು. ವಿಜಯೇಂದ್ರ ಏನೇನು ಹೇಳಿದರು? ಪಾಯಿಂಟ್‌ 1: ರೈತರ ಹಿತಕಾಯುವುದಾಗಿ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರವನ್ನು … Read more

ಶಿವಮೊಗ್ಗ ಜಿಲ್ಲಾ ಬಿಜೆಪಿಗೆ ಪದಾಧಿಕಾರಿಗಳ ನೇಮಕ, ಯಾರಿಗೆಲ್ಲ ಯಾವ ಜವಾಬ್ದಾರಿ ನೀಡಲಾಗಿದೆ?

BJP-Office-Shimoga

ಶಿವಮೊಗ್ಗ: ಜಿಲ್ಲಾ ಬಿಜೆಪಿಯ ನೂತನ ಪದಾಧಿಕಾರಿಗಳ ಪಟ್ಟಿ ಪ್ರಕಟಿಸಲಾಗಿದೆ. ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಸೇರಿ ವಿವಿಧ ಹುದ್ದೆಗಳಿಗೆ ಮುಖಂಡರು, ಕಾರ್ಯಕರ್ತರನ್ನು ನೇಮಿಸಲಾಗಿದೆ. ಯಾವ್ಯಾವ ಹುದ್ದೆಗೆ ಯಾರೆಲ್ಲ ನೇಮಕ? ಜಿಲ್ಲಾ ಉಪಾಧ್ಯಕ್ಷರು: ಎಸ್. ಜ್ಞಾನೇಶ್ವರ್, ಕೊಳಗಿ ರೇವಣಪ್ಪ, ಗಜಾನನ ರಾವ್‌, ಎನ್. ಪದ್ಮನಿ, ಎ.ಟಿ ನಾಗರತ್ನ, ಎನ್.ಜಿ ನಾಗರಾಜ್, ಸೋಮಶೇಖರ್ ಚಂದುವಳ್ಳಿ, ಪ್ರಕಾಶ್ ತಲಕಾಲಕೊಪ್ಪ. ಪ್ರಧಾನ ಕಾರ್ಯದರ್ಶಿ: ಶಿವರಾಜು, ಎಂ.ಬಿ ಹರಿಕೃಷ್ಣ ಮತ್ತೂರು, ಸಿ.ಹೆಚ್ ಮಾಲತೇಶ್. ಕಾರ್ಯದರ್ಶಿ: ಸುವರ್ಣ ಟೀಕಪ್ಪ, ಶ್ರೀನಿವಾಸ್ ಕನಸಿನಕಟ್ಟೆ, ಶಿವಕುಮಾ‌ರ್ ಕಡಸೂರು, ಸುರೇಖಾ ಮುರುಳಿಧರ್, … Read more

ಶಿವಮೊಗ್ಗದಲ್ಲಿ ಮುತ್ತಿಗೆ ಯತ್ನ, ಬಿಜೆಪಿ ಕಾರ್ಯಕರ್ತರ ಬಂಧನ

BJP-Workers-arrested-at-SP-Office-in-Shimoga-city

ಶಿವಮೊಗ್ಗ: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾಥಿತ್ಯ ಖಂಡಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಶಿವಮೊಗ್ಗ ಜಿಲ್ಲಾ ಪೊಲೀಸ್‌ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ಸಂದರ್ಭ ಬಿಜೆಪಿ ಮುಖಂಡರನ್ನು ಪೊಲೀಸರು ಬಂಧಿಸಿದರು (Arrest). ಇದಕ್ಕೂ ಮುನ್ನ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರಶಾಂತ್‌ ಕುಕ್ಕೆ, ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹವು ಐಷಾರಾಮಿ ಹೋಟೆಲ್, ಮನರಂಜನಾ ಕ್ಲಬ್‌ ಆಗಿ ಪರಿವರ್ತನೆಗೊಂಡಿದೆ. ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡುತ್ತಿರುವ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಗೃಹಸಚಿವರು ರಾಜೀನಾಮೆ … Read more

ಶಿವಮೊಗ್ಗ ಬಿಜೆಪಿ ಕಚೇರಿ ಮುಂಭಾಗ ವಂದೇ ಮಾತರಂ

Vande-Mataram-song-in-front-of-BJP-Office-in-shimoga-city.

ಶಿವಮೊಗ್ಗ: ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ‘ವಂದೇ ಮಾತರಂ’ ಗೀತೆ ಹಾಡಿದರು. (Vande Mataram) ವಂದೇ ಮಾತರಂ ಗೀತೆಗೆ 150 ವರ್ಷ ತುಂಬಿದ ಹಿನ್ನೆಲೆ ದೇಶದೆಲ್ಲೆಡೆ ಗೀತೆ ಗಾಯನ ಮತ್ತು ಸಂಭ್ರಮದ ಆಚರಣೆಯಂತೆ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗದಲ್ಲೂ ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯಾ ನಂತರದ ದೇಶಪ್ರೇಮದ ಕಿಚ್ಚಿಗೆ ವಂದೇ ಮಾತರಂ ಗೀತೆಯು ಪ್ರೇರಣೆ ನೀಡಿತು. ವಿಶ್ವದ ಅಪ್ರತಿಮ ನಾಯಕ … Read more

ಶಿವಮೊಗ್ಗದಲ್ಲಿ ಅಣ್ಣಾಮಲೈಗು ತಟ್ಟಿತು ವಿಮಾನ ಕ್ಯಾನ್ಸಲ್‌ ಬಿಸಿ, ತರಾತರಿಯಲ್ಲಿ ಮರಳಿದ ಮಾಜಿ ಐಪಿಎಸ್‌ ಅಧಿಕಾರಿ

Annamali-in-Shimoga-Mallesh-Convetion-Hall

ಶಿವಮೊಗ್ಗ: ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಶಿವಮೊಗ್ಗಕ್ಕೆ ಆಗಮಿಸಿದ್ದ ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರಿಗೆ ವಿಮಾನ ಕ್ಯಾನ್ಸಲ್‌ (Cancel) ಬಿಸಿ ತಟ್ಟಿದೆ. ಹಾಗಾಗಿ ತರಾತುರಿಯಲ್ಲಿ ಕಲ್ಯಾಣ ಮಂಟಪಕ್ಕೆ ಆಗಮಿಸಿ ಮರಳಿದರು. ಶಿವಮೊಗ್ಗದ ಒಡ್ಡಿನಕೊಪ್ಪ ಸಮೀಪದ ಮಲ್ಲೇಶ್‌ ಕನ್ವೆನ್ಷನ್‌ ಹಾಲ್‌ನಲ್ಲಿ ನಡೆಯುತ್ತಿದ್ದ ಪರಿಚಿತರೊಬ್ಬರ ಮದುವೆ ಸಮಾರಂಭದಲ್ಲಿ ಮಾಜಿ ಐಪಿಎಸ್‌ ಅಧಿಕಾರಿ, ಬಿಜೆಪಿ ಮುಖಂಡ ಅಣ್ಣಾಮಲೈ ಭಾಗವಹಿಸಿದ್ದರು. ವಿಮಾನ ಕ್ಯಾನ್ಸಲ್‌ ಬಿಸಿ ಅಣ್ಣಾಮಲೈ ಅವರು ಚೆನ್ನೈನಿಂದ ಶಿವಮೊಗ್ಗಕ್ಕೆ ನೇರವಾಗಿ ವಿಮಾನದಲ್ಲಿ ಆಗಮಿಸಬೇಕಿತ್ತು. ಆದರೆ ಸ್ಪೈಸ್‌ ಜೆಟ್‌ ವಿಮಾನ ರದ್ದಾಗಿದ್ದರಿಂದ … Read more

ಶಿವಮೊಗ್ಗದಲ್ಲಿಯು ಅ.31ರಿಂದ ಏಕತಾಯಾತ್ರೆ, ಹೇಗಿರುತ್ತೆ ಕಾರ್ಯಕ್ರಮ?

DS-Arun-Press-meet-in-Shimoga-city-about-kuvempu-university.

ಶಿವಮೊಗ್ಗ: ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 150ನೇ ಜನ್ಮದಿನೋತ್ಸವದ ಅಂಗವಾಗಿ ಅ. 31ರಿಂದ ನವೆಂಬರ್ 26ರವರೆಗೆ ಬಿಜೆಪಿಯಿಂದ ಏಕತಾಯಾತ್ರೆ (Ekata Yathre) ಹಮ್ಮಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಹೇಳಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅರುಣ್‌, ಏಕತಾಯಾತ್ರೆ ನಿಮಿತ್ತ ಬಿಜೆಪಿ ಜಿಲ್ಲಾ ಘಟಕದಿಂದ ವಿದ್ಯಾರ್ಥಿಗಳು ಮತ್ತು ಕಾರ್ಯಕರ್ತರು ತ್ರಿವರ್ಣಧ್ವಜ ಹಿಡಿದು ಪ್ರತಿ ದಿನ 8 ರಿಂದ 10 ಕಿ.ಮೀ ನಡೆಯಲಿದ್ದಾರೆ. ಗಿಡ ನೆಟ್ಟು ಗೋಪೂಜೆ ಮಾಡಿ ಪಾದಯಾತ್ರೆಗೆ ಚಾಲನೆ ನೀಡಲಾಗುವುದು ಎಂದರು. ಏಕತಾಯಾತ್ರೆಯ ಸಮಾರೋಪದಲ್ಲಿ … Read more

ಶಿವಮೊಗ್ಗದಲ್ಲಿ ಬಿಜೆಪಿಯಿಂದ ಒಂದು ಗಂಟೆಗು ಹೆಚ್ಚು ಹೊತ್ತು ರಸ್ತೆ ತಡೆ

BJP-Protest-at-Ashoka-Circle-In-Shimoga

ಶಿವಮೊಗ್ಗ: ರಸ್ತೆ ಗುಂಡಿಗಳನ್ನು (Pot Holes) ಮುಚ್ಚುವಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಇವತ್ತು ರಸ್ತೆ ತಡೆ ನಡೆಸಲಾಯಿತು. ಶಿವಮೊಗ್ಗ ಬಸ್‌ ನಿಲ್ದಾಣದ ಮುಂಭಾಗದ ಅಶೋಕ ಸರ್ಕಲ್‌ನಲ್ಲಿ ಮಾನವ ಸರಪಳಿ ನಿರ್ಮಿಸಿ ಸುಮಾರು ಒಂದು ಗಂಟೆ ಪ್ರತಿಭಟನೆ ನಡೆಸಿದರು. ರಾಜ್ಯಾದ್ಯಂತ ರಸ್ತೆಗಳಲ್ಲಿ ಗುಂಡಿಗಳಾಗಿವೆ. ಅವುಗಳನ್ನ ಮುಚ್ಚುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ರಾಜ್ಯ ಸರ್ಕಾರದ ವಿರುದ್ಧ ಭಿತ್ತಿ ಪತ್ರಗಳನ್ನು ಪ್ರದರ್ಶಿಸಿ ಘೋಷಣೆ … Read more

ಶಿವಪ್ಪನಾಯಕ ಪ್ರತಿಮೆ ಮುಂದೆ, ಗಾಂಧಿ ಬಜಾರ್‌ನಲ್ಲಿ ಸಿಹಿ ಹಂಚಿದ ಬಿಜೆಪಿ ಮುಖಂಡರು

GST-reduction-celebration-in-Shimoga-by-BJP-president-BY-Vijayendra.

ಶಿವಮೊಗ್ಗ: ಜಿಎಸ್‌ಟಿ (GST 2.0) ಸುಧಾರಣೆ ಹಿನ್ನೆಲೆ ಬಿಜೆಪಿಯಿಂದ ಶಿವಪ್ಪ ನಾಯಕ ವೃತ್ತದಲ್ಲಿ ಕೇಂದ್ರ ಸರ್ಕಾರಕ್ಕೆ ಧನ್ಯವಾದ ಸಮರ್ಪಣೆ ಮತ್ತು ಸಂಭ್ರಮಾಚರಣೆ ಆಯೋಜಿಸಲಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗಾಂಧಿ ಬಜಾರ್‌ ವ್ಯಾಪಾರಿಗಳಿಗೆ ಸಿಹಿ ಹಂಚಿದರು. ಇದೇ ವೇಳೆ ಶಿವಪ್ಪನಾಯಕ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಕೆ.ಜಗದೀಶ್, ವಿಧಾನಪರಿಷತ್ ಸದಸ್ಯರಾದ ಡಿ.ಎಸ್.ಅರುಣ್,  ಡಾ.ಧನಂಜಯ ಸರ್ಜಿ, ಬಿಜೆಪಿ ಮುಖಂಡರಾದ ಮೋಹನ್ ರೆಡ್ಡಿ, ಮಂಜುನಾಥ್, ಮಾಲತೇಶ್, ಸುರೇಖಾ ಮುರಳೀಧರ ಸೇರಿ ಹಲವರು … Read more

ಸೊರಬದಲ್ಲಿ ಮಂಜಮ್ಮ ಅಂತ್ಯಕ್ರಿಯೆ, ವಿಜಯೇಂದ್ರ, ಆರಗ ಜ್ಞಾನೇಂದ್ರ ಸೇರಿ ಹಲವರಿಂದ ಅಂತಿಮ ದರ್ಶನ

BY-Vijayendra-Araga-Jnanendra-Payed-last-respects-to-Haratalu-Halappa-Mother

ಸೊರಬ: ಮಾಜಿ ಸಚಿವ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರ ತಾಯಿ ಮಂಜಮ್ಮ (94) ಅವರು ಬೆಂಗಳೂರಿನ ನಿವಾಸದಲ್ಲಿ ಶನಿವಾರ ವಯೋಸಹಜ ಅಸ್ವಸ್ಥತೆಯಿಂದ ನಿಧನರಾಗಿದ್ದು, ಸ್ವಗ್ರಾಮ ಸೊರಬ ತಾಲೂಕಿನ ಹೊಳೆಕೊಪ್ಪದಲ್ಲಿ ಭಾನುವಾರ ಸಕಲ ವಿಧಿಗಳೊಂದಿಗೆ ಅಂತ್ಯ ಸಂಸ್ಕಾರ (Last Rites) ನೆರವೇರಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಎನ್.ಚನ್ನಬಸಪ್ಪ, ಡಿ.ಎಸ್.ಅರುಣ್ ಸೇರಿದಂತೆ ಸೊರಬ, ಸಾಗರ, ಹೊಸನಗರ ಕ್ಷೇತ್ರದ ರಾಜಕೀಯ ಗಣ್ಯರು ಮತ್ತು ಸ್ಥಳೀಯ ಮುಖಂಡರು ಭೇಟಿ ನೀಡಿ ಸಂತಾಪ ಸೂಚಿಸಿದರು. ಇದನ್ನೂ … Read more

ಶಿಕಾರಿಪುರದ ಬಿಜೆಪಿ ಮುಖಂಡರು ಶಿವಮೊಗ್ಗದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ, ಯಾರೆಲ್ಲ ಸೇರ್ಪಡೆಯಾದರು?

Shikaripura-BJP-leaders-joined-Congress-in-Shimoga

ಶಿವಮೊಗ್ಗ: ಶಿಕಾರಿಪುರದ ಬಿಜೆಪಿ ಮುಖಂಡ ಹಾಗೂ ಉದ್ಯಮಿ ಎನ್.ವಿ.ಈರೇಶ್ ತಮ್ಮ ಬೆಂಬಲಿಗರ ಜೊತೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ (Congress) ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ಎನ್.ವಿ. ಈರೇಶ್ ಜತೆಗೆ ಬಳ್ಳಿಗಾವಿ ಶಿವಕುಮಾ‌ರ್, ಹಾಲೇಶಪ್ಪ, ತಾಳಗುಂದ ರಾಜಪ್ಪ ಸೇರಿದಂತೆ ಪ್ರಮುಖರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಿಕಾರಿಪುರದ ಪುಷ್ಪಾ ಶಿವಕುಮಾ‌ರ್ ಸಮ್ಮುಖದಲ್ಲಿ ಪಕ್ಷಕ್ಕೆ ಸೇರಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆ‌ರ್. ಪ್ರಸನ್ನಕುಮಾರ್ ಪಕ್ಷದ ಧ್ವಜ ನೀಡುವ ಮೂಲಕ ಸ್ವಾಗತಿಸಿದರು. ಶಿಕಾರಿಪುರ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್ ತೆಕ್ಕೆಗೆ ತೆಗೆದುಕೊಳ್ಳಬೇಕು. ಅದಕ್ಕಾಗಿ ಈಗಿನಿಂದಲೆ ಪಕ್ಷದ … Read more