ಶಿವಮೊಗ್ಗದಲ್ಲಿ ಎರಡು ಬಾರಿ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ರಾಘವೇಂದ್ರ

bjp-candidate-by-raghavendra-files-nomination1.

SHIVAMOGGA LIVE NEWS | 18 APRIL 2024 ELECTION NEWS : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಇವತ್ತು ನಾಮಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಎರಡು ಬಾರಿ ನಾಮಪತ್ರ ಸಲ್ಲಿಸಲಾಯಿತು. ಪತ್ನಿ ತೇಜಸ್ವಿನಿ, ಶಾಸಕಿ ಶಾರದಾ ಪೂರ್ಯಾನಾಯ್ಕ್‌, ಮಾಜಿ ಸಚಿವ ಹರತಾಳು ಹಾಲಪ್ಪ, ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ.ಬಿ.ಭಾನಪ್ರಕಾಶ್‌ ಅವರೊಂದಿಗೆ ತೆರಳಿ ಮೊದಲ ಬಾರಿ ನಾಮಪತ್ರ ಸಲ್ಲಿಸಿದರು. ಎರಡನೇ ಬಾರಿ ಶಾಸಕ ಆರಗ ಜ್ಞಾನೇಂದ್ರ, ವಿಧಾನ … Read more

ಶಿವಮೊಗ್ಗದಲ್ಲಿ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ರಾಘವೇಂದ್ರ

bjp-candidate-by-raghavendra-files-nomination

SHIVAMOGGA LIVE NEWS | 18 APRIL 2024 ELECTION NEWS : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಇವತ್ತು ನಾಮಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ನಾಮಪತ್ರ ಸಲ್ಲಿಸಲಾಯಿತು. ಶಾಸಕ ಆರಗ ಜ್ಞಾನೇಂದ್ರ, ವಿಧಾನ ಪರಿಷತ್‌ ಸದಸ್ಯ ಎಸ್‌.ರುದ್ರೇಗೌಡ, ಮಾಜಿ ಶಾಸಕ ಕೆ.ಬಿ.ಅಶೋಕ್‌ ನಾಯ್ಕ್‌ ಅವರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಇದನ್ನೂ ಓದಿ – ಸಾಲು ಸಾಲು ದೇಗುಲಕ್ಕೆ ರಾಘವೇಂದ್ರ ಭೇಟಿ, ನಾಮಪತ್ರಕ್ಕೆ ಪೂಜೆ