‘ಭದ್ರಾವತಿಯಲ್ಲಿ ಆರ್ಎಎಫ್ ಘಟಕ ಬರಲು ಕಾಂಗ್ರೆಸ್ ಕಾರಣ’, ಈತನಕ ಶಾಸಕರಿಗೆ ಬಂದಿಲ್ಲವಂತೆ ಆಹ್ವಾನ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 15 JANUARY 2021 ಭದ್ರಾವತಿಯಲ್ಲಿ ಕ್ಷಿಪ್ರ ಕಾರ್ಯಪಡೆ (ಆರ್ಎಎಫ್) ಘಟಕ ಸ್ಥಾಪನೆ ಬಿಜೆಪಿಯ ಸಾಧನೆಯಲ್ಲ. ಹಿಂದಿನ ಕಾಂಗ್ರೆಸ್ ಸರ್ಕಾರದ ಕೊಡುಗೆ ಅಂತಾ ಶಾಸಕ ಸಂಗಮೇಶ್ವರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಗಮೇಶ್ವರ್, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭ ಕೋಲಾರದ ಕೆಜಿಎಫ್ನಲ್ಲಿ ಆರ್ಎಎಫ್ ಘಟಕ ಸ್ಥಾಪನೆಗೆ ನಿರ್ಧರಿಸಲಾಗಿತ್ತು. ಆ ಸಂದರ್ಭ ಘಟಕವನ್ನು ಭದ್ರಾವತಿಯಲ್ಲಿ ಸ್ಥಾಪಿಸುವಂತೆ ಸಿಎಂ … Read more