‘ಅಂತಹ ಸ್ಥಿತಿಗೆ ಶಿವಮೊಗ್ಗ ಜಿಲ್ಲೆಯೂ ತಲುಪಬಹುದು’, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಚ್ಚರಿಕೆ

DK-Shivakumar-Visit-Bhadravathi-in-BK-Sangameshwara-House

SHIVAMOGGA LIVE NEWS | 6 ಏಪ್ರಿಲ್ 2022 ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಭದ್ರಾವತಿಗೆ ಭೇಟಿ ನೀಡಿದ್ದರು. ಪಕ್ಷದ ಡಿಜಿಟಲ್ ಸದಸ್ಯತ್ವ ಅಭಿಯಾನದ ಪ್ರಗತಿ ಪರಿಶೀಲನೆ ನಡೆಸಿದರು. ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಗೃಹ ಕಚೇರಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಜಿಲ್ಲೆಯ ಪ್ರಮುಖರು ಪಾಲ್ಗೊಂಡಿದ್ದರು. ಜಿಲ್ಲೆಯ ರಾಜಕಾರಣದಿಂದ ಅಪಮಾನ ಇದೆ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಜಿಲ್ಲೆಯಲ್ಲಿ ನಡೆಯುತ್ತಿರುವ ರಾಜಕಾರಣದಿಂದ ಇಡೀ ರಾಜ್ಯಕ್ಕೆ ದೊಡ್ಡ ಅವಮಾನವಾಗಿದೆ. ಬಂಡವಾಳ ತೊಡಗಿಸಿ ಅಭಿವೃದ್ಧಿ ಮಾಡಲು … Read more