ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಕ್ಷೇತ್ರ ಸುತ್ತುತ್ತಿದ್ದಾರೆ ಅಭ್ಯರ್ಥಿಗಳು, ಪ್ರಚಾರದಲ್ಲಿ ಮುಂದಿರೋರು ಯಾರು?

ಶಿವಮೊಗ್ಗ ಲೈವ್.ಕಾಂ | 01 ಏಪ್ರಿಲ್ 2019 ಲೋಕಸಭೆ ಚುನಾವಣೆಯ ಮತದಾನಕ್ಕೆ ಇನ್ನು 22 ದಿನಗಳಷ್ಟೇ ಬಾಕಿ ಇದೆ. ಮತದಾರರನ್ನು ಸೆಳೆಯಲು ಬಿಜೆಪಿ ಮತ್ತು ಮೈತ್ರಿಕೂಟದ ಅಭ್ಯರ್ಥಿಗಳು ಭಾರೀ ಕಸರತ್ತು ನಡೆಸುತ್ತಿದ್ದಾರೆ. ಉಪ ಚುನಾವಣೆಯಷ್ಟೇ ಟಫ್ ಕಾಂಪಿಟೇಷನ್ ಇರುವುದರಿಂದ, ಅಭ್ಯರ್ಥಿಗಳು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಡಿ ಮತಯಾಚನೆ ಮಾಡುತ್ತಿದ್ದಾರೆ. ಕೋರ್ಟು, ಕಚೇರಿ, ಬೆಂಗಳೂರು ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರಿಗೆ ಈ ಬಾರಿಯ ಚುನಾವಣೆ ಅತ್ಯಂತ ಪ್ರತಿಷ್ಠೆಯದ್ದಾಗಿದೆ. ಉಪ ಚುನಾವಣೆಯಲ್ಲಿ ಕಡಿಮೆಯಾಗಿದ್ದ ಗೆಲುವಿನ ಅಂತರವನ್ನು ಹೆಚ್ಚಿಸಿಕೊಳ್ಳಬೇಕು ಅನ್ನುವ ಛಲದೊಂದಿಗೆ … Read more