BREAKING NEWS | ಬೆಂಗಳೂರು ಬಾಂಬ್‌ ಸ್ಪೋಟ ಕೇಸ್‌, ತೀರ್ಥಹಳ್ಳಿಯಲ್ಲಿ ದಾಳಿ

NIA-raid-in-Thirthahalli.

SHIVAMOGGA LIVE NEWS | 27 MARCH 2024 THIRTHAHALLI : ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ ಸಂಬಂಧ ವಿಚಾರಣೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ತೀರ್ಥಹಳ್ಳಿಯಲ್ಲಿ ದಾಳಿ ನಡೆಸಿದ್ದಾರೆ. ಎರಡು ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ತೀರ್ಥಹಳ್ಳಿಯ ಸೊಪ್ಪುಗುಡ್ಡೆ ಮತ್ತು ಮಾರ್ಕೆಟ್‌ ಸಮೀಪದ ಮನೆಯೊಂದರ ಮೇಲೆ ದಾಳಿ ನಡೆಸಿದ್ದಾರೆ. ಇದನ್ನೂ ಓದಿ – ಊರುಗಡೂರಿನಲ್ಲಿ ಶೆಡ್‌ ಮೇಲೆ ಪೊಲೀಸ್‌ ದಾಳಿ | ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯಲ್ಲಿ ಅಪಘಾತ, ಗಂಭೀರ ಗಾಯ

ರೈಲ್ವೆ ನಿಲ್ದಾಣದ ಮುಂದೆ ಎರಡು ಸ್ಪೋಟ, ರಾತ್ರಿ 2.40ಕ್ಕೆ ಮೊದಲ ಬ್ಲಾಸ್ಟ್‌, 3.24ಕ್ಕೆ ಎರಡನೇ ಸ್ಪೋಟ, ಕಾರಣವೇನು?

Two-blast-by-bomb-squad-in-Shimoga-Railway-Station.webp

SHIVAMOGGA LIVE NEWS | 6 NOVEMBER 2023 SHIMOGA : ರೈಲ್ವೆ ನಿಲ್ದಾಣದ ಪಾರ್ಕಿಂಗ್‌ ಸ್ಥಳದ ಸಮೀಪ ಪತ್ತೆಯಾದ ಅನುಮಾನಾಸ್ಪದ ಬಾಕ್ಸ್‌ಗಳನ್ನು ತೆರೆಯಲು ಬಾಂಬ್‌ ನಿಷ್ಕ್ರಿಯ ದಳ ಸ್ಪೋಟಕ ಬಳಕೆ ಮಾಡಿತು. ಎರಡು ಬಾಕ್ಸ್‌ಗಳನ್ನು ಓಪನ್‌ ಮಾಡಲು ಪ್ರತ್ಯೇಕವಾಗಿ ಸ್ಪೋಟ ನಡೆಸಲಾಯಿತು. ಎರಡು ಬಾಕ್ಸ್‌ಗಳ ಕುರಿತು ತೀವ್ರ ಅನುಮಾನ ವ್ಯಕ್ತವಾಗಿತ್ತು. ಈ ಹಿನ್ನೆಲೆ ಬೆಂಗಳೂರಿನಿಂದ ಬಾಂಬ್‌ ನಿಷ್ಕ್ರಿಯ ದಳ ಸ್ಥಳಕ್ಕೆ ಆಗಮಿಸಿತ್ತು. ಹಲವು ಬಾರಿ ಪ್ರಯತ್ನಿಸಿದರು ಟ್ರಂಕ್‌ ತೆರೆಯಲು ಸಾಧ್ಯವಾಗಲಿಲ್ಲ. ಈ ಹಿನ್ನೆಲೆ ಸ್ಪೋಟ ನಡೆಸಲು … Read more

‘ಶಿವಮೊಗ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಎದುರು ಕಪ್ಪು ಬಾವುಟ ಪ್ರದರ್ಶಿಸುತ್ತೇವೆ’

Go-Ramesh-Gowda-About-showing-black-flag

SHIVAMOGGA LIVE NEWS | 15 FEBRURARY 2023 SHIMOGA : ಹುಣಸೋಡು ಸ್ಪೋಟದ ಸಂತ್ರಸ್ತರಿಗೆ ಪರಿಹಾರ ಕೊಡಿಸುವಲ್ಲಿ ಸ್ಥಳೀಯ ಶಾಸಕರು, ಸಂಸದರು ವಿಫಲವಾಗಿದ್ದಾರೆ. ಶಿವಮೊಗ್ಗಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ (Narendra Modi)ಅವರಿಗೆ ಮನವಿ ಸಲ್ಲಿಸಲಾಗುತ್ತದೆ. ಸ್ಪಂದಿಸದೆ ಇದ್ದರೆ ಪ್ರಧಾನಿ ಮೋದಿ ಎದುರಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಪ್ಪು ಬಾವುಟ (Black Flag) ಪ್ರದರ್ಶನ ಮಾಡಲಾಗುತ್ತದೆ ಎಂದು ನವ ಕರ್ನಾಟಕ ನಿರ್ಮಾಣ ವೇದಿಕೆ ರಾಜ್ಯಾಧ್ಯಕ್ಷ ಗೋ. ರಮೇಶ್ ಗೌಡ ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೋ. ರಮೇಶ್ … Read more

ದುರ್ಗಿಗುಡಿಯಲ್ಲಿ ಕಾರಿನಲ್ಲಿದ್ದ ಮೊಬೈಲ್ ಸ್ಪೋಟ, ಚಾಲಕನ ಸೀಟಿಗೆ ಬೆಂಕಿ

mobile-blast-in-Car-driver-seat

SHIVAMOGGA LIVE NEWS |2 JANUARY 2023 ಶಿವಮೊಗ್ಗ : ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಮೊಬೈಲ್ ಸ್ಫೋಟಗೊಂಡಿದೆ (mobile blast). ಕಾರಿನ ಸೀಟ್ ಸುಟ್ಟು ಹೋಗಿದೆ. ಅದೃಷ್ಟವಶಾತ್ ಯಾರಿಗೂ ತೊಂದರೆಯಾಗಿಲ್ಲ. ನಗರದ ದುರ್ಗಿಗುಡಿ ಸರ್ಕಾರಿ ಶಾಲೆ ಬಳಿ ಮಧ್ಯಾಹ್ನ ಘಟನೆ ಸಂಭವಿಸಿದೆ. ರಿಪ್ಪನ್ ಪೇಟೆಯ ಕೃಷ್ಣ ಎಂಬುವವರಿಗೆ ಸೇರಿದ ಕಾರಿನಲ್ಲಿ ಮೊಬೈಲ್ ಸ್ಪೋಟಗೊಂಡಿದೆ (mobile blast). ಹೇಗಾಯ್ತು ಘಟನೆ? ನಗರದ ಸರ್ಜಿ ಆಸ್ಪತ್ರೆಯಲ್ಲಿ ರೋಗಿಯೊಬ್ಬರನ್ನು ನೋಡಲು ಕೃಷ್ಣ ಎಂಬುವವರು ಆಗಮಿಸಿದ್ದರು. ಕಾರಿನಲ್ಲಿ ಚಾಲಕನ ಸೀಟಿನ ಹಿಂಬದಿಯಲ್ಲಿರುವ … Read more

ಮಂಗಳೂರು ಸ್ಪೋಟ – ತೀರ್ಥಹಳ್ಳಿಯಲ್ಲಿ ಪರಿಶೀಲನೆ, ಹಲವರ ವಿಚಾರಣೆ

-Mangaluru-Blast-Case-Police-check-at-Thirthahalli

SHIVAMOGGA LIVE NEWS | 21 NOVEMBER 2022 THIRTHAHALLI | ಮಂಗಳೂರಿನ ಆಟೋದಲ್ಲಿ ಕುಕ್ಕರ್ (Mangaluru Blast) ಸ್ಪೋಟ ಪ್ರಕರಣದ ಹಿನ್ನೆಲೆ ತೀರ್ಥಹಳ್ಳಿಯ ವಿವಿಧೆಡೆ ಪೊಲೀಸರು ಪರಿಶೀಲನೆ ನಡೆಸಿದರು. ಹಲವರ ವಿಚಾರಣೆ ಮಾಡಿದರು. ತೀರ್ಥಹಳ್ಳಿ ಪೊಲೀಸರು ಇಂದು ಬೆಳಗ್ಗೆಯಿಂದ ವಿವಿಧೆಡೆ ಪರಿಶೀಲನೆ ನಡೆಸಿದರು. 15ಕ್ಕೂ ಹೆಚ್ಚು ಜನರ ವಿಚಾರಣೆ ನಡೆಸಿದರು. (Mangaluru Blast) ವಿವಿಧೆಡೆ ಪರಿಶೀಲನೆ ನಡೆಸಿದ ಪೊಲೀಸ್ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದ ಪ್ರಕರಣದ ಹಿನ್ನೆಲೆ ತೀರ್ಥಹಳ್ಳಿಯಲ್ಲಿರುವ ಶಂಕಿತ ಶಾರೀಕ್, ಮಾಜ್ ಮನೆಗಳಲ್ಲಿ ಪೊಲೀಸರು … Read more

ರಾಗಿಗುಡ್ಡದಲ್ಲಿ 8 ಭಾರಿ ಸ್ಪೋಟ ಕೇಸ್, ಡಿಸಿ ಕಚೇರಿಗೆ ಸ್ಥಳೀಯರ ದೌಡು

Blast-At-ragigudda-for-ESI-Hospital

SHIVAMOGGA LIVE NEWS | BLAST | 2 ಜೂನ್ 2022 ರಾಗಿಗುಡ್ಡದಲ್ಲಿ ಸಂಭವಿಸದ ಸ್ಪೋಟದ ವಿಚಾರವಾಗಿ ಸ್ಥಳೀಯರು ಶಿವಮೊಗ್ಗ ಜಿಲ್ಲಾಧಿಕಾರಿ ಅವರಿಗೆ ದೂರು ನೀಡಿದ್ದಾರೆ. ಇನ್ಮುಂದೆ ಅಲ್ಲಿ ಸ್ಪೋಟಕ್ಕೆ ಅವಕಾಶ ನೀಡಬಾರದು ಎಂದು ಮನವಿ ಮಾಡಿದ್ದಾರೆ. ಕುವೆಂಪು ನಗರ ನಿವಾಸಿಗಳು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಸ್ಥಳೀಯರ ಡಿಮಾಂಡ್ ಏನು? ಕಳೆದ ಎರಡು ವರ್ಷದಿಂದ ಶಿವಮೊಗ್ಗದ ರಾಗಿಗುಡ್ಡದಲ್ಲಿ ಇಎಸ್ಐ ಆಸ್ಪತ್ರೆ ಕಾಮಗಾರಿ ನಡೆಯುತ್ತಿದೆ. ಮೊದಲೆ ಇಲ್ಲಿ ಸ್ಪೋಟಕ ಬಳಕೆ ಮಾಡುವ ಕುರಿತು ಮಾಹಿತಿ … Read more

ರಾತ್ರಿ ಹೊಟೇಲ್’ನಲ್ಲಿ ಸಿಲಿಂಡರ್ ಸ್ಪೋಟ, ಸ್ಥಳಕ್ಕೆ ಗೃಹ ಸಚಿವರ ಭೇಟಿ

cylinder-blast-at-Hosangara-Chikkapete-Hotel

SHIVAMOGGA LIVE NEWS | BLAST | 27 ಮೇ 2022 ಹೊಟೇಲ್ ಒಂದರಲ್ಲಿ ಸಿಲಿಂಡರ್ ಸ್ಪೋಟಗೊಂಡು (BLAST) ಹಾನಿ ಸಂಭವಿಸಿದೆ. ರಾತ್ರಿ ಘಟನೆ ಸಂಭವಿಸಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸ್ಥಳಕ್ಕೆ ಭೇಟಿ ನೀಡಿದ್ದರು. ಹೊಸನಗರ ತಾಲೂಕಿನ ನಗರ ಹೋಬಳಿಯ ಚಿಕ್ಕಪೇಟೆಯ ಹೊಟೇಲ್ ಒಂದರಲ್ಲಿ ಸಿಲಿಂಡರ್ ಸ್ಪೋಟ ಸಂಭವಿಸಿದೆ. ಹೊಟೇಲ್’ಗೆ ಹಾನಿಯಾಗಿದೆ. ಹಲವು ವಸ್ತುಗಳು ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿದು ಬಂದಿದೆ. ಗೃಹ ಸಚಿವರ ಭೇಟಿ ಘಟನೆ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಗೃಹ ಸಚಿವ … Read more

ಡಿಸೇಲ್ ಸಾಗಿಸುತ್ತಿದ್ದ ಟ್ಯಾಂಕರ್ ಟಯರ್ ಸ್ಪೋಟ

Tanker-Tyre-Blast-in-Hosanagara

SHIVAMOGGA LIVE NEWS | SHIMOGA DIESEL | 26 ಏಪ್ರಿಲ್ 2022 ಟಯರ್ ಸ್ಪೋಟಗೊಂಡು ಡಿಸೇಲ್ ಸಾಗಿಸುತ್ತಿದ್ದ ಟ್ಯಾಂಕರ್ ಲಾರಿಯೊಂದು ರಸ್ತೆ ಡಿವೈಡರ್’ಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ಹೊಸನಗರ ತಾಲೂಕು ಎಂ.ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವಿನಕೊಪ್ಪ ಸರ್ಕಲ್ ಬಳಿ ಘಟನೆ ಸಂಭವಿಸಿದೆ. ಮಂಗಳೂರಿನಿಂದ ಡಿಸೇಲ್ ತುಂಬಿಕೊಂಡು ಬಳ್ಳಾರಿ ಟ್ಯಾಂಕರ್ ಲಾರಿ ತೆರಳುತ್ತಿತ್ತು. ಅಂಗಡಿಗೆ ಅಪ್ಪಳಿಸಿದ ಚಕ್ರ ಮಾವಿನಕೊಪ್ಪ ಸರ್ಕಲ್ ಬಳಿ ಇಂದು ಬೆಳಗಿನ ಜಾವ ಟ್ಯಾಂಕರ್’ನ ಮುಂದಿನ ಟಯರ್ … Read more

ಭದ್ರಾವತಿ ಶಿವಮೊಗ್ಗ KSRTC ಬಸ್ ಟಯರ್ ಸ್ಪೋಟ, ಇಬ್ಬರಿಗೆ ಗಾಯ

Bus-Tyre-Burst-at-Vidyanagara.

SHIVAMOGGA LIVE NEWS | KSRTC| 14 ಏಪ್ರಿಲ್ 2022 KSRTC ಬಸ್ ಟಯರ್ ಸ್ಪೋಟಗೊಂಡು ಇಬ್ಬರು ಪ್ರಯಾಣಿಕರಿಗೆ ಗಾಯವಾಗಿದೆ. ಶಿವಮೊಗ್ಗದ ವಿದ್ಯಾನಗರದಲ್ಲಿ ಘಟನೆ ಸಂಭವಿಸಿದೆ. ಭದ್ರಾವತಿಯಿಂದ ಶಿವಮೊಗ್ಗ ನಗರಕ್ಕೆ ಬರುತ್ತಿದ್ದ KSRTC ಬಸ್ ಟಯರ್ ಸ್ಪೋಟವಾಗಿದೆ. ಬಸ್ಸಿನೊಳಗೆ ಚಕ್ರ ಭಾಗದ ಮೇಲೆ ಕುಳಿತಿದ್ದ ಇಬ್ಬರು ಪ್ರಯಾಣಿಕರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಕೂಡಲೆ ಆಸ್ಪತ್ರೆಗೆ ರವಾನಿಸಲಾಯಿತು. ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ ಈ ಮೇಲ್ – shivamoggalive@gmail.com WhatsApp … Read more

ಚಾರ್ಜ್’ಗೆ ಹಾಕಿದ್ದ ಎಲೆಕ್ಟ್ರಿಕ್ ಬೈಕ್ ಸ್ಪೋಟ, ಹಲವು ವಸ್ತುಗಳು ಭಸ್ಮ, ಹೇಗಾಯ್ತು ಘಟನೆ?

Electric-Bike-Blast-at-Nimbegondi-Village-Near-Holehonnur.

SHIVAMOGGA LIVE NEWS | 16 ಮಾರ್ಚ್ 2022 ಚಾರ್ಜ್’ಗೆ ಹಾಕಿದ್ದ ಎಲೆಕ್ಟ್ರಿಕ್ ಬೈಕ್ ಸ್ಪೋಟಗೊಂಡು ಹಲವು ವಸ್ತುಗಳು ಬೆಂಕಿಗೆ ಆಹುತಿ ಆಗಿವೆ. ಅದೃಷ್ಟವಶಾತ್ ಯಾರಿಗೂ ಹಾನಿಯಾಗಿಲ್ಲ. ಹೊಳೆಹೊನ್ನೂರು ಸಮೀಪದ ನಿಂಬೆಗುಂದಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ರಾತ್ರಿ ಚಾರ್ಜ್’ಗೆ ಹಾಕಿದ್ದಾಗ ವಾಹನ ಸ್ಪೋಟಗೊಂಡು ಅವಘಡ ಸಂಭವಿಸಿದೆ. ಹೇಗಾಯ್ತು ಘಟನೆ? ನಿಂಬೆಗುಂದಿ ಗ್ರಾಮದ ಕಾಡಪ್ಪರ ಮಲ್ಲಿಕಾರ್ಜುನ ಎಂಬುವವರಿಗೆ ಸೇರಿದ ಬೈಕ್ ಸ್ಪೋಟಗೊಂಡಿದೆ. ಮಲ್ಲಿಕಾರ್ಜುನ ಅವರ ಮಗ ಕಿರಣ್ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಕಾಡಪ್ಪರ ಮಲ್ಲಿಕಾರ್ಜುನ … Read more