ಶಿವಮೊಗ್ಗದ ಚೇತನ್‌ಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್‌ ಶಿಫಾರಸು

Chetan-Gowda-Youth-Congress-Shimoga.

ಶಿವಮೊಗ್ಗ: ಬಾಕಿ ಉಳಿದಿದ್ದ ನಿಗಮ ಮಂಡಳಿಗಳಿಗೆ (Board Corporation) ಅಧ್ಯಕ್ಷರ ನೇಮಕಾತಿ ಮಾಡಲು ಕಾಂಗ್ರೆಸ್‌ ಪಕ್ಷ ಕೊನಗೂ ಮುಂದಾಗಿದೆ. 39 ಮುಖಂಡರು, ಕಾರ್ಯಕರ್ತರನ್ನು ವಿವಿಧ ನಿಗಮ ಮಂಡಳಿಗಳಿಗೆ ನೇಮಕ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಶಿಫಾರಸು ಮಾಡಿದ್ದಾರೆ. ಶಿವಮೊಗ್ಗದ ಯುವ ಕಾಂಗ್ರೆಸ್‌ ಮುಖಂಡ ಚೇತನ್‌ ಕೆ.ಗೌಡ ಅವರಿಗೆ ರಾಜ್ಯ ಕೈಮಗ್ಗ ಮೂಲಸೌಕರ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಶಿಫಾರಸು ಮಾಡಲಾಗಿದೆ. ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷರಾಗಿ, ಯುವ ಕಾಂಗ್ರೆಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದಲ್ಲಿ ಚೇತನ್‌ ಸಕ್ರಿಯವಾಗಿದ್ದಾರೆ. ಇನ್ನು, … Read more

ಪಿಯು ಕಾಲೇಜುಗಳ ಆರಂಭದ ದಿನಾಂಕ ಪ್ರಕಟ, ಎಷ್ಟಿರತ್ತೆ ಫೀಸ್‌? ಪ್ರಥಮ ವರ್ಷದ ದಾಖಲಾತಿ ಯಾವಾಗ?

PUC-Examination-board

SHIVAMOGGA LIVE NEWS | 11 MAY 2024 PU College : ರಾಜ್ಯಾದ್ಯಂತ ಎಲ್ಲ ಪದವಿ ಪೂರ್ವ ಕಾಲೇಜುಗಳು ಜೂನ್‌ 1 ರಿಂದ ಆರಂಭವಾಗಲಿವೆ. ಈ ಸಂಬಂಧ ಪದವಿ ಪೂರ್ವ ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಮೇ 13ರಿಂದ ಪ್ರಥಮ ಪಿಯುಸಿಗೆ ಪ್ರವೇಶ ಪ್ರಕ್ರಿಯೆಗಳು ನಡೆಯಲಿವೆ. ದಂಡ ಶುಲ್ಕವಿಲ್ಲದೇ ಜೂನ್‌ 14ರ ಒಳಗೆ ಪ್ರವೇಶ ಪಡೆಯಬಹುದು. ದ್ವಿತೀಯ ಪಿಯು ಸೇರಿದಂತೆ ಜೂನ್‌ 29ರ ಒಳಗೆ ಎಲ್ಲ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಜೂನ್‌ 1ರಿಂದ ತರಗತಿಗಳು … Read more

ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ, ಪರೀಕ್ಷೆ ಯಾವಾಗ? ಆಕ್ಷೇಪಣೆ ಸಲ್ಲಿಸುವುದು ಹೇಗೆ?

sslc-puc-exam-timetable

SHIVAMOGGA LIVE NEWS | 1 DECEMBER 2023 BANGALORE : ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆ 1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ. ಇದಕ್ಕೆ ಆಕ್ಷೇಪಣೆಗಳಿದ್ದರೆ 15 ದಿನದೊಳಗೆ ವಿದ್ಯಾರ್ಥಿಗಳು, ಪೋಷಕರು ಮತ್ತು ಸಾರ್ವಜನಿಕರು ಸಲ್ಲಿಸಬಹುದು ಎಂದು ತಿಳಿಸಲಾಗಿದೆ. ಎಸ್ಸೆಸ್ಸೆಲ್ಸಿ ವೇಳಾಪಟ್ಟಿ ಪಿಯುಸಿ ವೇಳಾಪಟ್ಟಿ ಆಕ್ಷೇಪಣೆಗೆ ಅವಕಾಶ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆ 1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ. ಡಿ.15ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ವಿದ್ಯಾರ್ಥಿಗಳು, ಪೋಷಕರು ಮತ್ತು ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಆಕ್ಷೇಪಣೆಗಳಿದ್ದಲ್ಲಿ chairpersonkseab@gmail.com … Read more

ಗೋಪಿ ಸರ್ಕಲ್‌ ಅಲ್ಲ, ಇದು ಟಿ.ಸೀನಪ್ಪ ಶೆಟ್ಟಿ ಸರ್ಕಲ್‌, ಅನಾವರಣವಾಯ್ತು ಹೊಸ ಬೋರ್ಡ್‌

T-Seenappa-Shetty-Circle-In-Shimoga-city

SHIVAMOGGA LIVE NEWS | 11 AUGUST 2023 SHIMOGA : ಟಿ.ಸೀನಪ್ಪ ಶೆಟ್ಟಿ ವೃತ್ತದಲ್ಲಿ ಸ್ಥಾಪಿಸಲಾಗಿರುವ ನೂತನ ನಾಮಫಲಕವನ್ನು (Name Board) ಶಾಸಕ ಎಸ್‌.ಎನ್‌.ಚನ್ನಬಸಪ್ಪ ಅನಾವರಣ ಮಾಡಿದರು. ಯಾರೆಲ್ಲ ಏನೇನು ಹೇಳಿದರು? ಎಸ್‌.ಎನ್‌.ಚನ್ನಬಸಪ್ಪ, ಶಾಸಕ : ‘ಈ ಮೊದಲು ಇದನ್ನು ಗೋಪಿ ವೃತ್ತ ಎಂದು ಕರೆಯುತ್ತಿದ್ದರು. 1956ರಲ್ಲಿ ಟಿ. ಸೀನಪ್ಪ ಶೆಟ್ಟಿ ವೃತ್ತ ಎಂದು ನಾಮಕರಣ ಮಾಡಲಾಯಿತು. ಸರ್ಕಲ್‌ ಅಭಿವೃದ್ಧಿಗೆ ಆ ಕಾಲದಲ್ಲಿಯೇ ಸೀನಪ್ಪ ಶೆಟ್ಟಿ ಅವರ ಕುಟುಂಬ 25 ಸಾವಿರ ರೂ. ಕೊಟ್ಟಿದ್ದರು. ಸರ್ಕಲ್‌ … Read more

ಶಿವಮೊಗ್ಗದಲ್ಲಿ ನೀರಿನ ಕಂದಾಯ ಕಟ್ಟಲು ವಿಶೇಷ ಕೌಂಟರ್, ಎಲ್ಲೆಲ್ಲಿ ಸ್ಥಾಪನೆಯಾಗಲಿದೆ?

Shimoga-City-MRS-Drone-Shot

SHIVAMOGGA LIVE NEWS | 11 ಮಾರ್ಚ್ 2022 ನೀರಿನ ಕಂದಾಯ ಪಾವತಿಗೆ ಶಿವಮೊಗ್ಗ ನಗರದಾದ್ಯಂತ ವಿಶೇಷ ಕೌಂಟರ್ ಆರಂಭಿಸಲಾಗುತ್ತಿದೆ. ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗವು ಕೌಂಟರ್ ಪ್ರಾರಂಭಿಸುತ್ತಿದೆ. ಮಾರ್ಚ್ 13ರಂದು 2021-22 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗಾಗಿ ಈ ಕೌಂಟರ್’ಗಳನ್ನು ತೆಗೆಯಲಾಗುತ್ತಿದೆ. ಎಲ್ಲೆಲ್ಲಿ ಇರುತ್ತೆ ಕೌಂಟರ್? ಸೀಗೆಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣ, ಗೋಪಾಳ 100 ಅಡಿ ರಸ್ತೆ, ಮೋರ್ ಎದುರು, … Read more

24 ಗಂಟೆಯಲ್ಲಿ ಬದಲಾಯಿತು ವಿಶ್ವವಿದ್ಯಾಲಯದ ನಾಮಫಲಕ

Agriculture-University-Iruvakki-sagara-campus-board

SHIVAMOGGA LIVE NEWS | 11 ಮಾರ್ಚ್ 2022 ಸ್ಥಳೀಯರ ಆಕ್ರೋಶ, ಪ್ರತಿಭಟನೆ ಬೆನ್ನಿಗೆ ಕೃಷಿ ಮತ್ತು ತೋಟಗಾರಿಕೆ ವಿಶ್ವಾವಿದ್ಯಾಲಯದ ನಾಮಫಲಕ ಬದಲಾವಣೆ ಮಾಡಲಾಗಿದೆ. ಸಾಗರ ತಾಲೂಕು ಇರುವಕ್ಕಿಯ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಕ್ಕೆ ಕೆಳದಿ ಶಿವಪ್ಪನಾಯಕ ಅವರ ಹೆಸರಿನ ನಾಮಫಲಕ ಅಳವಡಿಸಲಾಗಿದೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ವಿಶ್ವವಿದ್ಯಾಲಯಕ್ಕೆ ಕೆಳದಿ ಶಿವಪ್ಪ ನಾಯಕ ಅವರ ಹೆಸರನ್ನು ಘೋಷಿಸಿದ್ದರು. ಇದನ್ನೂ ಓದಿ | ವರ್ಷ ಕಳೆದರೂ ಬದಲಾಗದ ನಾಮಫಲಕ, ಇರುವಕ್ಕಿಯಲ್ಲಿ ಸ್ಥಳೀಯರಿಂದ ರಸ್ತೆ ತಡೆ ಒಂದು ವರ್ಷ ಕಳೆದರೂ … Read more

ಶಿವಮೊಗ್ಗ ನಗರದಲ್ಲಿ ಎರಡು ದಿನ ನೀರು ಪೂರೈಕೆ ವ್ಯತ್ಯಯ ಸಾಧ್ಯತೆ

Water Tap image

ಶಿವಮೊಗ್ಗದ ಲೈವ್.ಕಾಂ | SHIMOGA NEWS | 16 ಫೆಬ್ರವರಿ 2022 ಶಿವಮೊಗ್ಗ ನಗರದಲ್ಲಿ ಎರಡು ದಿನ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಫೆ.17 ಮತ್ತು 18ರಂದು ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮಂಡಳಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರು ತಿಳಿಸಿದ್ದಾರೆ. ಮೆಸ್ಕಾಂ ವತಿಯಿಂದ ಮಂಡ್ಲಿ ಭಾಗದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಕೃಷ್ಣರಾಜೇಂದ್ರ ಜಲ ಶುದ್ಧೀಕರಣ … Read more

ಮರಾಠ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ಶಿವಮೊಗ್ಗದಲ್ಲೂ ಆಕ್ರೋಶ, ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗದಂತೆ ಸರ್ಕಾರಕ್ಕೆ ಎಚ್ಚರ

171120 Karave Protest Against Marata Borad in Karnataka 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 17 NOVEMBER 2020 ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸಲು ನಿರ್ಧರಿಸಿರುವುದಕ್ಕೆ ಶಿವಮೊಗ್ಗದಲ್ಲೂ ಆಕ್ರೋಶ ವ್ಯಕ್ತವಾಗಿದೆ. ಪ್ರಾಧಿಕಾರ ರಚಿಸುವ ನಿರ್ಧಾರವನ್ನು ತಕ್ಷಣ ಕೈಬಿಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಬಣ ಒತ್ತಾಯಿಸಿದೆ. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕರವೇ ಸ್ವಾಭಿಮಾನಿ ಬಣದ ಕಾರ್ಯಕರ್ತರು, ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಕನ್ನಡ ವಿರೋಧಿಯಾಗಿದೆ. ಈ ನಿರ್ಧಾರದಿಂದ ಹಿಂದೆ ಸರಿಯದೆ ಇದ್ದರೆ ಸರ್ಕಾರ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗುತ್ತದೆ ಎಂದು … Read more