ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ 17 ಗಂಟೆ ಕಾರ್ಯಾಚರಣೆ, ಏನೆಲ್ಲ ಪರೀಕ್ಷೆಗಳಾದವು? ಜನಕ್ಕೆ ಏನೆಲ್ಲ ಸಮಸ್ಯೆಯಾಯ್ತು?

061123-17-hour-operation-in-shimoga-railway-station.webp

SHIVAMOGGA LIVE NEWS | 6 NOVEMBER 2023 SHIMOGA : ರೈಲ್ವೆ ನಿಲ್ದಾಣದ ಬಳಿ ಅನುಮಾನಾಸ್ಪದ ಬಾಕ್ಸ್‌  (Suspicious Box) ಪತ್ತೆ ಪ್ರಕರಣ ನಗರದಲ್ಲಿ ಆತಂಕ ಮತ್ತು ಕುತೂಹಲ ಮೂಡಿಸಿದೆ. 17 ಗಂಟೆ ಕಾರ್ಯಾಚರಣೆ ಬಳಿಕ ಬಾಕ್ಸ್‌ ತೆಗೆದು ಒಳಗಿದ್ದದ್ದು ‘ಟೇಬಲ್‌ ಸಾಲ್ಟ್‌ ಮತ್ತು ತ್ಯಾಜ್ಯ ವಸ್ತು’ ಎಂದು ಪೊಲೀಸ್‌ ಇಲಾಖೆ ತಿಳಿಸಿದೆ. ಇದರ ನಡುವೆ ಕಾರ್ಯಾಚರಣೆಯ ರೀತಿ, ವಿಳಂಬ ಧೋರಣೆ, ಆರೋಪಗಳು, ಜನರ ಅಸಹನೆ, ಕುತೂಹಲ ಎಲ್ಲವು ವ್ಯಕ್ತವಾಗಿವೆ. ಅವುಗಳ ಹೈಲೈಟ್‌ ಇಲ್ಲಿದೆ. 17 ಗಂಟೆಯ … Read more

ಶಿವಮೊಗ್ಗದ ಉದ್ಯಮಿ ಮನೆ ಮೇಲೆ ರಾತ್ರೋರಾತ್ರಿ ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ಎಸೆಯುವ ಬೆದರಿಕೆ

crime name image

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಅಕ್ಟೋಬರ್ 2021 ಶಿವಮೊಗ್ಗದ ಉದ್ಯಮಿಯೊಬ್ಬರಿಗೆ ವಾಟ್ಸಪ್ ಮೂಲಕ ಕರೆ ಮಾಡಿದ ದುಷ್ಕರ್ಮಿಯೊಬ್ಬ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಹಣ ನೀಡದಿದ್ದರೆ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾನೆ. ಶಾದ್ ನಗರದ ಉದ್ಯಮಿಯ ಮನೆ ಮೇಲೆ ದಾಳಿ ಮಾಡುವುದಾಗಿ ಬೆದರಿಕೆ ಒಡ್ಡಲಾಗಿದೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏನಿದು ಪ್ರಕರಣ? ಅಕ್ಟೋಬರ್ 25ರ ರಾತ್ರಿ ಶಾದ್ ನಗರದಲ್ಲಿರುವ ಉದ್ಯಮಿಯ ಮನೆ ಮೇಲೆ … Read more

ಆನಂದಪುರ ಸಮೀಪ ಮನೆಯಲ್ಲಿ ಸ್ಫೋಟ, ಗೋಡೆ ಬಿರುಕು, ಹಾರಿ ಹೋದ ಹೆಂಚುಗಳು

130621 Anandapura Kannur Blast in Shimoga 1

ಶಿವಮೊಗ್ಗ ಲೈವ್.ಕಾಂ | ANANDAPURA NEWS | 13 JUNE 2021 ಮನೆಯೊಂದರಲ್ಲಿ ಸ್ಪೋಟ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ನಾಡ ಬಾಂಬ್‍ನಿಂದಾಗಿ ಸ್ಪೋಟ ಸಂಭವಿಸಿದೆ ಎಂದು ಶಂಕೆ ವ್ಯಕ್ತವಾಗಿದೆ. ಆದರೆ ಮನೆಯವರು ಇದನ್ನು ನಿರಾಕರಿಸಿದ್ದಾರೆ. ಆನಂದಪುರ ಸಮೀಪದ ಕಣ್ಣೂರು ಗ್ರಾಮದಲ್ಲಿ ಸಂಗಿ ಕರಿಯಪ್ಪ ಎಂಬುವವರ ಮನೆಯಲ್ಲಿ ಸ್ಪೋಟ ಸಂಭವಿಸಿದೆ. ನಾಡ ಬಾಂಬ್‍ ಬಗ್ಗೆ ಶಂಕೆ ಸಂಗಿ ಕರಿಯಪ್ಪ ಅವರ ಮನೆಯಲ್ಲಿ ನಾಡ ಬಾಂಬ್ ಸ್ಪೋಟಗೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ಸ್ಪೋಟದ ತೀವ್ರತೆಗೆ ಬಚ್ಚಲು … Read more

ಶಿವಮೊಗ್ಗ ತಾಲೂಕು ಕುಂಚೇನಹಳ್ಳಿಯಲ್ಲಿ ನಾಡಬಾಂಬ್ ಸ್ಫೋಟ, ಎಂಟು ಮಂದಿಗೆ ಗಾಯ

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 NOVEMBER 2020 ಶಿವಮೊಗ್ಗ ತಾಲೂಕು ಕುಂಚೇನಹಳ್ಳಿ ಗ್ರಾಮದಲ್ಲಿ ನಾಡಬಾಂಬ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಎಂಟು ಮಂದಿಗೆ ಗಾಯವಾಗಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೇಗಾಯ್ತು ಘಟನೆ? ಜಮೀನು ಒಂದರಲ್ಲಿ ಇಸ್ಪೀಟ್ ಆಡಲು ತೆರಳಿದ್ದ ವೇಳೆ ಘಟನೆ ಸಂಭವಿಸಿದೆ. ದಿಢೀರ್ ಸ್ಫೋಟ ಸಂಭವಿಸಿದ್ದು, ಎಂಟು ಮಂದಿಗೆ ಗಾಯವಾಗಿದೆ. ಜಮೀನಿನ ಮಾಲೀಕನಿಗೆ ಗಂಭೀರ ಗಾಯವಾಗಿದೆ. ಅಲ್ಲಿ ನಾಡ ಬಾಂಬ್ ಏಕಿತ್ತು? ಹಂದಿ ಬೇಟೆಗಾಗಿ ನಾಡಬಾಂಬ್ … Read more