ಗುರುಪುರದ ಟೀ ಸ್ಟಾಲ್ ಮುಂದೆ ಡಿವೈಎಸ್’ಪಿ ನೇತೃತ್ವದಲ್ಲಿ ದಾಳಿ, ಮೂವರು ಯುವಕರು ಅರೆಸ್ಟ್
SHIVAMOGGA LIVE NEWS | 30 ಮಾರ್ಚ್ 2022 ಶಿವಮೊಗ್ಗದ ಗುರುಪುರದಲ್ಲಿ ಡಿವೈಎಸ್’ಪಿ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಮೂವರು ಯುವಕರನ್ನು ಬಂಧಿಸಲಾಗಿದೆ. ಗುರುಪುರದ ಟೀ ಸ್ಟಾಲ್ ಒಂದರ ಮುಂದೆ ದಾಳಿ ನಡೆಸಲಾಗಿದೆ. ಗುರುಪುರದ ಕುಮಾರ್, ಪವನ್, ಪುರಲೆಯ ರಾಕೇಶ್ ಎಂಬುವವರನ್ನು ಬಂಧಿಸಲಾಗಿದೆ. ಹೊಸಮನೆ ಬಡಾವಣೆಯ ಸಂದೀಪ್ ಎಂಬಾತನ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ದಾಳಿಗೆ ಕಾರಣವೇನು? ಗುರುಪುರದಲ್ಲಿ ಕೆಲವರು ಓ.ಸಿ. ಜೂಜಾಟ ಆಡಿಸುತ್ತಿರುವ ಕುರಿತು ಡಿವೈಎಸ್’ಪಿ ಪ್ರಶಾಂತ್ ಮುನ್ನೋಳಿ ಅವರಿಗೆ ಮಾಹಿತಿ ಲಭ್ಯವಾಗಿತ್ತು. ಈ … Read more