ಗುರುಪುರದ ಟೀ ಸ್ಟಾಲ್ ಮುಂದೆ ಡಿವೈಎಸ್’ಪಿ ನೇತೃತ್ವದಲ್ಲಿ ದಾಳಿ, ಮೂವರು ಯುವಕರು ಅರೆಸ್ಟ್

DYSP-police-Car-in-Shimoga

SHIVAMOGGA LIVE NEWS | 30 ಮಾರ್ಚ್ 2022 ಶಿವಮೊಗ್ಗದ ಗುರುಪುರದಲ್ಲಿ ಡಿವೈಎಸ್’ಪಿ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಮೂವರು ಯುವಕರನ್ನು ಬಂಧಿಸಲಾಗಿದೆ. ಗುರುಪುರದ ಟೀ ಸ್ಟಾಲ್ ಒಂದರ ಮುಂದೆ ದಾಳಿ ನಡೆಸಲಾಗಿದೆ. ಗುರುಪುರದ ಕುಮಾರ್, ಪವನ್, ಪುರಲೆಯ ರಾಕೇಶ್ ಎಂಬುವವರನ್ನು ಬಂಧಿಸಲಾಗಿದೆ. ಹೊಸಮನೆ ಬಡಾವಣೆಯ ಸಂದೀಪ್ ಎಂಬಾತನ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ದಾಳಿಗೆ ಕಾರಣವೇನು? ಗುರುಪುರದಲ್ಲಿ ಕೆಲವರು ಓ.ಸಿ. ಜೂಜಾಟ ಆಡಿಸುತ್ತಿರುವ ಕುರಿತು ಡಿವೈಎಸ್’ಪಿ ಪ್ರಶಾಂತ್ ಮುನ್ನೋಳಿ ಅವರಿಗೆ ಮಾಹಿತಿ ಲಭ್ಯವಾಗಿತ್ತು. ಈ … Read more

ಎಲ್.ಬಿ.ಕಾಲೇಜು ವಿದ್ಯಾರ್ಥಿಯಲ್ಲಿ ಅತ್ಯಂತ ಅಪರೂಪದ ರಕ್ತ, ಬೆಂಗಳೂರಿನಿಂದ ಹುಡುಕಿ ಬಂತು ರೋಗಿಯ ಕುಟುಂಬ

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA | 23 ಅಕ್ಟೋಬರ್ 2019 ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ ಸಾಗರದ ಎಲ್.ಬಿ.ಕಾಲೇಜು ವಿದ್ಯಾರ್ಥಿಯೊಬ್ಬರು ಅತ್ಯಂತ ಅಪರೂಪದ ಬಾಂಬೆ ಗ್ರೂಪ್ ರಕ್ತವನ್ನು ದಾನ ಮಾಡಿದ್ದಾರೆ. ಈ ಗ್ರೂಪ್’ನ ರಕ್ತ ತುಂಬಾನೆ ಅಪರೂಪ ಎಂದು ವೈದ್ಯರು ತಿಳಿಸಿದ್ದಾರೆ. ಸಾಗರದ ಎಲ್.ಬಿ.ಕಾಲೇಜಿನಲ್ಲಿ ಇತ್ತೀಚೆಗೆ ರಕ್ತದಾನ ಶಿಬಿರ ನಡೆದಾಗ ಬಿಎಸ್ಸಿ ವಿದ್ಯಾರ್ಥಿ ಉದಯ್ ಕುಮಾರ್ ಅವರ ರಕ್ತದ ಮಾದರಿ ಅತ್ಯಂತ ಅಪರೂಪದ್ದು ಎಂದು ತಿಳಿದು ಬಂದಿದೆ. ಇದರ ಮಾಹಿತಿಯನ್ನು ಸಂಕಲ್ಪ ಆನ್’ಲೈನ್ ಎಂಬ ವೆಬ್’ಸೈಟ್’ನಲ್ಲಿ ಪ್ರಕಟಿಸಲಾಗಿತ್ತು. ಈ ಮಾಹಿತಿ … Read more