ಶಿವಮೊಗ್ಗದಲ್ಲಿ ವ್ಯಕ್ತಿಯ ಹತ್ಯೆ, ಕೆರೆ ಏರಿ ಬಳಿ ಮೃತದೇಹ ಪತ್ತೆ

Bommanakatte-incident-police-investigation-on

ಶಿವಮೊಗ್ಗ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರ್‌ ಒಬ್ಬನ ಬರ್ಬರ ಹತ್ಯೆ ಮಾಡಲಾಗಿದೆ. ಶಿವಮೊಗ್ಗದ ಬೊಮ್ಮನಕಟ್ಟೆ ಬಡಾವಣೆಯಲ್ಲಿ ತಡರಾತ್ರಿ ಘಟನೆ (Incident) ಸಂಭವಿಸಿದೆ. ಅವಿನಾಶ್‌ (32) ಕೊಲೆಯಾದವನು. ಬೊಮ್ಮನಕಟ್ಟೆಯ ಕೆರೆ ಏರಿ ಮೇಲೆ ಅವಿನಾಶ್‌ನ ಹತ್ಯೆಯಾಗಿತ್ತು. ಬೆಳಗ್ಗೆ ದಾರಿಯಲ್ಲಿ ಹೋಗುವವರು ಮೃತದೇಹ ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು ಎಂದು ತಿಳಿದು ಬಂದಿದೆ.   ಕೊಲೆ ಪ್ರಕರಣವೊಂದರಲ್ಲಿ ಅವಿನಾಶ್‌ ಜೈಲುಪಾಲಾಗಿದ್ದ. ಉಚ್ಛ ನಾಯಾಲಯದಲ್ಲಿ ಜಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದ. ಜೀವನ ನಿರ್ವಹಣೆಗೆ ಟೈಲ್ಸ್‌ ಕೆಲಸ ಮಾಡುತ್ತಿದ್ದ. ಕಳೆದ ರಾತ್ರಿ ಮನೆಯಿಂದ … Read more

ಶಿವಮೊಗ್ಗದಲ್ಲಿ ಮರಣ ಪ್ರಮಾಣ ಪತ್ರ ಸೃಷ್ಟಿಸಿ ನಿವೇಶನ ಅಕ್ರಮ ಮಾರಾಟ

Shimoga-City-MRS-Drone-Shot

SHIVAMOGGA LIVE NEWS, 14 DECEMBER 2024 ಶಿವಮೊಗ್ಗ : ಮಾಲೀಕರಿಗೆ ತಿಳಿಯದೆ ಅವರ ನಿವೇಶನವನ್ನು (Site) ಬೇರೊಬ್ಬರಿಗೆ ಮಾರಾಟ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಶಿವಮೊಗ್ಗದ ಮಹಿಳೆಯೊಬ್ಬರ ನಕಲಿ ಮರಣ ಪ್ರಮಾಣ ಪತ್ರ ಸೃಷ್ಟಿಸಿ ನಿವೇಶನವನ್ನು ಅಕ್ರಮವಾಗಿ ಮಾರಾಟ ಮಾಡಲಾಗಿದೆ. ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯಲ್ಲಿ ಈಶ್ವರ್‌ ಮತ್ತು ಅವರ ಪತ್ನಿಯ ಹೆಸರಿನಲ್ಲಿ ಜಂಟಿ ಖಾತೆಯಲ್ಲಿದ್ದ ನಿವೇಶನವನ್ನು ಅಕ್ರಮವಾಗಿ ಬೇರೊಬ್ಬರ ಹೆಸರಿಗೆ ಪರಭಾರೆ ಮಾಡಿರುವ ಆರೋಪವಿದೆ. ನಕಲಿ ಹೆಸರು, ಮರಣ ಪ್ರಮಾಣ ಪತ್ರ ಮಹಾನಗರ ಪಾಲಿಕೆಯಲ್ಲಿ ಈಶ್ವರ್‌ … Read more

BREAKING NEWS – ಶಿವಮೊಗ್ಗದಲ್ಲಿ ವ್ಯಕ್ತಿಯ ಬರ್ಬರ ಹತ್ಯೆ

bommanakatte-rajesh-shetty.

SHIVAMOGGA LIVE NEWS | 30 NOVEMBER 2024 ಶಿವಮೊಗ್ಗ : ನಗರದ ಬೊಮ್ಮನಕಟ್ಟೆ ಬಡಾವಣೆಯಲ್ಲಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆಯಾಗಿದೆ (Crime). ಮೃತನನ್ನು ರಾಜೇಶ್‌ ಶೆಟ್ಟಿ ಎಂದು ಗುರುತಿಸಲಾಗಿದೆ. ಹಳೆ ದ್ವೇಷದ ಹಿನ್ನಲೆ ಹತ್ಯೆಯಾಗಿರುವ ಶಂಕೆ ವ್ಯಕ್ತವಾಗಿದೆ. ಬೊಮ್ಮನಕಟ್ಟೆಯಲ್ಲಿ ಯುವಕರು ದಿಢೀರ್‌ ದಾಳಿ ನಡೆಸಿ, ರಾಜೇಶ್‌ ಶಟ್ಟಿಯ ಹತ್ಯೆಗೈದಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿನೋಬನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಇದನ್ನೂ ಓದಿ » ಭದ್ರಾವತಿಯಲ್ಲಿ ಸಿಲಿಂಡರ್‌ ಸ್ಪೋಟ, ದಂಪತಿಗೆ ಗಂಭೀರ ಗಾಯ

ಶಿವಮೊಗ್ಗದಲ್ಲಿ ಪಾಲಿಕೆಯೇ ಡೆಂಗ್ಯು ಕಾಯಿಲೆ ಹರಡುತ್ತಿದೆ, ಮಳೆ ಸುರಿಯೋ ಹೊತ್ತಲ್ಲಿ ಈ ಕೆಲಸ ಬೇಕಿತ್ತೆ?

drinage-work-incomplete-in-Bommanakatte-in-Shimoga

SHIVAMOGGA LIVE NEWS | 13 JUNE 2024 SHIMOGA : ಜಿಲ್ಲೆಯಲ್ಲಿ ಡೆಂಗ್ಯು (Dengue) ಪ್ರಕರಣ ನಿಯಂತ್ರಣಕ್ಕೆ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಪಾಲಿಕೆ ವತಿಯಿಂದ ಸಾಲು ಸಾಲು ಸಭೆ ನಡೆಸಲಾಗುತ್ತಿದೆ. ಆದರೆ ಅಧಿಕಾರಿಗಳು, ಗುತ್ತಿಗೆದಾರರ ನಿರ್ಲಕ್ಷ್ಯಕ್ಕೆ ಬೊಮ್ಮನಕಟ್ಟೆ ಮುಖ್ಯ ರಸ್ತೆಯಲ್ಲಿ ‘ಡೆಂಗ್ಯೂ ಕಾರ್ಖಾನೆʼಯೆ ಸ್ಥಾಪನೆಯಾಗಿದೆ. ಇನ್ನಷ್ಟು ದಿನ ಪರಿಸ್ಥಿತಿ ಹೀಗೇ ಮುಂದುವರೆದರೆ ನೂರಾರು ಮಂದಿ ಇಲ್ಲಿ ಡೆಂಗ್ಯುಗೆ ತುತ್ತಾಗುವುದು ನಿಶ್ಚಿತ. ಏನಾಗಿದೆ ಬೊಮ್ಮನಕಟ್ಟೆಯಲ್ಲಿ? ಸಾನ್ವಿ ಲೇಔಟ್‌ ಕೆರೆ ಪಕ್ಕದಲ್ಲಿ ಬೊಮ್ಮನಕೆಟ್ಟೆ ಮುಖ್ಯ ರಸ್ತೆಯಲ್ಲಿ ಪಾಲಿಕೆ ವತಿಯಿಂದ … Read more

BREAKING | ಶಿವಮೊಗ್ಗದಲ್ಲಿ ದುರ್ಘಟನೆ, ಸ್ಲ್ಯಾಬ್ ಕುಸಿದು ಚರಂಡಿಗೆ ಬಿದ್ದ ವ್ಯಕ್ತಿ, ಸಾವು

290124 Man succumbed to raja kaluve near railway parrlel road vinobanagara

SHIVAMOGGA LIVE NEWS | 29 JANUARY 2024 SHIMOGA : ಸ್ಲ್ಯಾಬ್ ಕುಸಿದು ಸುಮಾರು 10 ಅಡಿ ಆಳದ ಚರಂಡಿಗೆ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾರೆ. ವಿನೋಬನಗರ ರೈಲ್ವೆ ಪ್ಯಾರಲಲ್ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಇಂದು ಬೆಳಗ್ಗೆ ಘಟನೆ ಸಂಭವಿಸಿದೆ‌. ಬೊಮ್ಮನಕಟ್ಟೆ ನಿವಾಸಿ ಮುತ್ತಪ್ಪ (45) ಮೃತ ದುರ್ದೈವಿ. ಮೂತ್ರ ವಿಸರ್ಜನೆಗೆಂದು ಚರಂಡಿ ಸ್ಲ್ಯಾಬ್ ಮೇಲೆ ನಿಂತಿದ್ದಾಗ ಸ್ಲ್ಯಾಬ್ ಕುಸಿದಿದೆ ಎಂದು ಆರೋಪಿಸಲಾಗಿದೆ. ಮುತ್ತಪ್ಪ ಚರಂಡಿಗೆ ಬೀಳುತ್ತಿದ್ದಂತೆ ಸ್ಲ್ಯಾಬ್ ಕೂಡ ಅವರ ಮೇಲೆ ಬಿದ್ದಿದೆ. ಗಂಭೀರ ಗಾಯಗೊಂಡು … Read more

ಶಿವಮೊಗ್ಗದಲ್ಲಿ ರೈಲ್ವೆ ಗೇಟ್‌ಗೆ ಡಿಕ್ಕಿಯಾಗಿ ಪಲ್ಟಿ ಹೊಡೆದ ಕಾರು

Car-at-Bommanakatte-in-Shimoga.webp

SHIVAMOGGA LIVE NEWS | 20 OCTOBER 2023 SHIMOGA : ರೈಲ್ವೆ ಗೇಟ್‌ನ (Railway Gate) ಕಂಬಕ್ಕೆ ಡಿಕ್ಕಿಯಾಗಿ ಕಾರು ಪಲ್ಟಿಯಾಗಿದೆ. ಶಿವಮೊಗ್ಗದ ಬೊಮ್ಮನಕಟ್ಟೆ ರೈಲ್ವೆ ಗೇಟ್‌ ಬಳಿ ಸಂಜೆ ಘಟನೆ ಸಂಭವಿಸಿದೆ. ನವುಲೆ ಕಡೆಯಿಂದ ಬಂದ ಕಾರು ರೈಲ್ವೆ ಗೇಟ್‌ಗೆ ಡಿಕ್ಕಿಯಾಗಿದೆ. ಕಾರಿನಲ್ಲಿ ಮಹಿಳೆ ಮತ್ತು ಅವರ ಮಗಳು ಇದ್ದರು ಎಂದು ತಿಳಿದು ಬಂದಿದೆ. ಮಹಿಳೆ ಕಾರು ಚಲಾಯಿಸುತ್ತಿದ್ದರು. ಕಾರಿನಲ್ಲಿದ್ದವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. … Read more

ಬೈಪಾಸ್ ರಸ್ತೆ ಮನೆಯಲ್ಲಿ ವ್ಯಕ್ತಿ ನೇಣಿಗೆ | ಮದುವೆ ವಿಚಾರಕ್ಕೆ ಯುವತಿ ಆತ್ಮಹತ್ಯೆ | ತುಂಗಾ ನದಿಯಲ್ಲಿ ಮುಳುಗಿದ ಬಾಲಕ

Crime-News-General-Image

SHIVAMOGGA LIVE NEWS | 14 FEBRURARY 2023 | Crime News ಬೈಪಾಸ್ ರಸ್ತೆಯ ಮನೆಯಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ SHIMOGA : ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ (Crime News). ಕೌಟುಂಬಿಕ ಕಲಹವೆ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ. ಬೈಪಾಸ್ ರಸ್ತೆಯ ಮನೆಯೊಂದರಲ್ಲಿ ಘಟನೆ ಸಂಭವಿಸಿದೆ. ಖಾಜಾ ಮೋಹಿನುದ್ದೀನ್ (35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕುಟುಂಬದಲ್ಲಿ ಪದೇ ಪದೆ ಜಗಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ದೊಡ್ಡಪೇಟೆ ಪೊಲೀಸ್ … Read more

ಹಬ್ಬಕ್ಕೆಂದು ಮಾವನ ಮನೆಗೆ ಹೋಗಿದ್ದವರು ಮನೆಗೆ ಮರಳಿದಾಗ ಕಾದಿತ್ತು ಆಘಾತ

Crime-News-General-Image

SHIVAMOGGA LIVE NEWS | 8 FEBRURARY 2023 SHIMOGA : ಮನೆಯವರೆಲ್ಲ ಹಬ್ಬಕ್ಕೆ ಸಂಬಂಧಿಕರ ಮನೆಗೆ ತೆರಳಿದ್ದಾಗ ಮನೆಯ ಬಾಗಿಲ ಬೀಗ ಮುರಿದು ಕಳ್ಳತನ (house theft) ಮಾಡಲಾಗಿದೆ. ಮತ್ತೋಡು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಮಲ್ಲೇಶಪ್ಪ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಮಲ್ಲೇಶಪ್ಪ ಅವರ ಮಾವನ ಮನೆಯಲ್ಲಿ ಕಂತೆ ಭಿಕ್ಷೆ ಹಬ್ಬದಲ್ಲಿ ಪಾಲ್ಗೊಳ್ಳಲು ಎಲ್ಲರು ಫೆ.6ರಂದು ಸಂಜೆ ತೆರಳಿದ್ದರು. ಮರುದಿನ ಬೆಳಗ್ಗೆ ಮನೆ ಬಳಿಗೆ ಬಂದಾಗ ಕಳ್ಳತನ ಆಗಿರುವುದು ಗೊತ್ತಾಗಿದೆ. ಇದನ್ನೂ ಓದಿ – ಹೆಣ್ಣು ಒಪ್ಪಿಸುವ ಶಾಸ್ತ್ರ … Read more

ಶಿವಮೊಗ್ಗದಲ್ಲಿ ರಸ್ತೆ ಬದಿ ನಿಂತಿದ್ದವನಿಗೆ ಬಂದು ಡಿಕ್ಕಿ ಹೊಡೆದ ಬೈಕ್, ಚಿಕಿತ್ಸೆ ವೆಚ್ಚ ನೀಡದ್ದಕ್ಕೆ ಕಂಪ್ಲೇಂಟ್

crime name image

SHIVAMOGGA LIVE NEWS | 18 JANUARY 2023 SHIMOGA | ರಸ್ತೆ ಬದಿಯಲ್ಲಿ (road side) ಬೈಕ್ ನಿಲ್ಲಿಸಿಕೊಂಡು ಸ್ನೇಹಿತರೊಂದಿಗೆ ಮಾತನಾಡುತ್ತಿದ್ದ ಯುವಕನಿಗೆ ಎದುರಿನಿಂದ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರು ಬೈಕ್ ಸವಾರರು ಗಾಯಗೊಂಡಿದ್ದಾರೆ. ಶಿವಮೊಗ್ಗದ ಬೊಮ್ಮನಕಟ್ಟೆ ರೈಲ್ವೆ ಗೇಟ್ ಬಳಿ ಘಟನೆ ಸಂಭವಿಸಿದೆ. ಬೊಮ್ಮನಕಟ್ಟೆಯ ಸುನಿಲ್ (32) ಮತ್ತು ದಾವಣಗೆರೆಯ ಅರುಣ್ (27) ಗಾಯಗೊಂಡಿದ್ದಾರೆ. ಹೇಗಾಯ್ತು ಘಟನೆ? ಸುನಿಲ್ ಅವರ ತಾಯಿ ಊರಿಗೆ ಹೋಗಿದ್ದರು. ಆದ್ದರಿಂದ ರಾತ್ರಿ ಊಟ ಪಾರ್ಸಲ್ … Read more

ಶಿವಮೊಗ್ಗದಲ್ಲಿ ಪೊಲೀಸ್ ಸಿಬ್ಬಂದಿ ಮುಖಕ್ಕೆ ಪರಚಿ ವ್ಯಕ್ತಿ ಪರಾರಿ

vinobanagara polic station and police jeep

SHIVAMOGGA LIVE NEWS | SHIMOGA | 15 ಜೂನ್ 2022 ಜಗಳವಾಡುತ್ತಿದ್ದವರನ್ನು ವಿಚಾರಣೆ ಮಾಡಲು ತೆರಳಿದ್ದ ಪೊಲೀಸ್ ಸಿಬ್ಬಂದಿಯೊಬ್ಬರ ಮೇಲೆಯೆ ವ್ಯಕ್ತಿಯೊಬ್ಬ ದಾಳಿ ಮಾಡಿ ಪರಾರಿಯಾಗಿದ್ದಾನೆ. ಆತನ ವಿರುದ್ಧ ಪೊಲೀಸ್ ಸಿಬ್ಬಂದಿ ಪ್ರಕರಣ ದಾಖಲಿಸಿದ್ದಾರೆ. ATTACK ವಿನೋಬನಗರ ಠಾಣೆ ಪೊಲೀಸ್ ಠಾಣೆ ಸಿಬ್ಬಂದಿ ಶಿವರಾಮ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಏನಿದು ಪ್ರಕರಣ? ಶಿವರಾಮ್ ಅವರು ಇ.ಆರ್.ಎಸ್.ಎಸ್ ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬೊಮ್ಮನಕಟ್ಟೆ ಬಳಿ ಗಲಾಟೆ ಆಗುತ್ತಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆ ಇ.ಆರ್.ಎಸ್.ಎಸ್ ವಾಹನದಲ್ಲಿ … Read more