ಶಿವಮೊಗ್ಗದಲ್ಲಿ ವ್ಯಕ್ತಿಯ ಹತ್ಯೆ, ಕೆರೆ ಏರಿ ಬಳಿ ಮೃತದೇಹ ಪತ್ತೆ
ಶಿವಮೊಗ್ಗ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರ್ ಒಬ್ಬನ ಬರ್ಬರ ಹತ್ಯೆ ಮಾಡಲಾಗಿದೆ. ಶಿವಮೊಗ್ಗದ ಬೊಮ್ಮನಕಟ್ಟೆ ಬಡಾವಣೆಯಲ್ಲಿ ತಡರಾತ್ರಿ ಘಟನೆ (Incident) ಸಂಭವಿಸಿದೆ. ಅವಿನಾಶ್ (32) ಕೊಲೆಯಾದವನು. ಬೊಮ್ಮನಕಟ್ಟೆಯ ಕೆರೆ ಏರಿ ಮೇಲೆ ಅವಿನಾಶ್ನ ಹತ್ಯೆಯಾಗಿತ್ತು. ಬೆಳಗ್ಗೆ ದಾರಿಯಲ್ಲಿ ಹೋಗುವವರು ಮೃತದೇಹ ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು ಎಂದು ತಿಳಿದು ಬಂದಿದೆ. ಕೊಲೆ ಪ್ರಕರಣವೊಂದರಲ್ಲಿ ಅವಿನಾಶ್ ಜೈಲುಪಾಲಾಗಿದ್ದ. ಉಚ್ಛ ನಾಯಾಲಯದಲ್ಲಿ ಜಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದ. ಜೀವನ ನಿರ್ವಹಣೆಗೆ ಟೈಲ್ಸ್ ಕೆಲಸ ಮಾಡುತ್ತಿದ್ದ. ಕಳೆದ ರಾತ್ರಿ ಮನೆಯಿಂದ … Read more