ಶಿವಮೊಗ್ಗದಲ್ಲಿ ‘ಭುಗಿಲುʼ ಬಿಡುಗಡೆ, ಬಿ.ಎಲ್.ಸಂತೋಷ್‌ ಭಾಗಿ, ಏನೆಲ್ಲ ಮಾತನಾಡಿದರು? ಇಲ್ಲಿದೆ ಪ್ರಮುಖಾಂಶ

Bugilu-book-released-in-Shimoga

ಶಿವಮೊಗ್ಗ: ರಾಷ್ಟ್ರೋತ್ಥಾನ ಬಳಗದಿಂದ ಇಲ್ಲಿನ ದ್ವಾರಕಾ ಕನ್ವೆನ್ಷನ್ ಹಾಲ್‌ನಲ್ಲಿ, ದೇಶಕ್ಕೆ ಹೇರಿದ್ದ ತುರ್ತು ಪರಿಸ್ಥಿತಿಗೆ 50 ವರ್ಷದ ಸ್ಮರಣೆ ಹಾಗೂ ಮರುಮುದ್ರಿತ ‘ಭುಗಿಲು’ ಪುಸ್ತಕವನ್ನು (Book) ವಿಧಾನ ಪರಿಷತ್‌ ಮಾಜಿ ಸಭಾಪತಿ ಡಿ.ಹೆಚ್‌.ಶಂಕರಮೂರ್ತಿ ಲೋಕಾರ್ಪಣೆ ಮಾಡಿದರು. ಇದನ್ನೂ ಓದಿ » ಲಿಂಗನಮಕ್ಕಿ ಜಲಾಶಯದಿಂದ ಮೊದಲ ಎಚ್ಚರಿಕೆ, ಯಾವುದೇ ಸಂದರ್ಭ ಗೇಟ್‌ಗಳ ಮೂಲಕ ನೀರು ಹೊರಕ್ಕೆ ರಾಷ್ಟ್ರೋತ್ಥಾನ ಬಳಗದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಆರ್.ಸುಧೀಂದ್ರ ಮಾತನಾಡಿದರು. ಆರ್‌ಎಸ್‌ಎಸ್ ಪ್ರಮುಖ ಪಟ್ಟಾಭಿರಾಮ್, ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ, ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಡಿ.ಎಸ್.ಅರುಣ್, ಜೆಡಿಎಸ್ … Read more

ಶಿವಮೊಗ್ಗದಲ್ಲಿ ಏ.28ರಂದು ನೋಬಲ್‌ ಬುಕ್‌ ಆಫ್‌ ರೆಕಾರ್ಡ್ಸ್‌ ಸ್ಪರ್ಧೆ, ಹೆಸರು ನೋಂದಣಿಗೆ ಕೊನೆ ದಿನಾಂಕ ಪ್ರಕಟ

noble-world-records-in-Shimoga

SHIVAMOGGA LIVE NEWS | 11 APRIL 2024 SHIMOGA : ನೋಬಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಕಾರ್ಯಕ್ರಮವನ್ನು ಏ.28ರಂದು ನೆಹರು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ ಆಯೋಜಕ ಶಶಿಕುಮಾರ್‌  ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೋಬಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಸಂಸ್ಥೆ ಕೇಂದ್ರ ಸರ್ಕಾರದ ಪ್ರಸಾರ ಸಚಿವಾಲಯದ ಮಾನ್ಯತೆ ಪಡೆದಿದೆ. ಇಂಟರ್‌ನ್ಯಾಷನಲ್ ಸ್ಟಾಂಡರ್ಡ್ ಬುಕ್ ನಂಬರ್ಸ್‌ನಲ್ಲಿ ನೋಂದಣಿಯಾಗಿದೆ. ವಿಶೇಷ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸುವ ದೃಷ್ಟಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ನೀಡಿದ … Read more

‘ಹಸೆ ಚಿತ್ತಾರ’ ಪುಸ್ತಕ ಬಿಡುಗಡೆ, ಯಾರೆಲ್ಲ ಭಾಗವಹಿಸಿದ್ದರು, ಏನೇನೆಲ್ಲ ಮಾತನಾಡಿದರು?

Hase-Chittara-Book-released

SHIVAMOGGA LIVE NEWS | 31 MARCH 2024 SHIMOGA : ಸಾಹಿತಿ ಡಾ. ಮೋಹನ ಚಂದ್ರಗುತ್ತಿ ಅವರ ‘ಹಸೆ ಚಿತ್ತಾರ’ ಹಾಗೂ ‘ಹೆಚ್ಚೆಯ ಶಿವಪ್ಪ ಮಾಸ್ತಾರ್ ಅವರ ಡೊಳ್ಳಿನ ಪದಗಳು’ ಪುಸ್ತಕ ಬಿಡುಗಡೆ ಮಾಡಲಾಯಿತು. ಸಹ್ಯಾದ್ರಿ ಕಲಾ ಕಾಲೇಜು, ಗೀತಾಂಜಲಿ ಪ್ರಕಾಶನ, ಶಿಕಾರಿಪುರ ಸುವ್ವಿ ಪ್ರಕಾಶನ ವತಿಯಿಂದ ಸಹ್ಯಾದ್ರಿ ಕಲಾ ಕಾಲೇಜು ಆವರಣದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಯಾರೆಲ್ಲ ಏನೇನು ಹೇಳಿದರು? ಸಾಹಿತಿ ಮೋಹನ್ ಚಂದ್ರಗುತ್ತಿ ಅವರ ತಾಯಿ ರೇಣುಕಮ್ಮ ಶಿವಪ್ಪ ಮಾಸ್ತಾರ್, ಸುಮಿತ್ರಾ … Read more

ಶಿವಮೊಗ್ಗ ಡಿಸಿ ಹೇಳಿದ ಸಕ್ಸಸ್‌ ಸೀಕ್ರೆಟ್‌, ‘ಈ ಕೆಲಸಕ್ಕೆ ದಿನಕ್ಕೆ ಸ್ವಲ್ಪ ಸಮಯ ಕೊಟ್ಟರು ಯಶಸ್ಸು ಸಾಧ್ಯʼ, ಏನದು?

Retired-Judge-Shivaraj-Patil-book-release-by-Dr-Selvamani-IAS-in-Shimoga

SHIVAMOGGA LIVE NEWS | 29 JANUARY 2024 SHIMOGA : ಎಲ್ಲ ವಿಷಯಗಳಿಗು ಮೊಬೈಲ್‌ ಮೇಲೆ ಅವಲಂಬಿತವಾಗಲು ಸಾಧ್ಯವಿಲ್ಲ. ದಿನಕ್ಕೆ ಸ್ವಲ್ಪ ಸಮಯವಾದರು ಪುಸ್ತಕಗಳನ್ನು ಓದಬೇಕು. ಇದನ್ನು ರೂಢಿಸಿಕೊಂಡರೆ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ತಿಳಿಸಿದರು. ಸಿಟಿಜನ್ಸ್ ಫೋರಂ, ಮಲ್ಟಿಪರ್ಪಸ್ ಸೋಷಿಯಲ್ ಸರ್ವಿಸ್ ಜಿಲ್ಲಾ ಸೊಸೈಟಿ, ಪೀಪಲ್ಸ್ ಲಾಯರ್ಸ್ ಗಿಲ್ಡ್ ಸಹಯೋಗದಲ್ಲಿ ವಕೀಲರ ಭವನದಲ್ಲಿ ಭಾನುವಾರ ಆಯೋಜಿಸಿದ್ದ ನ್ಯಾಯಮೂರ್ತಿ ಶಿವರಾಜ್ ವಿ. ಪಾಟೀಲ್ ಅವರ ‘ಕಳೆದ ಕಾಲ, ನಡೆದ ದೂರ’ ಕೃತಿ … Read more

ಶಿವಮೊಗ್ಗದಲ್ಲಿ ಕನ್ನಡದ ಪುಸ್ತಕಗಳ ಮೇಲೆ ರಿಯಾಯಿತಿ, ರಾಜ್ಯೋತ್ಸವ ವಿಶೇಷ

011123-diana-book-house-shimoga.webp

SHIVAMOGGA LIVE NEWS | 1 NOVEMBER 2023 SHIMOGA : ನಗರದ ಡಯಾನ ಬುಕ್ ಗ್ಯಾಲರಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ.1ರಿಂದ 30ರವರೆಗೆ ಕನ್ನಡ ಪುಸ್ತಕಗಳ ಮೇಲೆ ರಿಯಾಯಿತಿ (Discount) ನೀಡಲಾಗುತ್ತಿದೆ. 500 ರೂ. ಮೇಲ್ಪಟ್ಟ ಪುಸ್ತಕಗಳ ಖರೀದಿ ಮೇಲೆ ಶೇ.15, ಸಾವಿರ ರೂ. ಮೇಲ್ಪಟ್ಟ ಖರೀದಿಗೆ ಶೇ.25 ರಿಯಾಯಿತಿ ನೀಡಲಾಗುತ್ತಿದೆ. ಕುವೆಂಪು ಹಾಗೂ ಎಸ್.ಎಲ್.ಭೈರಪ್ಪ ಅವರ ಕೃತಿಗಳಿಗೆ ಶೇ.15ರಷ್ಟು ರಿಯಾಯಿತಿ ನೀಡಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ- ಶಿವಮೊಗ್ಗದಲ್ಲಿ ಪುಸ್ತಕ ಪ್ರದರ್ಶನ, ನವೆಂಬರ್‌ ತಿಂಗಳು … Read more

ಶಿವಮೊಗ್ಗದಲ್ಲಿ ಪುಸ್ತಕ ಪ್ರದರ್ಶನ, ನವೆಂಬರ್‌ ತಿಂಗಳು ಪೂರ್ತಿ ರಿಯಾಯಿತಿ ದರದಲ್ಲಿ ಮಾರಾಟ

011120-shimoga-Prajna-Book-gallery-soumya-press-meet.jpg

SHIVAMOGGA LIVE NEWS | 1 NOVEMBER 2023 SHIMOGA : ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನಗರದ ಪ್ರಜ್ಞಾ ಬುಕ್‌ ಗ್ಯಾಲರಿಯಲ್ಲಿ ಒಂದು ತಿಂಗಳು ಪುಸ್ತಕ ಮಾರಾಟ, ಪ್ರದರ್ಶನ ಮೇಳೆ ಆಯೋಜಿಸಲಾಗಿದೆ (Book Exhibition) ಎಂದು ಮಳಿಗೆಯ ಸೌಮ್ಯಾ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೌ‍ಮ್ಯಾ, ರಾಜ್ಯೋತ್ಸವ ಪ್ರಯುಕ್ತ 2ನೇ ವರ್ಷದ ಮಹಾ ಪುಸ್ತಕ ಪ್ರದರ್ಶನ (Book Exhibition)ಮೇಳ ಹಮ್ಮಿಕೊಂಡಿದೆ. ನವೆಂಬರ್‌ 1 ರಿಂದ 30ರವರೆಗೆ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುವುದು. ವಿದ್ಯಾರ್ಥಿಗಳಿಗೆ ಅನುಕೂಲ ಆಗುವ ವಿಜ್ಞಾನ ತಂತ್ರಜ್ಞಾನ, ಪರಿಸರ, … Read more

‘ಕಾರು, ಬೈಕ್‌ ಬದಲು ಮಕ್ಕಳನ್ನು ಸಾರ್ವಜನಿಕ ಸಾರಿಗೆಯಲ್ಲಿ ಕಳುಹಿಸಿʼ, ಸಾಹಿತಿ ಜಯಂತ್‌ ಕಾಯ್ಕಿಣಿ ಅಭಿಮತ, ಕಾರಣವೇನು?

Na-Kandante-Tejaswi-Shamanna-Kadidal-Prakash-Book-release

SHIVAMOGGA LIVE | 4 JUNE 2023 SHIMOGA : ಬಸ್ಸು, ರೈಲಿನಲ್ಲಿ ಪ್ರಯಾಣದ ವೇಳೆ ಪದೇ ಪದೆ ಜೇಬಿನಲ್ಲಿರುವ ಪರ್ಸ್‌ ಮುಟ್ಟಿ ನೋಡುತ್ತೇವೆ. ಅದೆ ರೀತಿ ಕುವೆಂಪು, ತೇಜಸ್ವಿ (Tejaswi), ಶಾಮಣ್ಣನವರ ಬದುಕಿನ ಮೌಲ್ಯಗಳನ್ನು ಓದಿ ಪುನಶ್ಚೇತನ ಮಾಡಬೇಕು ಎಂದು ಸಾಹಿತಿ ಜಯಂತ್‌ ಕಾಯ್ಕಿಣಿ ತಿಳಿಸಿದರು. ಕುವೆಂಪು ರಂಗಮಂದಿರಲ್ಲಿ ಬಹುಮುಖಿ ವೇದಿಕೆ ಸಹಯೋಗದಲ್ಲಿ ಲೇಖಕ ಕಡಿದಾಳ್‌ ಪ್ರಕಾಶ್‌ ಅವರ ನಾ ಕಂಡಂತೆ ತೇಜಸ್ವಿ – ಶಾಮಣ್ಣ ಪುಸ್ತಕ (Tejaswi) ಬಿಡುಗಡೆ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಅವರು … Read more

ಕುವೆಂಪು ವಿವಿ ಎಡವಟ್ಟು, ಗೊಂದಲದಲ್ಲಿ ವಿದ್ಯಾರ್ಥಿಗಳು, ಏನಿದು ಸಮಸ್ಯೆ?

Kuvempu-University-File-Image

SHIVAMOGGA LIVE NEWS | SHIMOGA | 29 ಜೂನ್ 2022 ತರಗತಿಗಳು ಆರಂಭವಾಗಿ ವಾರ ಕಳೆದರೂ ಕನ್ನಡ ಪಠ್ಯಪುಸ್ತಕ (BOOKS) ಕೈಸೇರದೆ ಪದವಿ ವಿದ್ಯಾರ್ಥಿಗಳು ಮತ್ತೆ ಸಂಕಷ್ಟಕ್ಕಿಡಾಗಿದ್ದಾರೆ. ಪಠ್ಯ ಪುಸ್ತಕವಿಲ್ಲದೆ ಮೊದಲ ಸೆಮಿಸ್ಟರ್ ಕಳೆದಿದ್ದ ವಿದ್ಯಾರ್ಥಿಗಳು, ಈಗ ಎರಡನೇ ಮತ್ತು ನಾಲ್ಕನೆ ಸೆಮಿಸ್ಟರ್ ಕೂಡ ಪಠ್ಯವಿಲ್ಲದೆ ಪರೀಕ್ಷೆ ಬರೆಯಬೇಕಾದ ಆತಂಕಕ್ಕೀಡಾಗಿದ್ದಾರೆ. ಇಷ್ಟಾದರೂ ಕುವೆಂಪು ವಿಶ್ವವಿದ್ಯಾಲಯ ಮಾತ್ರ ಮೌನಕ್ಕೆ ಶರಣಾಗಿದೆ. ಡಿಗ್ರಿ ಎರಡು ಹಾಗೂ ನಾಲ್ಕನೇ ಸೆಮಿಸ್ಟರ್ ಆರಂಭವಾಗಿ ವಾರ ಕಳೆದಿದೆ. ಆದರೆ ಪಠ್ಯಪುಸ್ತಕ ಕೈಸೇರಿಲ್ಲ, ಪ್ರಾಧ್ಯಾಪಕರಿಗೂ … Read more