ವೈರಲ್‌ ವಿಡಿಯೋ, ಕಾರಿನ ಸನ್‌ ರೂಫ್‌ನಲ್ಲಿ ನಿಂತು ರೈಲ್ವೆ ಬ್ಯಾರಿಯರ್‌ ತಲೆಗೆ ಬಡಿಸಿಕೊಂಡ ಬಾಲಕ, ಮುಂದೇನಾಯ್ತು?

Boy-on-Car-sunroof-hits-railway-barrier-in-Bangalore

ಜಸ್ಟ್‌ ಮಾಹಿತಿ: ಚಲಿಸುತ್ತಿದ್ದ ಕಾರಿನ ಸನ್‌ ರೂಫ್‌ನಲ್ಲಿ (Sun Roof) ನಿಂತಿದ್ದ ಬಾಲಕನಿಗೆ ರೈಲ್ವೆ ಇಲಾಖೆಯ ಬ್ಯಾರಿಯರ್‌ ತಗುಲಿ ಗಾಯಗೊಂಡಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇನ್ನೊಂದೆಡೆ ಸನ್‌ ರೂಫನ್‌ನಲ್ಲಿ ಮಕ್ಕಳನ್ನು ನಿಲ್ಲಿಸುವುದು ಅಥವಾ ಹಾಗೆ ನಿಂತು ಪ್ರಯಾಣಿಸುವುದು ಅಪಾಯಕಾರಿ ಎಂದು ಪೊಲೀಸ್‌ ಇಲಾಖೆ ಎಚ್ಚರಿಕೆ ನೀಡಿದೆ. ಈ ಘಟನೆ ಆಗಿದ್ದೆಲ್ಲಿ? ಬಾಲಕನ ಸ್ಥಿತಿ ಹೇಗಿದೆ? ಸೆ.7ರಂದು ಮಧ್ಯಾಹ್ನ ಚಲಿಸುತ್ತಿದ್ದ ಕೆಂಪು ಕಾರಿನ ಸನ್‌ ರೂಫ್‌ನಲ್ಲಿ ನಿಂತು ಪ್ರಯಾಣಿಸುತ್ತಿದ್ದ ಬಾಲಕನ ತಲೆ ರೈಲ್ವೆ ಇಲಾಖೆಯ … Read more

ಗಣಪತಿ ಬಿಡುವಾಗ ನೀರಲ್ಲಿ ಮುಳುಗಿ 10 ವರ್ಷದ ಬಾಲಕ ಸಾವು, ಎಲ್ಲಿ? ಹೇಗಾಯ್ತು ಘಟನೆ?

Kushal-no-more-holehonnuru-police-station-limits - 10 Year boy

ಹೊಳೆಹೊನ್ನೂರು: ಗಣಪತಿ ಬಿಡುವ ವೇಳೆ ನೀರಿನಲ್ಲಿ ಮುಳುಗಿ ಬಾಲಕ (10 Year) ಮೃತಪಟ್ಟ ಘಟನೆ ಕುರುಬರ ವಿಠಲಾಪುರದಲ್ಲಿ ಸೋಮವಾರ ನಡೆದಿದೆ. ಇಟ್ಟಿಗೆಹಳ್ಳಿಯ ಕುಶಾಲ್ (10) ಮೃತ ಬಾಲಕ. ಕುರುಬರ ವಿಠಲಾಪುರದ ಬೀದಿಯ ಪುಟಾಣಿ ಮಕ್ಕಳು ಮಣ್ಣು ಬಳಸಿ ತಾವೇ ಸ್ವತಃ ಗಣಪನ ಮೂರ್ತಿ ತಯಾರು ಮಾಡಿ ಪೂಜೆ ಸಲ್ಲಿಸಿದ್ದರು. ಸೋಮವಾರ ಸಂಜೆ ವೇಳೆಗೆ ಗಣಪನನ್ನು ಭದ್ರಾ ನಾಲೆಗೆ ವಿಸರ್ಜನೆ ಮಾಡುವಾಗ ಅವಘಡ ನಡೆದಿದೆ. ಪಾಲಕರಿಗೆ ತಿಳಿಸದೆ ಮೂರು ಮಕ್ಕಳು ನಾಲೆಗೆ ತೆರಳಿದ್ದಾರೆ ಎನ್ನಲಾಗುತ್ತಿದ್ದು. ನಾಲೆಯಲ್ಲಿ ಗಣಪತಿ ಬಿಡುವಾಗ … Read more

ಲಾರಿ ಹರಿದು ಮೂರು ವರ್ಷ ಮಗು ಸಾವು, ಹೇಗಾಯ್ತು ಘಟನೆ?

Boy-succumbed-in-a-mishap-at-Soraba.

ಸೊರಬ: ರಸ್ತೆ ದಾಟುವಾಗ ಲಾರಿ ಡಿಕ್ಕಿಯಾಗಿ ಅಂಗನವಾಡಿ ಮಗು (Boy) ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ತಾಲೂಕಿನ ಕೆರೆಕೊಪ್ಪ ಗ್ರಾಮದಲ್ಲಿ ನಡೆದಿದೆ. ಶಿರಸಿಯ ಅತಾವುಲ್ಲಾಖಾನ್ ಹಾಗೂ ಫರೀನಾ ಬೇಗಂ ಅವರ ಪುತ್ರ ಮೂರುವರೆ ವರ್ಷದ ಮುಹಮ್ಮದ್ ಆಹಿಲ್ ಖಾನ್ ಮೃತ ಮಗು. ಕೆರೆಕೊಪ್ಪದಲ್ಲಿರುವ ತವರು ಮನೆಗೆ ಹೆರಿಗೆಗೆ ಬಂದ ತಾಯಿ ಜತೆಗೆ ಪುತ್ರ ಮುಹಮ್ಮದ್ ಆಹಿಲ್ ಖಾನ್ ಇದ್ದನು. ಶಾಲೆ ಆರಂಭವಾಗಿದ್ದರಿಂದ ಮಗು ಅಂಗನವಾಡಿಗೆ ಹೋಗುತ್ತಿದ್ದು, ಮನೆಗೆ ಕರೆದುಕೊಂಡು ಹೋಗಲು ಬಂದ ಅಜ್ಜಿಯನ್ನು ಕಂಡು ರಸ್ತೆ ದಾಟುತ್ತಿದ್ದಾಗ … Read more

ಆಯನೂರಿನಲ್ಲಿ ಪತ್ರಿಕೆ ಹಂಚುವ ಹುಡುಗನ ಸಮಯ ಪ್ರಜ್ಞೆಗೆ ತಪ್ಪಿತು ದೊಡ್ಡ ಅನಾಹುತ, ಆಗಿದ್ದೇನು?

Short-Circut-at-Ayanuru-Building-today-morning

ಆಯನೂರು: ಪತ್ರಿಕೆ ಹಂಚುವ ಬಾಲಕನ ಸಮಯಪ್ರಜ್ಞೆಯಿಂದಾಗಿ ಆಯನೂರಿನಲ್ಲಿ ದೊಡ್ಡ ದುರಂತ (Short Circuit) ತಪ್ಪಿದೆ. ಕಟ್ಟಡವೊಂದರ ಮೀಟರ್‌ ಬೋರ್ಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪತ್ರಿಕೆ ಹಂಚಲು ತೆರಳಿದ್ದ ಬಾಲಕ ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದ. ಕೂಡಲೆ ಬೆಂಕಿ ನಂದಿಸಿದ್ದು ಭಾರಿ ನಷ್ಟ ತಪ್ಪಿದೆ. ಬಿ.ಹೆಚ್‌.ರಸ್ತೆಯ ಕಟ್ಟಡವೊಂದರ ಮೀಟರ್‌ ಬೋರ್ಡ್‌ನಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ (Short Circuit) ಬೆಂಕಿ ಕಾಣಿಸಿಕೊಂಡಿತ್ತು. ಬೆಳಗ್ಗೆ 6.30ರ ಹೊತ್ತಿಗೆ ಪತ್ರಿಕೆ ಹಾಕಲು ತೆರಳಿದ್ದ ಶ್ರೇಯಸ್‌ ಮಿರಜ್ಕರ್‌ ಎಂಬ ಬಾಲಕ ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. … Read more

Boy from Tirthahalli Succumbs to KFD Infection in Manipal

MONKEY-FEVER-KFD-IN-SHIMOGA

Tirthahalli: An eight-year-old boy infected with Monkey Fever (Kyasanur Forest Disease – KFD) passed away last night. The young boy from Dattarajapura village in Tirthahalli, who was undergoing treatment, died at a hospital in Manipal. ALSO READ » Women and Children Take to Streets with Empty Pots and Buckets Amidst Nighttime The deceased has been identified … Read more

ಕೆಎಫ್‌ಡಿ ಸೋಂಕು, ತೀರ್ಥಹಳ್ಳಿಯ ಬಾಲಕ ಮಣಿಪಾಲದಲ್ಲಿ ಸಾವು

Thirthahalli-News-Update

ತೀರ್ಥಹಳ್ಳಿ : ಮಂಗನ ಕಾಯಿಲೆಗೆ (ಕ್ಯಾಸನೂರು ಫಾರೆಸ್ಟ್‌ ಡಿಸೀಸ್‌ – KFD) ತುತ್ತಾಗಿದ್ದ ಎಂಟು ವರ್ಷದ ಬಾಲಕ ಕಳೆದ ರಾತ್ರಿ ಕೊನೆಯುಸಿರೆಳೆದಿದ್ದಾನೆ. ತೀರ್ಥಹಳ್ಳಿಯ ದತ್ತರಾಜಪುರ ಗ್ರಾಮದ ಯುವಕ ಚಿಕಿತ್ಸೆ ಫಲಕಾರಿಯಾಗಿದೆ ಮಣಿಪಾಲ ಆಸ್ಪತ್ರೆ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ » ಬೆಳಗ್ಗೆ ಜಮೀನಿಗೆ ಬಂದ ಮಾಲೀಕರಿಗೆ ಕಾದಿತ್ತು ಶಾಕ್‌, ಆಗಿದ್ದೇನು? ರಚಿತ್‌ ಮೃತ ಬಾಲಕ. ರಚಿತ್‌ ಮತ್ತು ಆತನ ಅಕ್ಕನಿಗೆ ಮಂಗನ ಕಾಯಿಲೆ ದೃಢವಾಗಿತ್ತು. ಇಬ್ಬರನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಾಲ್ಕು ದಿನ ಚಿಕಿತ್ಸೆ ಬಳಿಕ ರಚಿತ್‌ನನ್ನು ಮಣಿಪಾಲದ … Read more

ತ್ಯಾಗರ್ತಿ ಬಳಿ 13 ವರ್ಷದ ಬಾಲಕನ ಸಮಯ ಪ್ರಜ್ಞೆಗೆ ಉಳಿಯಿತು ಚಾಲಕನ ಜೀವ, ಆಗಿದ್ದೇನು?

tyagarthi-boy-madhu-rescues-a-driver.

SHIVAMOGGA LIVE NEWS, 16 JANUARY 2025 ಸಾಗರ : ಹುಲ್ಲು ಪಿಂಡಿ ಕಟ್ಟುವ ಯಂತ್ರದ (Machine) ಬಾಯಿಗೆ ಸಿಲುಕಿದ್ದ ಚಾಲಕನನ್ನು 13 ವರ್ಷದ ಬಾಲಕ ರಕ್ಷಿಸಿದ್ದು, ಆತನ ಸಮಯ ಪ್ರಜ್ಞೆಗೆ ಗ್ರಾಮಸ್ಥರು ಶ್ಲಾಘಿಸಿದ್ದಾರೆ. ತ್ಯಾಗರ್ತಿ ಸಮೀಪದ ಬಸವನಹೊಂಡ ಗ್ರಾಮದ ಕಲ್ಕೆರೆ ಗ್ರಾಮದ ರಾಮಚಂದ್ರ ಅವರ ಮನೆಯಲ್ಲಿ ಶಿಕಾರಿಪುರ ಮೂಲದ ಮದನ (28) ಯಂತ್ರದ ಚಾಲಕನಾಗಿ ಕೆಲಸ ಮಾಡುತ್ತಿದ್ದಾಗ ಘಟನೆ ಸಂಭವಿಸಿದೆ. ರಾಮಚಂದ್ರ ಅವರ ಪುತ್ರ, ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿ ಮಧು ಅವರ … Read more

ಶಿವಮೊಗ್ಗದಲ್ಲಿ ಅಚ್ಚರಿ ಪ್ರಮಾಣದ ಮತ ಗಳಿಸಿದ ಜೊಮಾಟೊ ಡೆಲಿವರಿ ಬಾಯ್‌

zomato-delivery-boy-general-image.

SHIVAMOGGA LIVE NEWS | 4 JUNE 2024 RESULT NEWS : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಜೊಮಾಟೋ ಡಿಲೆವರಿ ಬಾಯ್‌ (Zomato) ಬಂಡಿ ರಂಗನಾಥ ಅಚ್ಚರಿ ಪ್ರಮಾಣದ ಮತ ಗಳಿಸಿದ್ದಾರೆ. ಇನ್ನೊಂದೆಡೆ ಅಖಾಡಕ್ಕಿಳಿದಿದ್ದ ಮತ್ತೊಬ್ಬ ಈಶ್ವರಪ್ಪ ಸಾವಿರ ಮತ ಪಡೆಯಲು ಸಾಧ್ಯವಾಗಿಲ್ಲ. ಈ ಮೂಲಕ ಶಿವಮೊಗ್ಗ ಲೋಕಸಭೆ ಚುನಾವಣೆ ಫಲಿತಾಂಶ ಹಲವು ಅಚ್ಚರಿಗೆ ಕಾರಣವಾಗಿದೆ. ಜೊಮಾಟೊ ಡಿಲೆವರಿ ಬಾಯ್‌ ಕಮಾಲ್‌ ಜೊಮಾಟೊ ಡಿಲೆವರಿ ಬಾಯ್‌ ಕೆಲಸ ಮಾಡುತ್ತಿರುವ ಬಂಡಿ ರಂಗನಾಥ ಶಿವಮೊಗ್ಗ ಲೋಕಸಭೆ ಚುನಾವಣೆಗೆ … Read more

ಎಂಟು ವರ್ಷದ ಪೋರ ಶಿವಮೊಗ್ಗ ದೊಡ್ಡಪೇಟೆ ಠಾಣೆ ಇನ್ಸ್‌ಪೆಕ್ಟರ್‌, ಸಂಜೆ ಅಧಿಕಾರ ಸ್ವೀಕಾರ..!

Eight year old Boy-Azan-Khan-takes-charge-as-Doddapete-Inspector.

SHIVAMOGGA LIVE NEWS | 16 AUGUST 2023 SHIMOGA : ಎಂಟೂವರೆ ವರ್ಷದ ಪೋರ ಇವತ್ತು ದೊಡ್ಡಪೇಟೆ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ (INSPECTOR) ಆಗಿ ಅಧಿಕಾರ ಸ್ವೀಕರಿಸಿದ. ಬಳಿಕ ಕರ್ತವ್ಯದ ಕುರಿತು ಸಿಬ್ಬಂದಿಗೆ ಸೂಚನೆಗಳನ್ನು ನೀಡಿದ. ಕಳ್ಳನಿಗೆ ಬುದ್ದಿವಾದ ಹೇಳಿ, ಸರಿ ದಾರಿಯಲ್ಲಿ ನಡೆಯುವಂತೆ ವಾರ್ನಿಂಗ್‌ (Warning) ನೀಡಿದ..! ಶಿವಮೊಗ್ಗದ ಸೂಳೆಬೈಲು ನಿವಾಸಿ ತಬ್ರೇಜ್‌ ಖಾನ್‌ ಅವರ ಪುತ್ರ ಒಂದನೆ ತರಗತಿಯ ಆಜಾನ್‌ ಖಾನ್ ಇವತ್ತು ದೊಡ್ಡಪೇಟೆ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ಆಗಿ ಒಂದು ಗಂಟೆ … Read more

ಹೈವೇ ರಸ್ತೆ ಮೇಲೆ ಬಾಲಕನ ಮೃತದೇಹ ಇರಿಸಿ ಕುಂಸಿ ಗ್ರಾಮಸ್ಥರ ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಜನಾಕ್ರೋಶ

251121 villagers protest at kumsi over student death in accident

ಶಿವಮೊಗ್ಗ ಲೈವ್.ಕಾಂ | AYANUR NEWS | 26 ನವೆಂಬರ್ 2021 ಅಪಘಾತದಲ್ಲಿ ಮೃತಪಟ್ಟ ಬಾಲಕನ ಮೃತದೇಹವನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ಇರಿಸಿ ಕುಂಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಕಾರು ಡಿಕ್ಕಿಯಾಗಿ ಬಾಲಕ ಸಾವು ಶಾಲೆಯಿಂದ ಮನೆಗೆ ಮರಳುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿಯಾಗಿ ಮೃತಪಟ್ಟಿದ್ದಾನೆ. ವೇಣುಗೋಪಾಲ (9) ಮೃತ ಬಾಲಕ. ಸಾಗರ ಕಡೆಯಿಂದ ವೇಗವಾಗಿ ಬಂದ ಕಾರು ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ವೇಣುಗೋಪಾಲ್’ಗೆ ಡಿಕ್ಕಿ ಹೊಡೆದಿದೆ. … Read more