ಕುಟುಂಬಕ್ಕೆ ಬಹಿಷ್ಕಾರ, ಇವರೊಂದಿಗೆ ಮಾತನಾಡಿದರೆ ₹5000 ದಂಡ, ತಹಶೀಲ್ದಾರ್‌ಗೆ ದೂರು

family-lodges-complaint-to-tahasildhar-at-soraba.w

ಸೊರಬ: ಗ್ರಾಮಸ್ಥರು ಕುಟುಂಬವೊಂದಕ್ಕೆ (Family) ಬಹಿಷ್ಕಾರ ಹಾಕಿದ್ದಾರೆ ಎಂದು ಆರೋಪಿಸಿ ಕುಟುಂಬ ಸದಸ್ಯರು ಸೊರಬ ತಹಶೀಲ್ದಾರ್‌ ಮಂಜುಳಾ ಹೆಗಡಾಳ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ. ಸೊರಬ ತಾಲ್ಲೂಕಿನ ಮೂಡದೀವಳಿಗೆ ಗ್ರಾಮದ ಮಂಜಪ್ಪ ಅವರ ಕುಟುಂಬಕ್ಕೆ ಗ್ರಾಮಸ್ಥರು ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ತಮ್ಮ ಜಮೀನಿನ ಪಕ್ಕದಲ್ಲಿ ಕೃಷಿ ಚಟುವಟಿಕೆಗೆ ದಾರಿ ಬಿಡಲಾಗಿದೆ. ಆದರೆ ಜಮೀನಿನ ಮಧ್ಯ ಭಾಗದಲ್ಲೇ ದಾರಿ ಬಿಡುವಂತೆ ಒತ್ತಾಯಿಸಿ ಸಾಮಾಜಿಕ ಬಹಿಷ್ಕಾರ ಹಕಿದ್ದಾರೆ. ತಮ್ಮೊಂದಿಗೆ ಮಾತನಾಡುವವರಿಗೆ ₹5000 ದಂಡ ವಿಧಿಸುವುದಾಗಿ ಕೆಲವರು ನಿರ್ಣಯಿಸಿದ್ದಾರೆ ಎಂದು … Read more

ಬೆಳಗ್ಗೆಯಿಂದ ಈ ಊರಲ್ಲಿ ಚಲಾವಣೆಯಾಗಿದ್ದು ಎರಡೇ ಮತ, ಮತಗಟ್ಟೆಯಿಂದ ನೂರು ಮೀಟರ್‌ ದೂರ ಉಳಿದ ಜನ

Voting-Bahishkara-at-Kanasinakatte-Village

SHIVAMOGGA LIVE NEWS | 10 MAY 2023 BHADRAVATHI : ಮೂಲ ಸೌಕರ್ಯಕ್ಕೆ ಆಗ್ರಹಿಸಿ ಕನಸಿನಕಟ್ಟೆ ಗ್ರಾಮಸ್ಥರು ಮತದಾನ ಬಹಿಷ್ಕಾರಿಸಿದ್ದಾರೆ (Boycott). ಗ್ರಾಮದಲ್ಲಿ ಸ್ಥಾಪಿಸಿರುವ ಬೂತ್‌ನಲ್ಲಿ ಬೆಳಗ್ಗೆಯಿಂದ ಇಬ್ಬರು ಮಾತ್ರ ಮತದಾನ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಭದ್ರಾವತಿ ತಾಲೂಕಿನ ಕನಸಿಕಟ್ಟೆ ಗ್ರಾಮದಲ್ಲಿ ಮತದಾನ ಬಹಿಷ್ಕರಿಸಲಾಗಿದೆ. ರಾಜಕೀಯ ನಾಯಕರು ಊರೊಳಗೆ ಪ್ರವೇಶಿಸಬಾರದು ಎಂದು ಬ್ಯಾನರ್‌ ಹಾಕಿದ್ದರು. ಹೀಗಿದ್ದೂ ಗ್ರಾಮಸ್ಥರ ಮನವೊಲಿಸಲು ಯಾರೊಬ್ಬರು ಬಂದಿಲ್ಲ. ಎರಡು ಮತ ಮಾತ್ರ ಚಲಾವಣೆ ಕನಸಿನಕಟ್ಟೆ ಗ್ರಾಮದ ಬೂತ್‌ನಲ್ಲಿ 1021 … Read more

ಶಿವಮೊಗ್ಗದಲ್ಲಿ ಮತದಾನ ಬಹಿಷ್ಕಾರದ ಎಚ್ಚರಿಕೆ, ಸರ್ಕಾರಕ್ಕೆ ಗಡುವು ನೀಡಿದ ನಿವಾಸಿಗಳು

Protest-by-Hosamane-Residents-to-boycott-voting

SHIVAMOGGA LIVE NEWS | 20 MARCH 2023 SHIMOGA : ದಶಕಗಳಿಂದ ವಾಸವಾಗಿದ್ದರೂ ತಮ್ಮ ಮನೆಗಳಿಗೆ ಹಕ್ಕುಪತ್ರ ನೀಡದಿರುವುದನ್ನು ಖಂಡಿಸಿ ಹೊಸಮನೆ ಬಡಾವಣೆಯ ನಿವಾಸಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ವಿಧಾನ ಸಭೆ ಚುನಾವಣೆ ಮತದಾನ ಬಹಿಷ್ಕರಿಸುವುದಾಗಿ (Boycott Voting) ಎಚ್ಚರಿಸಿದ್ದಾರೆ. ಹೊಸಮನೆ ಬಡಾವಣೆಯ 3 ಮತ್ತು 4ನೇ ಅಡ್ಡರಸ್ತೆಯ ನಿವಾಸಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ನೀತಿ ಸಂಹಿತೆ ಜಾರಿಗು ಮೊದಲು ತಮ್ಮ ಬೇಡಿಕೆ ಈಡೇರಬೇಕು. ಇಲ್ಲವಾದಲ್ಲಿ ಮತದಾನ ಬಹಿಷ್ಕಾರ (Boycott Voting) ಮಾಡಲು ತೀರ್ಮಾನಿಸಿದ್ದಾರೆ. ಹಲವು ಬಾರಿ ಬೇಡಿಕೊಂಡಿದ್ದೇವೆ … Read more

BREAKING NEWS |ಗ್ರಾಮ ಪಂಚಾಯಿತಿ ಸದಸ್ಯರಿಂದ ಪರಿಷತ್ ಮತದಾನ ಬಹಿಷ್ಕಾರದ ನಿರ್ಧಾರ, ಕಾರಣವೇನು?

291121 Naluru Village Election bahishkar vidhana parishad

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 29 ನವೆಂಬರ್ 2021 ಒಂದೂವರೆ ಕೋಟಿ ರೂ. ಅನುದಾನ ಬಿಡುಗಡೆಗೆ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿರುವುದನ್ನು ಖಂಡಿಸಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ವಿಧಾನ ಪರಿಷತ್ ಚುನಾವಣೆ ಬಹಿಷ್ಕಾರಕ್ಕೆ ನಿರ್ಧರಿಸಿದ್ದಾರೆ. ಅನುದಾನವಿಲ್ಲದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯಾವುದೆ ಕೆಲಸಗಳನ್ನು ಮಾಡಲಾಗುತ್ತಿಲ್ಲ ಎಂದು ಸದಸ್ಯರು ಆರೋಪಿಸಿದ್ದಾರೆ. ತೀರ್ಥಹಳ್ಳಿ ತಾಲೂಕು ನಾಲೂರು ಕೊಳಿಗೆ ಗ್ರಾಮ ಪಂಚಾಯಿತಿಯ ಏಳು ಸದಸ್ಯರು ಈ ಭಾರಿ ವಿಧಾನ ಪರಿಷತ್ ಚುನಾವಣೆಗೆ ಮತ ಹಾಕದಿರಲು ನಿರ್ಧರಿಸಿದ್ದಾರೆ. … Read more