ಭಕ್ತರಿಗೆ ಕೈಯಾರೆ ದಾಸೋಹ ಮಾಡಿ ಬಡಿಸುತ್ತಿದ್ದ ಕವಲೆದುರ್ಗದ ಶ್ರೀಗಳು ಕರೋನಾಗೆ ಕೊನೆಯುಸಿರು

070621 Kavaledurga Swamiji Death 1

ಶಿವಮೊಗ್ಗ ಲೈವ್.ಕಾಂ‌ | THIRTHAHALLI NEWS | 07 JUNE 2021 ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಕವಲೇದುರ್ಗದ ಭುವನಗಿರಿ ಸಂಸ್ಥಾನ ಮಹಾಮಹತ್ತಿನ ಮಠದ ಡಾ. ಶ್ರೀ ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಲಿಂಗೈಕ್ಯರಾಗಿದ್ದಾರೆ‌. ಕಳೆದ ಕೆಲ ದಿನದ ಹಿಂದೆ ಕರೋನಾ ಸೋಂಕಿಗೆ ತುತ್ತಾಗಿದ್ದ ಶ್ರೀಗಳನ್ನು  ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನದ ಹಿಂದೆ ಸ್ವಾಮೀಜಿ ಉಸಿರಾಟದಲ್ಲಿ ತೊಂದರೆ‌ ಕಾಣಿಸಿಕೊಂಡಿದ್ದರಿಂದ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಇಂದು ಮಧ್ಯಾಹ್ನದ ವೇಳೆಗೆ ಚಿಕಿತ್ಸೆ ಫಲಿಸದೆ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ. … Read more