ದೊಡ್ಡ ಕುತೂಹಲಕ್ಕೆ 12 ಸೆಕಂಡ್’ನಲ್ಲಿ ತೆರೆ ಎಳೆದ ಯಡಿಯೂರಪ್ಪ

Shikaripura-Yedyurappa-and-vijayendra

SHIVAMOGGA LIVE NEWS | SHIKARIPURA | 22 ಜುಲೈ 2022 ಮುಂದಿನ ವಿಧಾನಸಭೆ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ (YEDIYURAPPA) ಅವರು ಸ್ಪರ್ಧೆ ಮಾಡುತ್ತಿಲ್ಲ. ಪುತ್ರ ವಿಜಯೇಂದ್ರ (VIJAYENDRA) ಅವರು ಶಿಕಾರಿಪುರ (SHIKARIPURA) ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಈ ಕುರಿತು ಯಡಿಯೂರಪ್ಪ ಅವರೆ ಹೇಳಿಕೆ ನೀಡಿದ್ದಾರೆ. ತೀವ್ರ ಕುತೂಹಲಕ್ಕೆ ಮೂಡಿಸಿದ್ದ ಬೆಳವಣಿಗೆಗೆ ಶಿಕಾರಿಪುರ ತಾಲೂಕಿನ ಅಂಜನಾಪುರದಲ್ಲಿ ಯಡಿಯೂರಪ್ಪ ತೆರೆ ಎಳೆದಿದ್ದಾರೆ. 12 ಸೆಕೆಂಡ್’ನ ಅವರ ಹೇಳಿಕೆ ಜಿಲ್ಲೆ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ರಾಜ್ಯ ರಾಜಕಾರಣದಲ್ಲೂ ಕುತೂಹಲ ಹುಟ್ಟುಹಾಕಿದೆ. … Read more

ಬಗೆಬಗೆ ತಿಂಡಿ, ತಿನಿಸು, ಪಾನೀಯ, ವಸ್ತು ಪ್ರದರ್ಶನ, ಶಿವಮೊಗ್ಗದಲ್ಲಿ ಖಾದ್ಯ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್, PHOTO ALBUM

061221 Chunchadri Mahila Vedike Khadya Mela

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ಡಿಸೆಂಬರ್ 2021 ಶಿವಮೊಗ್ಗದ ಒಕ್ಕಲಿಗ ಸಮುದಾಯ ಭಾವನದಲ್ಲಿ ನಡೆದ ಖಾದ್ಯ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಚುಂಚಾದ್ರಿ ಮಹಿಳಾ ವೇದಿಕೆ, ಒಕ್ಕಲಿಗರ ಸಂಘದ ಸಹಯೋಗದೊಂದಿಗೆ ಖಾದ್ಯ ಮೇಳ ಆಯೋಜಿಸಲಾಗಿತ್ತು. ವಿವಿಧ ತಿಂಡಿ, ತನಿಸು, ಪಾನಿಯಗಳನ್ನು ಖಾದ್ಯ ಮೇಳದಲ್ಲಿ ಇಡಲಾಗಿತ್ತು. ಗೃಹೋಪಯೋಗಿ ವಸ್ತುಗಳು, ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟವನ್ನು ಆಯೋಜಿಸಲಾಗಿತ್ತು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, … Read more

ಮಾಲೀಕರೆ ಹುಷಾರ್, ಶಿವಮೊಗ್ಗದಲ್ಲಿ ಗೇಟ್ ಹೊರಗೆ ನಿಲ್ಲೋ ಬೈಕ್​ಗಳೆ ಕಳ್ಳರ ಟಾರ್ಗೆಟ್, ಖದೀಮರಿಗೇಕೆ ಭಯವಿಲ್ಲ?

Shivamogga City 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಜುಲೈ 2021 ಶಿವಮೊಗ್ಗ ನಗರದಲ್ಲಿ ಪೆಟ್ರೋಲ್ ಕಳ್ಳರ ಹಾವಳಿ ಹೆಚ್ಚುತ್ತಿದೆ. ರಾತ್ರಿ ವೇಳೆ ಬೈಕ್‍ಗಳಲ್ಲಿ ಪೆಟ್ರೋಲ್ ಪೈಪ್‍ಗಳನ್ನು ಕಟ್ ಮಾಡಿ, ಕಳುವು ಮಾಡುತ್ತಿದ್ದಾರೆ. ಖದೀಮರ ಹಾವಳಿಯಿಂದ ಬೈಕ್ ಸವಾರರು ಹೈರಾಣಾಗಿದ್ದಾರೆ. ಹೊರ ನಿಲ್ಲುವ ವಾಹನಗಳೆ ಟಾರ್ಗೆಟ್ ಮನೆಯ ಗೇಟ್‍ನಿಂದ ಹೊರಗೆ ನಿಲ್ಲಿಸಿರುವ ವಾಹನಗಳೆ ಕಳ್ಳರ ಪ್ರಮುಖ ಟಾರ್ಗೆಟ್‍. ರಾತ್ರಿ ವೇಳೆ ಕಳ್ಳರ ಗ್ಯಾಂಗ್, ಬೈಕ್‍ಗಳ ಪೆಟ್ರೋಲ್ ಟ್ಯಾಂಕ್‍ನಿಂದ ಎಂಜಿನ್‍ಗೆ ಹೋಗುವ ಪೆಟ್ರೋಲ್ ಪೂರೈಕೆ ಮಾಡುವ, ಪೈಪ್ ಕಟ್ … Read more