ದೊಡ್ಡ ಕುತೂಹಲಕ್ಕೆ 12 ಸೆಕಂಡ್’ನಲ್ಲಿ ತೆರೆ ಎಳೆದ ಯಡಿಯೂರಪ್ಪ
SHIVAMOGGA LIVE NEWS | SHIKARIPURA | 22 ಜುಲೈ 2022 ಮುಂದಿನ ವಿಧಾನಸಭೆ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ (YEDIYURAPPA) ಅವರು ಸ್ಪರ್ಧೆ ಮಾಡುತ್ತಿಲ್ಲ. ಪುತ್ರ ವಿಜಯೇಂದ್ರ (VIJAYENDRA) ಅವರು ಶಿಕಾರಿಪುರ (SHIKARIPURA) ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಈ ಕುರಿತು ಯಡಿಯೂರಪ್ಪ ಅವರೆ ಹೇಳಿಕೆ ನೀಡಿದ್ದಾರೆ. ತೀವ್ರ ಕುತೂಹಲಕ್ಕೆ ಮೂಡಿಸಿದ್ದ ಬೆಳವಣಿಗೆಗೆ ಶಿಕಾರಿಪುರ ತಾಲೂಕಿನ ಅಂಜನಾಪುರದಲ್ಲಿ ಯಡಿಯೂರಪ್ಪ ತೆರೆ ಎಳೆದಿದ್ದಾರೆ. 12 ಸೆಕೆಂಡ್’ನ ಅವರ ಹೇಳಿಕೆ ಜಿಲ್ಲೆ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ರಾಜ್ಯ ರಾಜಕಾರಣದಲ್ಲೂ ಕುತೂಹಲ ಹುಟ್ಟುಹಾಕಿದೆ. … Read more