ಗಾಂಧಿ ಬಜಾರ್‌ ಬಳಿ ತರಕಾರಿ ಖರೀದಿಸಿ ಕಾರು ಬಳಿ ಹಿಂತಿರುಗಿದ ಮಾಲೀಕನಿಗೆ ಕಾದಿತ್ತು ಆಘಾತ, ಆಗಿದ್ದೇನು?

Shimoga-BH-Road-Near-Karnataka-Sanga

SHIVAMOGGA LIVE NEWS, 30 JANUARY 2024 ಶಿವಮೊಗ್ಗ : ಬಿ.ಹೆಚ್‌.ರಸ್ತೆಯಲ್ಲಿ ಕಾರಿನ ಹಿಂಬದಿ ಗಾಜು (GLASS) ಒಡೆದು ಬ್ಯಾಗ್‌ ಕಳ್ಳತನ ಮಾಡಲಾಗಿದೆ. ಖಾಸಗಿ ಕಂಪನಿ ಉದ್ಯೋಗಿ ರೋಹಿತ್‌ ಎಂಬುವವರು ಕಾರು ನಿಲ್ಲಿಸಿ ತರಕಾರಿ ಖರೀದಿಸಿ ಬರುವಷ್ಟರಲ್ಲಿ ಘಟನೆ ನಡೆದಿದೆ. ಕರ್ನಾಟಕ ಸಂಘದ ಮುಂಭಾಗ ರೋಹಿತ್‌ ಅವರು ತಮ್ಮ ಐ20 ಕಾರನ್ನು ಪಾರ್ಕಿಂಗ್‌ ಮಾಡಿದ್ದರು. ತರಕಾರಿ ಖರೀದಿಸಿ ಕಾರಿನ ಬಳಿ ಬಂದಾಗ ಬಲಭಾಗದ ಹಿಂಬದಿ ಗಾಜು ಒಡೆದಿರುವುದು ಗಮನಕ್ಕೆ ಬಂದಿತ್ತು. ಪರಿಶೀಲಿಸಿದಾಗ ಹಿಂಬದಿ ಸೀಟಿನ ಮೇಲಿಟ್ಟಿದ್ದ ಲ್ಯಾಪ್‌ಟಾಪ್‌ … Read more

ಎಲ್ಲರು ಊರಿಗೆ ಹೋದಾಗ ತೆರೆದಿತ್ತು ಮನೆ ಬಾಗಿಲು, ಪರಿಶೀಲಿಸಲು ಹೋದ ಚಿಕ್ಕಪ್ಪನಿಗೆ ಕಾದಿತ್ತು ಶಾಕ್

Crime-News-General-Image

SHIVAMOGGA LIVE NEWS, 16 JANUARY 2025 ಶಿವಮೊಗ್ಗ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲಿನ (Door) ಬೀಗ ಮುರಿದು ಬೀರುವಿನಲ್ಲಿಟ್ಟಿದ್ದ ನಗದು ಮತ್ತು ಚಿನ್ನಾಭರಣ ಕಳ್ಳತನ ಮಾಡಿದ್ದಾರೆ. ನಗರದ ಪಂಚವಟಿ ಕಾಲೋನಿಯ ಅರುಣ್‌ ಕುಮಾರ್‌ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಅರುಣ್‌ ಕುಮಾರ್‌ ಪತ್ನಿ ಜೊತೆಗೆ ಊರಿಗೆ ತೆರಳಿದ್ದಾಗ ಕಳ್ಳತನವಾಗಿದೆ. ಅರುಣ್‌ ಕುಮಾರ್‌ ಅವರ ಚಿಕ್ಕಪ್ಪ ಕೆಲಸ ಮುಗಿಸಿ ತಮ್ಮ ಮನೆಗೆ ತರಳುವಾಗ ಅರುಣ್‌ ಕುಮಾರ್‌ ಅವರ ಮನೆ ಬಾಗಿಲು ತೆರೆದಿರುವುದನ್ನು ಗಮನಿಸಿ ಒಳಗೆ … Read more

ಶಿವಮೊಗ್ಗದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಕಾರು, ಬೈಕ್‌ ಗಾಜು ಒಡೆದ ದುಷ್ಕರ್ಮಿಗಳು, ಲಾಂಗು, ಮಚ್ಚು ಹಿಡಿದು ಸಂಚಾರ

Maruthi-Omni-car-glass-in-Hosamane

SHIVAMOGGA LIVE NEWS | 22 MARCH 2024 SHIMOGA : ಮನೆ ಮುಂದೆ ನಿಲ್ಲಿಸಿದ್ದ ಕಾರು, ಬೈಕ್‌ ಗಾಜನ್ನು ಕಿಡಿಗೇಡಿಗಳು ಒಡೆದಿದ್ದಾರೆ. ಮನೆಯೊಂದಕ್ಕೆ ನುಗ್ಗಿ ಪೀಠೋಪಕರಣಗಳನ್ನು ಮುರಿದಿದ್ದಾರೆ. ಶಿವಮೊಗ್ಗದ ಹೊಸಮನೆ ಬಡಾವಣೆಯಲ್ಲಿ ಘಟನೆ ಸಂಭವಿಸಿದೆ. ಕಳೆದ ರಾತ್ರಿ ಬೈಕುಗಳಲ್ಲಿ ಬಂದ ದುಷ್ಕರ್ಮಿಗಳು ಮನೆಯೊಂದರ ಮುಂದೆ ನಿಲ್ಲಿಸಿದ್ದ ಓಮ್ನಿ ಕಾರಿನ ಗಾಜು ಒಡೆದಿದ್ದಾರೆ. ಬೈಕ್‌ ಒಂದರ ಲೈಟ್‌ ಒಡೆದು ಹಾಕಿದ್ದಾರೆ. ಇನ್ನು ಮನೆಯೊಂದಕ್ಕೆ ನುಗ್ಗಿ ಪೀಠೋಪಕರಣಗಳಿಗೆ ಹಾನಿ ಮಾಡಿದ್ದಾರೆ. ರಾತ್ರಿ ಬೈಕಿನಲ್ಲಿ ಬಂದ ಗ್ಯಾಂಗ್‌ ಲಾಂಗು, ಮಚ್ಚು … Read more

ರಾತ್ರೋರಾತ್ರಿ ದೇವಸ್ಥಾನದ ಬಾಗಿಲ ಬೀಗ ಮುರಿದು ಹುಂಡಿ ಕಳ್ಳತನ

Puradal-Temple-Theft-in-Shimoga

SHIVAMOGGA LIVE NEWS | TEMPLE | 29 ಮೇ 2022 ಶಿವಮೊಗ್ಗ ತಾಲೂಕು ಪುರದಾಳು (PURADALU) ಗ್ರಾಮದಲ್ಲಿ ದೇವಸ್ಥಾನ (TEMPLE) ಬಾಗಿಲ ಬೀಗ ಮುರಿದು, ಹುಂಡಿ ಕಳ್ಳತನ ಮಾಡಲಾಗಿದೆ. ಕಳೆದ ರಾತ್ರಿ ದೇವಸ್ಥಾನದಲ್ಲಿ ಕಳ್ಳತನವಾಗಿದೆ. ದೇಗುಲದ ಬಾಗಿಲ ಬೀಗ ಮುರಿದು ಕಳ್ಳರು ದೇವಸ್ಥಾನದ ಒಳ ಪ್ರವೇಶ ಮಾಡಿದ್ದಾರೆ. ದೇವರ ಮುಂದಿದ್ದ ಹುಂಡಿಯನ್ನು ಹೊತ್ತೊಯ್ದಿದ್ದಾರೆ. ದೇಗುಲದಲ್ಲಿ ಇದ್ದ ಸಿಸಿಟಿವಿ ಕ್ಯಾಮರಾವನ್ನು ಹಾನಿಗೊಳಿಸಿದ್ದಾರೆ. ಇವತ್ತು ಬೆಳಗ್ಗೆ ದೇವಸ್ಥಾನದಲ್ಲಿ ಪೂಜೆ ಮಾಡಲು ಅರ್ಚಕರು ಬಂದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. … Read more

ಸದ್ಯ ಸೂಳೆಬೈಲು ಶಾಂತ, ಹೇಗಿದೆ ಬಂದೋಬಸ್ತ್? ಇಲ್ಲಿ ಹೊಸ ಪೊಲೀಸ್ ಠಾಣೆ ಸ್ಥಾಪನೆಯಾಗುತ್ತಾ?

Car-Glass-break-at-Sulebailu-in-Shimoga-City

SHIVAMOGGA LIVE NEWS | CRIME | 10 ಮೇ 2022 ಶಿವಮೊಗ್ಗದ ಸೂಳೆಬೈಲು ಬಡಾವಣೆಯಲ್ಲಿ ಕಿಡಿಗೇಡಿಗಳ ಅಟ್ಟಹಾಸ ಮುಂದುವರೆದಿದೆ. ಮೂರು ದಿನದ ಅಂತರದಲ್ಲಿ ನಾಲ್ಕು ಕಾರುಗಳ ಗಾಜು ಒಡೆಯಲಾಗಿದೆ. ಇದರಿಂದ ನಗರದ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟಾಗ ಭೀತಿ ಎದುರಾಗಿದೆ. ಹಾಗಾಗಿ ಬಡಾವಣೆಯಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಳ ಮಾಡಲಾಗಿದೆ. ಘಟನೆ 1 : ಮೇ 6ರಂದು ರಾತ್ರಿ ಶಿವಮೊಗ್ಗದಿಂದ ಮತ್ತೂರು ಗ್ರಾಮಕ್ಕೆ ತೆರಳುತ್ತಿದ್ದ ಕಾರಿನ ಮೇಲೆ ರಾಡ್’ನಿಂದ ದಾಳಿ ಮಾಡಲಾಗಿತ್ತು. ಇದರಿಂದ ಸೂಳೆಬೈಲು ವ್ಯಾಪ್ತಿಯಲ್ಲಿ ಬಿಗುವಿನ … Read more

ನಡುರಾತ್ರಿ ಮುಸುಕುಧಾರಿಗಳಿಂದ ಶಿವಮೊಗ್ಗದಲ್ಲಿ ದುಷ್ಕೃತ್ಯ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

Car-glass-break-during-night-in-Shimoga-Urgaduru

SHIVAMOGGA LIVE NEWS | CAR ATTACK | 09 ಮೇ 2022 ಕಾರಿನ ಹಿಂಬದಿ ಗ್ಲಾಸ್’ಗೆ ರಾಡ್’ನಿಂದ ಹೊಡೆದಿದ್ದರಿಂದ ಸೂಳೆಬೈಲಿನಲ್ಲಿ ಬಿಗುವಿನ ವಾತಾವರಣ ನಿರ್ಮಾಣಗಿತ್ತು. ಈ ಪ್ರಕರಣ ಮಾಸುವ ಮುನ್ನ ಪಕ್ಕದ ಬಡಾವಣೆಯಲ್ಲಿ ಮೂರು ಕಾರುಗಳ ಗಾಜುಗಳನ್ನು ಒಡೆಯಲಾಗಿದೆ. ಮನೆ ಮುಂದೆ ನಿಲ್ಲಿಸಿದ್ದ ಕಾರುಗಳ ಗಾಜು ಹಾನಿ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೂಳೆಬೈಲು ಪಕ್ಕದ ಬಡಾವಣೆ ಊರುಗಡೂರಿನಲ್ಲಿ ಘಟನೆ ಸಂಭವಿಸಿದೆ. ಮನೆ ಮುಂದೆ ನಿಲ್ಲಿಸಿದ್ದ ಮೂರು ಕಾರುಗಳ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ನಡುರಾತ್ರಿಯಲ್ಲಿ … Read more

ಗ್ರಾಮ ಪಂಚಾಯಿತಿ ಕಚೇರಿ ಬೀಗ ಒಡೆದು ಕಳ್ಳತನ, ದಾಖಲೆಗಾಗಿ ನಡೆಯಿತಾ ಕೃತ್ಯ?

Talaguppa Graphics

SHIVAMOGGA LIVE NEWS | 19 ಮಾರ್ಚ್ 2022 ಗ್ರಾಮ ಪಂಚಾಯಿತಿ ಕಚೇರಿಯ ಬಾಗಿಲಿನ ಬೀಗಿ ಒಡೆದು ಕಳ್ಳತನ ಮಾಡಲಾಗಿದೆ. ಕಚೇರಿಯೊಳಗಿನ ಬೀರುವಿನ ಬೀಗ ಮುರಿದು ದಾಖಲೆಗಳನ್ನು ಚಲ್ಲಾಪಿಲ್ಲಿ ಮಾಡಲಾಗಿದೆ. ಸಾಗರ ತಾಲೂಕು ತಾಳಗುಪ್ಪ ಗ್ರಾಮ ಪಂಚಾಯಿತಿ ಕಚೇರಿ ಬಾಗಿಲಿನ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಬೀರುವಿನ ಬೀಗ ಒಡೆದು ದಾಖಲೆಗಳನ್ನು ಚಲ್ಲಾಪಿಲ್ಲಿ ಮಾಡಲಾಗಿದೆ. ಕಳ್ಳರು ಯಾವುದೋ ದಾಖಲೆಗಾಗಿ ಬಾಗಿಲಿನ ಬೀಗ ಒಡೆದಿರುವ ಶಂಕೆ ವ್ಯಕ್ತಿವಾಗಿದೆ. ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. … Read more

ಜಿಲ್ಲಾಧಿಕಾರಿಗಳ ಸಭಾಂಗಣದ ಶೌಚಾಲಯದ ಕಮೋಡ್’ಗಳು ಪೀಸ್ ಪೀಸ್, ಕೇಸ್ ದಾಖಲು

jayanagara police station in shimoga

ಶಿವಮೊಗ್ಗದ ಲೈವ್.ಕಾಂ | SHIMOGA CRIME NEWS | 7 ಫೆಬ್ರವರಿ 2022 ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದ ಶೌಚಾಲಯವನ್ನು ಕಿಡಿಗೇಡಿಗಳು ಹಾನಿ ಮಾಡಿದ್ದಾರೆ. ಕಮೋಡ್’ಗಳನ್ನು ಒಡೆದು ಹಾಕಿದ್ದಾರೆ. ಅಲ್ಲದೆ ಸ್ಯಾನಿಟರಿ ಸಾಮಗ್ರಿಗಳನ್ನು ಹಾಳು ಮಾಡಿದ್ದಾರೆ. ಉಪ ವಿಭಾಗಾಧಿಕಾರಿ ಕಚೇರಿ  ಬಿಲ್ಡಿಂಗ್’ನಲ್ಲಿ ಜಿಲ್ಲಾಧಿಕಾರಿಗಳ ಸಭಾಂಗಣವಿದೆ. ಇದಕ್ಕೆ ಹೊಂದಿಕೊಂಡಂತೆ ಶೌಚಾಲಯವಿದೆ. ಬೀಗ ಮುರಿದು ಕೃತ್ಯ ಶೌಚಾಲಯದ ಬಾಗಿಲಿಗೆ ಹಾಕಿದ್ದ ಬೀಗವನ್ನು ಕಿಡಿಗೇಡಿಗಳು ಮುರಿದಿದ್ದಾರೆ. ಒಳಗೆ ಇದ್ದ ನಾಲ್ಕು ಕಮೋಡ್’ಗಳನ್ನು ಒಡೆದು ಹಾಕಲಾಗಿದೆ. ಸ್ಯಾನಿಟರಿ ಸಾಮಗ್ರಿಗಳನ್ನು ಹಾಳು ಮಾಡಲಾಗಿದೆ. ತಹಶೀಲ್ದಾರ್ … Read more

ಹಳೆ ಶಿವಮೊಗ್ಗ ಭಾಗದಲ್ಲಿ ಕಾರುಗಳಿಗೆ ಕಲ್ಲು ತೂರಾಟ, ಗ್ಲಾಸ್ ಪೀಸ್ ಪೀಸ್

031220 Car Glass Break in Ravivarma Beedhi 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 3 DECEMBER 2020 ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ನಡೆದ ಬೆನ್ನಿಗೆ, ಶಿವಮೊಗ್ಗದ ಕೆಲವು ಕಡೆ ಇವತ್ತು ಮಧ್ಯಾಹ್ನ ಕಾರುಗಳಿಗೆ ಕಲ್ಲು ತೂರಲಾಗಿದೆ. ಕಾರಿನ ಗಾಜುಗಳು ಪುಡಿಯಾಗಿದ್ದು, ಆತಂಕ ಸೃಷ್ಟಿಸಿದೆ. ಶಿವಮೊಗ್ಗದ ರವಿವರ್ಮಾ ಬೀದಿ ಸೇರಿದಂತೆ ಕೆಲವು ಕಡೆ ಕಾರುಗಳಿಗೆ ಕಲ್ಲು ತೂರಲಾಗಿದೆ. ಕಾರಿನ ಗಾಜು ಪುಡಿ ಪುಡಿಯಾಗಿದೆ. ಸಿದ್ದಯ್ಯ ರಸ್ತೆಯಲ್ಲಿ ವಾಹನಗಳಿಗೆ ಹಾನಿ ಮಾಡಲಾಗಿದೆ. ಈ ಬೆಳವಣಿಗೆ ಶಿವಮೊಗ್ಗದಲ್ಲಿ ತೀವ್ರ ಆತಂಕ ಮೂಡಿಸಿದೆ. ಇದೆ ಕಾರಣಕ್ಕೆ ನಗರದಾದ್ಯಂತ ನಿಷೇಧಾಜ್ಞೆಯನ್ನು … Read more