ಗಾಂಧಿ ಬಜಾರ್ ಬಳಿ ತರಕಾರಿ ಖರೀದಿಸಿ ಕಾರು ಬಳಿ ಹಿಂತಿರುಗಿದ ಮಾಲೀಕನಿಗೆ ಕಾದಿತ್ತು ಆಘಾತ, ಆಗಿದ್ದೇನು?
SHIVAMOGGA LIVE NEWS, 30 JANUARY 2024 ಶಿವಮೊಗ್ಗ : ಬಿ.ಹೆಚ್.ರಸ್ತೆಯಲ್ಲಿ ಕಾರಿನ ಹಿಂಬದಿ ಗಾಜು (GLASS) ಒಡೆದು ಬ್ಯಾಗ್ ಕಳ್ಳತನ ಮಾಡಲಾಗಿದೆ. ಖಾಸಗಿ ಕಂಪನಿ ಉದ್ಯೋಗಿ ರೋಹಿತ್ ಎಂಬುವವರು ಕಾರು ನಿಲ್ಲಿಸಿ ತರಕಾರಿ ಖರೀದಿಸಿ ಬರುವಷ್ಟರಲ್ಲಿ ಘಟನೆ ನಡೆದಿದೆ. ಕರ್ನಾಟಕ ಸಂಘದ ಮುಂಭಾಗ ರೋಹಿತ್ ಅವರು ತಮ್ಮ ಐ20 ಕಾರನ್ನು ಪಾರ್ಕಿಂಗ್ ಮಾಡಿದ್ದರು. ತರಕಾರಿ ಖರೀದಿಸಿ ಕಾರಿನ ಬಳಿ ಬಂದಾಗ ಬಲಭಾಗದ ಹಿಂಬದಿ ಗಾಜು ಒಡೆದಿರುವುದು ಗಮನಕ್ಕೆ ಬಂದಿತ್ತು. ಪರಿಶೀಲಿಸಿದಾಗ ಹಿಂಬದಿ ಸೀಟಿನ ಮೇಲಿಟ್ಟಿದ್ದ ಲ್ಯಾಪ್ಟಾಪ್ … Read more