ಶಿವಮೊಗ್ಗದ ರೈಲ್ವೆ ಯೋಜನೆ ಕುರಿತು ಸಂಸದರಿಂದ ವಿಡಿಯೋ ಕಾನ್ಫರೆನ್ಸ್, ಯಾವಾಗ ಶುರುವಾಗುತ್ತೆ ರೈಲ್ವೆ ಸೇವೆ?

211020 BY Raghavendra Video Conference About Railway 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಅಕ್ಟೋಬರ್ 2020 ಶಿವಮೊಗ್ಗ ಜಿಲ್ಲೆಯ ವಿವಿಧ ರೈಲ್ವೆ ಯೋಜನೆಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಡಿಯೋ ರಿಪೋರ್ಟ್ ಇಲ್ಲಿದೆ ಜಿಲ್ಲಾ ಪಂಚಾಯಿತಿ ಸಹ್ಯಾದ್ರಿ ಸಭಾಂಗಣದಲ್ಲಿ ಇವತ್ತು ನಡೆದ ನೈಋತ್ಯ ರೈಲ್ವೆ ವಲಯ ಮಹಾಪ್ರಬಂಧಕ ಎ.ಕೆ.ಸಿಂಗ್‍ ಮತ್ತು ಉನ್ನತ ಮಟ್ಟದ ಅಧಿಕಾರಿಗಳ ಜೊತೆಗೆ ಸಂಸದ ಬಿ.ವೈ.ರಾಘವೇಂದ್ರ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ರೈಲ್ವೆ … Read more

ಕಲ್ಲೊಡ್ಡು ಯೋಜನೆಗೆ ಸಿಕ್ತು ಚಾಲನೆ, ಶಿಕಾರಿಪುರದಲ್ಲಿ ನಡೆಯುತ್ತಿರುವ ಕಾಮಗಾರಿಗಳಿಗೆ ಎರಡು ವರ್ಷದ ಡೆಡ್ ಲೈನ್

201020 Shikaripura CM Yedyurappa Kalloddu inauguration 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 19 ಅಕ್ಟೋಬರ್ 2020 ಕರೋನ, ಅತಿವೃಷ್ಟಿಯ ನಡುವೆಯು ರಾಜದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗದಂತೆ ನೋಡಿಕೊಳ್ಳಲಾಗಿದೆ. ಶಿಕಾರಿಪುರದಲ್ಲೂ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ಎರಡು ವರ್ಷದಲ್ಲಿ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಶಿಕಾರಿಪುರ ತಾಲೂಕಿನಲ್ಲಿ 200 ಕೋಟಿ ರೂ. ವೆಚ್ಚದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ, 6 ಕೋಟಿ ರೂ. ವೆಚ್ಚದ ಹಲವು ಕಾಮಗಾರಿಗಳ ಉದ್ಘಾಟನೆ ನೆರವೇರಿಸಿ ಯಡಿಯೂರಪ್ಪ ಅವರು ಮಾತನಾಡಿ, ಶಿಕಾರಿಪುರದಲ್ಲಿ ನಡೆಯುತ್ತಿರುವ ಎಲ್ಲಾ ಕಾಮಗಾರಿಗಳು ಎರಡು … Read more

ಮೇ 4ರ ಕರೋನ ರಿಪೋರ್ಟ್ | ಅಸ್ಪತ್ರೆ ಕ್ವಾರಂಟೈನ್‌ನಲ್ಲಿ 12 ಮಂದಿ, ಇಬ್ಬರಿಗೆ ಪ್ರತ್ಯೇಕ ನಿಗಾ, ಒಂದೇ ದಿನ ಎಷ್ಟು ಪರೀಕ್ಷೆಯಾಗಿದೆ?

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA | 05 ಮೇ 2020 ಕರೋನ ಸೋಂಕ ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಸಾವಿರಕ್ಕೂ ಹೆಚ್ಚು ಜನರಿಗೆ ಪರೀಕ್ಷೆಯಾಗಿದೆ. ಬಹುತೇಕ ನೆಗಟಿವ್ ರಿಪೋರ್ಟ್ ಬರುತ್ತಿರುವುದು ಶಿವಮೊಗ್ಗದವರ ಪಾಲಿಗೆ ನೆಮ್ಮದಿ ಮೂಡಿಸಿದೆ. ಪ್ರಸ್ತುತ ಜಿಲ್ಲೆಯಲ್ಲಿ ನಿಗಾದಲ್ಲಿರುವವರು = 584 14 ದಿನ ನಿಗಾ ಅವಧಿ ಪೂರೈಸಿದವರು = 00 28 ದಿನ ನಿಗಾ ಅವಧಿ ಪೂರೈಸಿದವರು = 584 ಆಸ್ಪತ್ರೆಯ ಕ್ವಾರಂಟೈನ್’ನಲ್ಲಿ ಇರುವವರು = 12 ಹಾಸ್ಟೆಲ್ ಕ್ವಾರಂಟೈನ್’ನಲ್ಲಿ … Read more

ಬೆಳಗ್ಗೆಯಿಂದ ಶಿವಮೊಗ್ಗ ಜಿಲ್ಲೆಯಲ್ಲಿ KSRTC ಬಸ್ ಸಂಚಾರ ಆರಂಭ, ಈ ಷರತ್ತು ಪಾಲಿಸಿದರಷ್ಟೆ ಬಸ್ ಹತ್ತಲು ಅವಕಾಶ

030520 KSRTC bus Stand Social Distance 1

ಶಿವಮೊಗ್ಗ ಲೈವ್.ಕಾಂ | SHIMOGA | 3 ಮೇ 2020 ಲಾಕ್‍ಡೌನ್‍ನಿಂದಾಗಿ ರಾಜ್ಯ ಸರ್ಕಾರ ಬಸ್‍ ಸಂಚಾರವನ್ನು ಬಂದ್ ಮಾಡಿ ಆದೇಶ ಹೊರಡಿಸಿತ್ತು. ಆದರೆ ನಾಳೆಯಿಂದ ಗ್ರೀನ್ ಝೂನ್‍ಗಳಿರುವ ಜಿಲ್ಲೆಗಳಲ್ಲಿ ಸರ್ಕಾರಿ ಬಸ್ ಸಂಚಾರ ಆರಂಭ ಗೊಳ್ಳಲಿದೆ ಈ ಹಿನ್ನೆಲೆಯಲ್ಲಿ ನಗರದ KSRTC ಬಸ್ ನಿಲ್ದಾಣದಿಂದ ಸಿದ್ಧತೆ ಆರಂಭವಾಗಿದೆ. ನಾಳೆಯಿಂದ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಿಗೆ ಸರ್ಕಾರಿ ಬಸ್‍ಗಳು ಸಂಚರಿಸಲಿವೆ. ಹಾಗಾಗಿ ಶಿವಮೊಗ್ಗ ಬಸ್ ಸ್ಟಾಂಡ್‍ನಲ್ಲಿ ಸಾವರ್ಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಬಾಕ್ಸ್‍ಗಳನ್ನು ಹಾಕಿ ತಯಾರಿ ಮಾಡಲಾಗುತ್ತಿದೆ. … Read more

ಅವತ್ತು ಸಿದ್ದರಾಮಯ್ಯ ಹಿಂದೆ ಸರಿದಿದ್ದರು, ಇವತ್ತು ಯಡಿಯೂರಪ್ಪ ಆ ನಿರ್ಧಾರಕ್ಕೆ ಬಂದಿರುವುದು ಸರಿಯಲ್ಲ, ರೈತ ಸಂಘದ ವಾರ್ನಿಂಗ್

ಶಿವಮೊಗ್ಗ ಲೈವ್.ಕಾಂ | SHIMOGA | 27 ಜನವರಿ 2020 ಕೃಷಿ ಕ್ಷೇತ್ರಕ್ಕೆ ಬಂಡವಾಳ ಹರಿಸಲು ಕರ್ನಾಟಕ ಭೂಸುಧಾರಣಾ ಕಾಯ್ದೆಯ ಸೆಕ್ಷನ್ 5ನ್ನು ರಾಜ್ಯ ಸರ್ಕಾರ ತಿದ್ದುಪಡಿ ಮಾಡುವುದನ್ನು ರಾಜ್ಯ ರೈತ ಸಂಘ ಪ್ರಬಲವಾಗಿ ವಿರೋಧಿಸುತ್ತದೆ ಎಂದು ರೈತ ಮುಖಂಡ ಕೆ.ಟಿ. ಗಂಗಾಧರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಟಿ.ಗಂಗಾಧರ್, ಈ ಕಾಯ್ದೆಗೆ ತಿದ್ದುಪಡಿ ತರುವುದರ ಮೂಲಕ ರೈತರ ಭೂಮಿಯನ್ನು ಗುತ್ತಿಗೆ ಪಡೆದು, ಅದೇ ಭೂಮಿಯನ್ನು ಆಧಾರವಾಗಿಟ್ಟುಕೊಂಡು, ಕೃಷಿ ಸಂಬಂಧಿತ ಸಾಲವನ್ನು ಪಡೆಯಲು ಕಂಪನಿಗಳಿಗೆ ಅವಕಾಶ ಮಾಡಿಕೊಡಲಾಗುತ್ತದೆ. ರಾಜ್ಯದಲ್ಲಿ … Read more

ಅರಣ್ಯ ಇಲಾಖೆ ಅಧಿಕಾರಿಗಳ ಭರ್ಜರಿ ಬೇಟೆ, ಆನೆ ದಂತ, ಚಿರತೆ ಉಗುರು ಮಾರಾಟಕ್ಕೆ ಯತ್ನಿಸುತ್ತಿದ್ದವರು ಅಂಧರ್

ಶಿವಮೊಗ್ಗ ಲೈವ್.ಕಾಂ | SHIMOGA | 25 ಜನವರಿ 2020 ಅರಣ್ಯ ಇಲಾಖೆ ಸಂಚಾರಿ ದಳದ ಸಿಬ್ಬಂದಿ ಇವತ್ತು  ಎರಡು ಪ್ರತ್ಯೇಕ ಕಾರ್ಯಾಚರಣೆ ನಡೆಸಿ, ಚಿರತೆ ಉಗುರು ಮತ್ತು ಆನೆ ದಂತ ಮಾರಾಟ ಮಾಡುತ್ತಿದ್ದವರನ್ನು ಅರೆಸ್ಟ್ ಮಾಡಿದ್ದಾರೆ. ಕೇಸ್ 1 | ಆನೆ ದಂತ ಮಾರಾಟಕ್ಕೆ ಯತ್ನಿಸಿದವರು ಅರೆಸ್ಟ್ ಆನೆ ದಂತ ಮಾರಾಟಕ್ಕೆ ಯತ್ನಿಸಿದ ಇಬ್ಬರನ್ನು ಅರಣ್ಯ ಇಲಾಖೆ ಸಂಚಾರಿ ದಳದ ಸಿಬ್ಬಂದಿಗಳು ಬಂಧಿಸಿದ್ದಾರೆ. ಬಂಧಿತರು ಚಿಕ್ಕಮಗಳೂರು ತಾಲೂಕು ನಾಲೂರು ಗ್ರಾಮದ ರಾಜಗೋಪಾಲ ಮತ್ತು ನೆರಟೂರು ಗ್ರಾಮದ … Read more

ಶಿವಮೊಗ್ಗದ ಸಾಗರ ರಸ್ತೆಯಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ

ಶಿವಮೊಗ್ಗ ಲೈವ್.ಕಾಂ | SHIMOGA | 14 ಜನವರಿ 2020 ಸ್ಮಾರ್ಟ್ ಸಿಟಿ ಯೋಜನೆಗಾಗಿ ಮಸೋಯಿಚ್ಛೆ ಮರಗಳನ್ನು ಕಡಿಯಲಾಗುತ್ತಿದೆ. ಇದಕ್ಕೆ ಅನುಮತಿ ನೀಡುತ್ತಿರುವ ವಲಯ ಅರಣ್ಯಾಧಿಕಾರಿಯನ್ನು ಕೂಡಲೇ ಸ್ಥಳಾಂತರ ಮಾಡಬೇಕು ಎಂದು ಒತ್ತಾಯಿಸಿ ರಾಷ್ಟ್ರೀಯ ಸ್ವಾಭಿಮಾನ ಆಂದೋಲನದ ವತಿಯಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದೆ. ಸಾಗರ ರಸ್ತೆಯ ಪ್ರವಾಸಿ ಮಂದಿರದ ಮುಂದೆ ಮರ ಕಡಿಯಲು ಅನುಮತಿ ನೀಡಲಾಗಿತ್ತು. ಆದರೆ ರಾಷ್ಟ್ರೀಯ ಸ್ವಾಭಿಮಾನ ಆಂದೋಲನದ ಕಾರ್ಯಕರ್ತರು, ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ ರೆಂಬೆ ಕತ್ತರಿಸಿದ ಮರದ ಕೆಳಗೆ ಉಪವಾಸ … Read more

ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದ ಮುಂದೆ ಬೈಕ್ ಅಡ್ಡಗಟ್ಟಿ ಮೊಬೈಲ್ ಕದ್ದ ದುಷ್ಕರ್ಮಿಗಳು

Doddapete police station in shimoga

ಶಿವಮೊಗ್ಗ ಲೈವ್.ಕಾಂ | SHIMOGA | 15 ನವೆಂಬರ್ 2019 ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದ ಮುಂದೆ ಬೈಕ್ ಅಡ್ಡಗಟ್ಟಿ, ದುಷ್ಕರ್ಮಿಗಳು ಯುವಕನೊಬ್ಬನ ಮೊಬೈಲ್ ಕತ್ತುಕೊಂಡು ಪರಾರಿಯಾಗಿದ್ದಾರೆ. ಸ್ನೇಹಿತನನ್ನು ಬಸ್ಸಿಗೆ ಬಿಡಲು ತೆರಳಿದ್ದಾಗ ಘಟನೆ ನಡೆದಿದೆ. ವಿನೋಬನಗರ ನಿವಾಸಿ ರಂಜಿತ್, ತಮ್ಮ ಸ್ನೇಹಿತರೊಬ್ಬರನ್ನು ಬಿಡಲು ಬಸ್ ನಿಲ್ದಾಣಕ್ಕೆ ತೆರಳಿದ್ದರು. ಮನೆಗೆ ಮರಳುವಾಗ ದುಷ್ಕರ್ಮಿಗಳು, ಖಾಸಗಿ ಬಸ್ ನಿಲ್ದಾಣದ ಬಳಿ, ರಂಜಿತ್ ಅವರ ಬೈಕ್’ಗೆ ಮತ್ತೊಂದು ಬೈಕ್ ಅಡ್ಡಗಟ್ಟಿದ್ದಾರೆ. ಅವರ ಬಳಿ ಇದ್ದ ಚಿನ್ನದ ಖಡ್ಗ ಮತ್ತು ಪರ್ಸ್ … Read more

ಪಾದಾಚಾರಿಗೆ ಡಿಕ್ಕಿ ಹೊಡೆಸಿ ಸಾವಿಗೆ ಕಾರಣವಾಗಿದ್ದ ತೀರ್ಥಹಳ್ಳಿ ಬೈಕ್ ಸವಾರಿಗೆ ಜೈಲು, ದಂಡ

THIRTHAHALLI MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIMOGA | 15 ನವೆಂಬರ್ 2019 ತೀರ್ಥಹಳ್ಳಿ ಪಟ್ಟಣದಲ್ಲಿ ಪಾದಾಚಾರಿ ಸಾವಿಗೆ ಕಾರಣವಾಗಿದ್ದ ಬೈಕ್ ಸವಾರನಿಗೆ ಜೆಎಂಎಫ್‌ಸಿ ನ್ಯಾಯಾಲಯ 6 ತಿಂಗಳು ಜೈಲು, 5,500 ರೂ. ದಂಡ ವಿಧಿಸಿದೆ. ರಾಘವೇಂದ್ರ ಶಿಕ್ಷೆಗೆ ಒಳಗಾದ ಸವಾರ, 2015ರ ಫೆ.5ರಂದು ಪಾದಚಾರಿ ಟಿ.ಕೆ.ಅನ್ವರ್ ಬಾಷಾ ಎಂಬುವರಿಗೆ ಡಿಕ್ಕಿ ಹೊಡೆಸಿದ್ದರು. ಗಂಭೀರವಾಗಿ ಗಾಯ ಗೊಂಡಿದ್ದ ಅನ್ವರ್ ಬಾಷಾ ಮಣಿಪಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಎಚ್.ಕೆ.ಅಖಿಲ್, ರಾಘವೇಂದ್ರಗೆ ಜೈಲು … Read more

ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ, ಪಟಾಕಿ ಸಿಡಿಸಿ, ಸಿಹಿ ಹಂಚಿ ಮೋದಿ ಪರ ಘೋಷಣೆ

ಶಿವಮೊಗ್ಗ ಲೈವ್.ಕಾಂ | SHIMOGA | 24 ಅಕ್ಟೋಬರ್ 2019 ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದಕ್ಕೆ ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಜಿಲ್ಲಾ ಬಿಜೆಪಿ ಕಚೇರಿ ಮುಂದೆ ಸಂಭ್ರಮಾಚರಣೆ ನಡೆಸಲಾಯಿತು. ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ಹಂಚಲಾಯಿತು. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ, ಯಡಿಯೂರಪ್ಪ ಸೇರಿದಂತೆ ಬಿಜೆಪಿ ಪ್ರಮುಖರ ಪರವಾಗಿ ಕಾರ್ಯಕರ್ತರು ಘೋಷಣೆ ಕೂಗಿದರು. ಪ್ರಮುಖರಾದ ಎಂ.ಬಿ.ಭಾನುಪ್ರಕಾಶ್, ಗಿರೀಶ್ ಪಟೇಲ್, ಡಿ.ಎಸ್.ಅರುಣ್, ಮೇಯರ್ ಲತಾ ಗಣೇಶ್, ಉಪ ಮೇಯರ್ ಚನ್ನಬಸಪ್ಪ ಸೇರಿದಂತೆ … Read more