GOOD MORNING ಶಿವಮೊಗ್ಗ | ಇಡೀ ದಿನದ ಸುದ್ದಿ ಒಂದೇ ಕ್ಲಿಕ್‌ನಲ್ಲಿ

GOOD-MORNING-SHIVAMOGGA-NEWS-UPDATE

GOOD MORNING SHIMOGA, 1 SEPTEMBER 2024 ಇದನ್ನೂ ಓದಿ ⇒ ದಿನ ಭವಿಷ್ಯ | 1 ಸೆಪ್ಟೆಂಬರ್‌ 2024 | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ? ಶಿವಮೊಗ್ಗ ಮಾರುಕಟ್ಟೆ ಧಾರಣೆ ಧಾನ್ಯ ಕನಿಷ್ಠ ದರ ಗರಿಷ್ಠ ದರ ಕಡಲೆಬೇಳೆ 9700 10000 ಕಡಲೆಕಾಳು 8000 9000 ಉದ್ದಿನಬೇಳೆ 11800 16000 ಕೆಂಪು ಮೆಣಸಿನಕಾಯಿ 15300 16500 ಧನಿಯಾ (ಕೊತ್ತಂಬರಿ ಬೀಜ) 9000 10500 ಹೆಸರುಬೇಳೆ 10500 11000 ಹೆಸರುಕಾಳು 8000 10000 ಹುರುಳಿ ಕಾಳು 6000 7800 … Read more

ಸಿಟಿ ಬಸ್ಸಿನಲ್ಲಿ ಟಿಕೆಟ್‌ ಹಣಕ್ಕೆ ವ್ಯಾನಿಟಿ ಬ್ಯಾಗ್‌ ತೆಗೆಯಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್

bh-road-in-Shimoga-shivappanayaka-statue

SHIMOGA , 28 AUGUST 2024 : ಸಿಟಿ ಬಸ್‌ ಹತ್ತುವಾಗ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಬಂಗಾರದ (Gold) ಕಿವಿಯೋಲೆ ಕಳವು ಮಾಡಲಾಗಿದೆ. ನಗರದ ಶಿವಪ್ಪನಾಯಕ ಸರ್ಕಲ್‌ ಬಳಿ ಬಸ್‌ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ ಎಂದು ಆರೋಪಿಸಲಾಗಿದೆ.   ಮಾರ್ಗರೇಟ್‌ ಎಂಬುವವರಿಗೆ ಸೇರಿದ 23 ಸಾವಿರ ರೂ. ಮೌಲ್ಯದ 3 ಗ್ರಾಂ ತೂಕದ ಕಿವಿಯೋಲೆ ಕಳ್ಳತನವಾಗಿದೆ. ಬಸ್ಸಿನಲ್ಲಿ ಟಿಕೆಟ್‌ ಹಣಕ್ಕಾಗಿ ವ್ಯಾನಿಟಿ ಬ್ಯಾಗ್‌ ತೆಗೆಯಲು ಮುಂದಾದಾಗ ಜಿಪ್‌ ತೆರೆದಿರುವುದು ಗೊತ್ತಾಗಿದೆ. ಪರಿಶೀಲಿಸಿದಾಗ ಕಿವಿಯೋಲೆ ಕಳ್ಳತನವಾಗಿರುವುದು ಗೊತ್ತಾಗಿದೆ. ಘಟನೆ … Read more

ರಾತ್ರಿ ಮನೆ ಹೊರಗೆ ಕೇಳಿತು ಜೋರು ಶಬ್ದ, ಬಾಗಿಲು ತೆಗೆದ ಮಾಲೀಕನತ್ತ ತೂರಿಬಂತು ಇಟ್ಟಿಗೆ

Crime-News-General-Image

SHIMOGA, 15 AUGUST 2024 : ನಗರದಲ್ಲಿ ಮನೆಯೊಂದರ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ (Stone Pelting). ಬಾಗಿಲು ತೆಗೆದು ನೋಡಲು ಹೋದಾಗ ವೃದ್ಧನ ಮೇಲೆ ಇಟ್ಟಿಗೆ ಎಸೆದು ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಶಿವಮೊಗ್ಗದ ಕಾಮಾಕ್ಷಿ ಬೀದಿಯ ರಾಮಣ್ಣ ಎಂಬುವವರ ಮನೆ ಮೇಲೆ ಕಲ್ಲು ತೂರಲಾಗಿದೆ. ಆ.11ರ ರಾತ್ರಿ ರಾಮಣ್ಣ ಅವರು ಊಟ ಮುಗಿಸಿ ಮಾತ್ರೆ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ಹೊರಗೆ ಶಬ್ದವಾಗಿದೆ. ರಾಮಣ್ಣ ಮತ್ತು ಅವರ ಪತ್ನಿ ಬಾಗಿಲು ತೆಗೆದಾಗ ಕಿಡಿಗೇಡಿಗಳು ತೂರಿದ ಇಟ್ಟಿಗೆ ರಾಮಣ್ಣ ಅವರ … Read more

ಹಿಂದಿನ ದಿನ ರಾತ್ರಿ ಬೀರುವಿನಲ್ಲಿಟ್ಟಿದ್ದ ಹಣ ಮರುದಿನ ರಾತ್ರಿ ಮಾಯ, ಏನಿದು ಕೇಸ್‌? | 3 ಫಟಾಫಟ್‌ ಕ್ರೈಮ್‌ ನ್ಯೂಸ್

200123 Police Jeep With Light jpg

SHIVAMOGGA LIVE NEWS | 7 AUGUST 2023 ಬೀರುವಿನಲ್ಲಿ ಇಟ್ಟಿದ್ದ ಲಕ್ಷ ಲಕ್ಷ ರೂ. ಕಣ್ಮರೆ BHADRAVATHI : ಬೋರ್‌ ವೆಲ್‌ ಲಾರಿ ಏಜೆಂಟ್‌ ಒಬ್ಬರು ತಮ್ಮ ಮನೆಯ ಬೀರುವಿನಲ್ಲಿ ಇಟಿದ್ದ 3.15 ಲಕ್ಷ ರೂ. ಹಣ (Money) ಕಳ್ಳತನವಾಗಿದೆ. ಭದ್ರಾವತಿ ಹೊಸಮನೆ ಬಡಾವಣೆಯಲ್ಲಿರುವ ನೋಯಲ್‌ ಥಾಮ್ಸನ್‌ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಜು.30ರಂದು ಹಣವನ್ನು ಬೀರುವಿನಲ್ಲಿ ಇಟ್ಟು ಬೀಗ ಟೇಬಲ್‌ ಮೇಲೆ ಇರಿಸಿದ್ದರು. ಧರ್ಮಸ್ಥಳಕ್ಕೆ ತೆರಳಿದ್ದ ನೋಯಲ್‌ ಥಾಮ್ಸನ್‌ ಆ.1ರಂದ ರಾತ್ರಿ ಮನೆಗೆ ಮರಳಿದ್ದಾರೆ. … Read more

ತುಂಗಾ ಡ್ಯಾಂನ ಗೇಟ್‌ಗಳು ಮತ್ತೆ ಓಪನ್‌, ನಿನ್ನೆ ಎಲ್ಲ ಗೇಟ್‌ ಮೇಲೆತ್ತಲಾಗಿತ್ತು, ಇವತ್ತು ಹೊರ ಹರಿವು ಎಷ್ಟಿದೆ?

Gajanur-Dam-Shimoga-Tunga-Dam

SHIVAMOGGA LIVE | 21 JULY 2023 SHIMOGA : ಜಲಾನಯನ ಪ್ರದೇಶದಲ್ಲಿ  ಮಳೆ ಪ್ರಮಾಣ ಹೆಚ್ಚಳವಾದಂತೆ ತುಂಗಾ ಜಲಾಶಯದ (Dam) ಒಳ ಹರಿವು ಏರಿಕೆಯಾಗುತ್ತಿದೆ. ಪ್ರಸ್ತುತ ಜಲಾಶಯದಿಂದ 18,402 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ. ಅಷ್ಟೇ ಪ್ರಮಾಣದ ಒಳ ಹರಿವು ಇದೆ ಎಂದು ತಿಳಿದು ಬಂದಿದೆ. ಸದ್ಯ ತುಂಗಾ ಜಲಾಶಯದ 8 ಗೇಟ್‌ಗಳ ಮೂಲಕ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಸಂಜೆ ಹೊತ್ತಿಗೆ ಮಳೆ ಹೆಚ್ಚಳವಾಗುತ್ತಿದ್ದು ಜಲಾಶಯಕ್ಕೆ (Dam) ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದೆ. ಈ … Read more

ಸಿಗಂದೂರು ಲಾಂಚ್‌, ಸ್ಥಳೀಯರಿಗೆ ಸಂಕಷ್ಟ, ಪ್ರವಾಸಿಗರಿಗೆ ಸಮಸ್ಯೆ ನಿಶ್ಚಿತ, ವಾಹನಗಳಿಗೆ ಇಲ್ಲಿದೆ ಪರ್ಯಾಯ ಮಾರ್ಗ

Sigandur-Launch-Ambaragodlu-Kalasavalli-Sharavathi-River

SHIVAMOGGA LIVE | 14 JUNE 2023 TUMARI : ಮುಂಗಾರು ವಿಳಂಬದಿಂದಾಗಿ ಶರಾವತಿ ನದಿಯಲ್ಲಿ ನೀರಿನ ಮಟ್ಟ ಸಂಪೂರ್ಣ ಕುಸಿದಿದೆ. ಜೂ.14ರಿಂದ ಲಾಂಚ್‌ನಲ್ಲಿ (Sigandur Launch) ಜನ ಸಂಚಾರಕ್ಕೆ ಮಾತ್ರ ಅವಕಾಶವಿರಲಿದೆ. ಮುಂದಿನ ಆದೇಶದವರೆಗೆ ವಾಹನಗಳನ್ನು ಲಾಂಚ್‌ಗೆ ಹತ್ತಿಸುವುದನ್ನು ನಿಷೇಧಿಸಲಾಗಿದೆ. ವಾಹನ ಹತ್ತಿಸದಿರಲು ಕಾರಣವೇನು? ಅಂಬಾರಗೋಡ್ಲು – ಕಳಸವಳ್ಳಿ ಭಾಗದಲ್ಲಿ ಲಾಂಚ್‌ಗಳ ನಿಲುಗಡೆ, ಜನ ಮತ್ತು ವಾಹನಗಳನ್ನು ಹತ್ತಿಸಲು ಕಾಂಕ್ರಿಟ್‌ ರ‍್ಯಾಂಪ್‌ಗಳನ್ನು ನಿರ್ಮಿಸಲಾಗಿದೆ. ನದಿಯಲ್ಲಿ ನೀರಿನ ಮಟ್ಟ ಭಾರಿ ಪ್ರಮಾಣದಲ್ಲಿ ಇಳಿಕೆ ಆಗಿರುವುದರಿಂದ ಈ ರ‍್ಯಾಂಪ್‌ಗಳ … Read more

ಶಿವಮೊಗ್ಗದಲ್ಲಿ ಹಣ್ಣು, ತರಕಾರಿ, ಧಾನ್ಯಗಳ ರೇಟ್‌ | 1 ಜೂನ್‌ 2023 | ಯಾವ್ಯಾವ ತರಕಾರಿ, ಧಾನ್ಯಕ್ಕೆ ಎಷ್ಟಿದೆ ರೇಟ್?

SHIMOGA-MARKET-PRICE

SHIVAMOGGA LIVE | 1 JUNE 2023 SHIMOGA : ಶಿವಮೊಗ್ಗ ನಗರದ ಮಾರುಕಟ್ಟೆಯಲ್ಲಿ (MARKET PRICE) ಇವತ್ತು ಹಣ್ಣು, ತರಕಾರಿ, ದವಸ ಧಾನ್ಯಗಳ ಧಾರಣೆ. ಕ್ವಿಂಟಾಲ್‌ ಲೆಕ್ಕದ ಧಾರಣೆ. ಕನಿಷ್ಠ ದರ ಗರಿಷ್ಠ ದರ ಹುರುಳಿಕಾಯಿ 5800 6000 ಬೀಟ್ರೂಟ್ 1400 1600 ಕಡಲೆಬೇಳೆ 6200 6700 ಕಡಲೆಕಾಳು 5800 6000 ಉದ್ದಿನಬೇಳೆ 9800 11800 ಬದನೆಕಾಯಿ 1800 2000 ಎಲೆಕೋಸು 2800 3000 ಕ್ಯಾರೆಟ್ 4800 5000 ಹೂಕೋಸು 2800 3000 ಧನಿಯಾ (ಕೊತ್ತಂಬರಿ … Read more

ಚೋರಡಿ ಬಳಿ ಭೀಕರ ಅಪಘಾತ, ಪ್ರತ್ಯಕ್ಷದರ್ಶಿ ಹೇಳಿದ್ದೇನು? ಹೇಗಾಯ್ತ ಆಕ್ಸಿಡೆಂಟ್‌?

Bus-Collision-injured-in-Mc-Gann-Hospital.

SHIVAMOGGA LIVE NEWS | 12 MAY 2023 SHIMOGA : ಚೋರಡಿಯಲ್ಲಿ ಖಾಸಗಿ ಬಸ್ಸುಗಳ ನಡುವೆ ಭೀಕರ ಅಪಘಾತ (Head On) ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಬಸ್‌ ಚಾಲಕನ ಪರಿಚಿತ ಮತ್ತು ಗಾಯಾಳುವೊಬ್ಬರು ಘಟನೆ ಕುರಿತು ವಿವರಿಸಿದ್ದಾರೆ. ಬಸ್‌ ಚಾಲಕ ಅತಿ ವೇಗವಾಗಿ ಚಾಲನೆ ಮಾಡಿದ್ದೆ ಘಟನೆಗೆ ಕಾರಣ ಎಂದು ತಿಳಿಸಿದ್ದಾರೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್‌ನಲ್ಲಿದ್ದ ಪ್ರಯಾಣಿಕ ಕಿಟ್ಟಿ ಘಟನೆಯ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ – ಚೋರಡಿ ಅಪಘಾತ ಕೇಸ್‌, … Read more

ಚಿರತೆ ದಾಳಿಗೆ ಕರು ಬಲಿ, ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

Thirthahalli Name Graphics

SHIVAMOGGA LIVE NEWS | 1 MARCH 2023 THIRTHAHALLI : ಚಿರತೆಯೊಂದು (Cheetah) ಹೋರಿಕರುವಿನ ಮೇಲೆ ದಾಳಿ ನಡೆಸಿ ತಿಂದು ಹಾಕಿದೆ. ಇದರಿಂದ ವರಾಹಿ ಹಿನ್ನೀರು ಭಾಗದ ಸುಣ್ಣದಮನೆ ಗ್ರಾಮದಲ್ಲಿ ಆತಂಕ ಹೆಚ್ಚಾಗಿದೆ. ಸುಣ್ಣದಮನೆ ಗ್ರಾಮದ ಲಲಿತಮ್ಮ ಎಂಬುವವರಿಗೆ ಸೇರಿದ ಹೋರಿಕರುವನ್ನು ಸೋಮವಾರ ಚಿರತೆಯೊಂದು ತಿಂದು ಹಾಕಿದೆ. ವಿಚಾರ ತಿಳಿದು ಮೇಗರವಳ್ಳಿ ವಲಯ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು. ಚಿರತೆ ಹಾವಳಿಯಿಂದ ಸುತ್ತಮುತ್ತಲ ನಿವಾಸಿಗಳು ಆತಂಕಕ್ಕೀಡಾಗಿದ್ದಾರೆ. ಇದನ್ನೂ ಓದಿ – ಮಚ್ಚು ಹಿಡಿದು ಹುಚ್ಚಾಟ, ಅಂಗಡಿಯಲ್ಲಿ ವಸ್ತುಗಳು … Read more

ಹಬ್ಬಕ್ಕೆಂದು ಮಾವನ ಮನೆಗೆ ಹೋಗಿದ್ದವರು ಮನೆಗೆ ಮರಳಿದಾಗ ಕಾದಿತ್ತು ಆಘಾತ

Crime-News-General-Image

SHIVAMOGGA LIVE NEWS | 8 FEBRURARY 2023 SHIMOGA : ಮನೆಯವರೆಲ್ಲ ಹಬ್ಬಕ್ಕೆ ಸಂಬಂಧಿಕರ ಮನೆಗೆ ತೆರಳಿದ್ದಾಗ ಮನೆಯ ಬಾಗಿಲ ಬೀಗ ಮುರಿದು ಕಳ್ಳತನ (house theft) ಮಾಡಲಾಗಿದೆ. ಮತ್ತೋಡು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಮಲ್ಲೇಶಪ್ಪ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಮಲ್ಲೇಶಪ್ಪ ಅವರ ಮಾವನ ಮನೆಯಲ್ಲಿ ಕಂತೆ ಭಿಕ್ಷೆ ಹಬ್ಬದಲ್ಲಿ ಪಾಲ್ಗೊಳ್ಳಲು ಎಲ್ಲರು ಫೆ.6ರಂದು ಸಂಜೆ ತೆರಳಿದ್ದರು. ಮರುದಿನ ಬೆಳಗ್ಗೆ ಮನೆ ಬಳಿಗೆ ಬಂದಾಗ ಕಳ್ಳತನ ಆಗಿರುವುದು ಗೊತ್ತಾಗಿದೆ. ಇದನ್ನೂ ಓದಿ – ಹೆಣ್ಣು ಒಪ್ಪಿಸುವ ಶಾಸ್ತ್ರ … Read more