ಶಿವಮೊಗ್ಗ ಪಾಲಿಕೆ, ಕೈ ಬಿಸಿ ಮಾಡಿದರಷ್ಟೆ ಕೆಲಸ, ಏನಾಗ್ತಿದೆ ಪೌರ ಸಂಸ್ಥೆಯಲ್ಲಿ?

Shimoga-Mahanagara-Palike-ambedkar-statue

SHIVAMOGGA LIVE NEWS, 18 JANUARY 2025 ಶಿವಮೊಗ್ಗ : ಸರ್ವ ಸಮಸ್ಯೆ ನೀಗಿಸಬೇಕಿದ್ದ ಮಹಾನಗರ ಪಾಲಿಕೆಯೆ (Palike) ಈಗ ನಗರದ ನಾಗರಿಕರ ಪಾಲಿಗೆ ಅತಿದೊಡ್ಡ ಸಮಸ್ಯೆಯಾಗಿದೆ. ಅಧಿಕಾರಿಗಳ ಕೈ ಬಿಸಿ ಮಾಡದೆ, ಮಧ್ಯವರ್ತಿಗಳ ಜೇಬು ಭರ್ತಿ ಮಾಡದೆ ಇದ್ದರೆ ಸಣ್ಣಪುಟ್ಟ ಕೆಲಸವು ಆಗದ ದುಸ್ಥಿತಿ ಇದೆ. ಸಾಲು ಸಾಲು ಲೋಕಾಯುಕ್ತ ದಾಳಿ, ಜನಪ್ರತಿನಿಧಿಗಳ ಆರೋಪ ಪಾಲಿಕೆಯೊಳಗಿನ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ನೋಟು ತೋರಿಸದೆ ಕೆಲಸಗಳು ನಡೆಯುವುದಿಲ್ಲ. ಜನ ಹತ್ತಾರು ಬಾರಿ ಓಡಾಡಿ, ಹಣ … Read more

‘4 ಪರ್ಸೆಂಟ್‌ ಕಮಿಷನ್‌‌ʼ ಪಡೆಯುತ್ತಿದ್ದ ಶಿವಮೊಗ್ಗ ಪಾಲಿಕೆ ಅಧಿಕಾರಿ ಲೋಕಾಯುಕ್ತ ಬಲೆಗೆ, ಏನಿದು ಕೇಸ್?

lokayukta-officials-raid-on-shimoga-mahanagara-palike

SHIVAMOGGA LIVE NEWS, 16 JANUARY 2024 ಶಿವಮೊಗ್ಗ : ಗುತ್ತಿಗೆದಾರರೊಬ್ಬರಿಂದ ಲಂಚ (commission) ಪಡೆಯುತ್ತಿದ್ದ ಸಂದರ್ಭ ಮಹಾನಗರ ಪಾಲಿಕೆಯ ಸಾಮಾನ್ಯ ನಿಧಿ ಲೆಕ್ಕ ವಿಭಾಗದ ಕಚೇರಿ ವ್ಯವಸ್ಥಾಪಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇಂದು ಸಂಜೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಚೇರಿ ವ್ಯವಸ್ಥಾಪಕ ಎಸ್‌.ಆರ್‌.ಸಿದ್ದೇಶ್‌ 10 ಸಾವಿರ ರೂ. ಲಂಚದ ಹಣ ಪಡೆಯುತ್ತಿದ್ದಾಗ ರೆಡ್‌ ಹಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ. ಸಿದ್ದೇಶ್‌ನನ್ನು ಬಂಧಿಸಲಾಗಿದೆ ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಲಂಚ ಪಡೆಯುತ್ತಿದ್ದಾಗ ದಾಳಿ 11,500 ರೂ. ಹಣಕ್ಕೆ … Read more

ವರ್ಷದ ಮೊದಲ ದಿನವೇ 1 ಲಕ್ಷ ರೂ. ಲಂಚ ಪಡೆಯುತ್ತಿದ್ದ ಅಧಿಕಾರಿ ಅರೆಸ್ಟ್‌, ಸಿಕ್ಕಿಬಿದ್ದಿದ್ದು ಹೇಗೆ?

Lokayuktha-Raid-General-Image

SHIVAMOGGA LIVE NEWS, 1 JANUARY 2025 ಶಿವಮೊಗ್ಗ : ಗುತ್ತಿಗೆದಾರರೊಬ್ಬರಿಗೆ ಹಣ ಮಂಜೂರು ಮಾಡಲು 1.20 ಲಕ್ಷ ರೂ. ಲಂಚ ಪಡೆಯುತ್ತಿದ್ದ ಅಧಿಕಾರಿಯೊಬ್ಬರ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ (RAID) ನಡೆಸಿದ್ದಾರೆ. ಲಂಚದ ಹಣವನ್ನು ವಶಕ್ಕೆ ಪಡೆದು, ಇಬ್ಬರು ಅಧಿಕಾರಿಗಳನ್ನು ಬಂಧಿಸಿದ್ದಾರೆ. ಬಿಲ್‌ ಮಂಜೂರು ಮಾಡಲು ಲಂಚ ಭದ್ರಾವತಿ ತಾಲೂಕು ಗೋಂದಿಯ ಭದ್ರಾ ಬಲದಂಡೆ ನಾಲೆಯ ಸಿಲ್ಟ್‌ ತೆಗೆಯುವ ಕಾಮಗಾರಿಯು 2024ರ ಜನವರಿಯಲ್ಲಿ ಪೂರ್ಣಗೊಂಡಿತ್ತು. ಆದರೆ ಟೆಂಡರ್‌ ಹಣ 9.16 ಲಕ್ಷ ರೂ. ಗುತ್ತಿಗೆದಾರರಿಗೆ ಮಂಜೂರಾಗಿರಲಿಲ್ಲ. … Read more